ಪ್ರಯಾಗರಾಜ್ನ ತ್ರಿವೇಣಿ ಸಂಗಮ ಪ್ರದೇಶಗಳಲ್ಲಿನ ನೀರಿನ ಗುಣಮಟ್ಟ ಸ್ನಾನ ಮಾಡಲು ಸೂಕ್ತವಲ್ಲ ಎಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ರಾಷ್ಟ್ರೀಯ ಹಸಿರು ನ್ಯಾಯಮಂಡಳಿಗೆ ವರದಿ ಮಾಡಿದೆ.
Champions Trophy: ಚಾಂಪಿಯನ್ಸ್ ಟ್ರೋಫಿ ವೇಳೆ ಕ್ರಿಕೆಟ್ ಜಗತ್ತಿನಲ್ಲಿಆಘಾತವೊಂದು ಸಂಭವಿಸಿದೆ. ಬಿಸಿಸಿಐ ದುಃಖದ ಸುದ್ದಿಯನ್ನು ಹಂಚಿಕೊಂಡಿದ್ದು, ಮಾಜಿ ನಾಯಕ ಬುಧವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಆಪಲ್ ಕಂಪನಿಯಿಂದ ಬಹು ನಿರೀಕ್ಷಿತ ಕಡಿಮೆ ಬೆಲೆಯ ಐಫೋನ್ ನಾಳೆ ಅಧಿಕೃತವಾಗಿ ಬಿಡುಗಡೆಯಾಗಲಿದೆ. ಹೊಸ ಮಾದರಿಯ ಐಫೋನ್ ಅನ್ನು ಹೆಚ್ಚಿನ ವೈಶಿಷ್ಟ್ಯಗಳು ಮತ್ತು ಬೆಲೆಯೊಂದಿಗೆ ಪರಿಚಯಿಸಲಾಗುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.