ಶುಕ್ರ ಗ್ರಹವು ಸಂಪತ್ತು, ಸಮೃದ್ಧಿ, ಸೌಂದರ್ಯ, ಐಷಾರಾಮಿ ಮತ್ತು ಪ್ರೀತಿಯ ಅಂಶವಾಗಿದೆ. ಅಂತಹ ಪರಿಸ್ಥಿತಿಯಲ್ಲಿ, ಬುಧ ಮತ್ತು ಶುಕ್ರನ ಸ್ಥಾನ ಬದಲಾದಾಗ, ರಾಶಿಯವರ ಮೇಲೆ ಪರಿಣಾಮ ಬೀರುತ್ತದೆ.
ಬೆಂಗಳೂರು : ವೈದಿಕ ಜ್ಯೋತಿಷ್ಯದ ಪ್ರಕಾರ, ಅಮವಾಸ್ಯೆಯಂದು ಬುಧನ ಸಂಚಾರದಿಂದಾಗಿ, ಮೀನ ರಾಶಿಯಲ್ಲಿ ಶುಕ್ರ ಮತ್ತು ಬುಧನ ಸಂಯೋಗವಾಗುವುದು. ಇದು ಲಕ್ಷ್ಮಿ ನಾರಾಯಣ ರಾಜ್ಯಯೋಗವನ್ನು ಸೃಷ್ಟಿಸುತ್ತಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಶುಕ್ರ ಗ್ರಹವು ಸಂಪತ್ತು, ಸಮೃದ್ಧಿ, ಸೌಂದರ್ಯ, ಐಷಾರಾಮಿ ಮತ್ತು ಪ್ರೀತಿಯ ಅಂಶವಾಗಿದೆ. ಅಂತಹ ಪರಿಸ್ಥಿತಿಯಲ್ಲಿ, ಬುಧ ಮತ್ತು ಶುಕ್ರನ ಸ್ಥಾನ ಬದಲಾದಾಗ, ರಾಶಿಯವರ ಮೇಲೆ ಪರಿಣಾಮ ಬೀರುತ್ತದೆ.
ಈ ಸಮಯದಲ್ಲಿ ಶುಕ್ರನು ಮೀನ ರಾಶಿಯಲ್ಲಿದ್ದು, ಫೆಬ್ರವರಿ 27 ರಂದು ಬುಧನು ಮೀನ ರಾಶಿಯಲ್ಲಿ ಸಾಗುತ್ತಾನೆ. ಬುಧ ಮತ್ತು ಶುಕ್ರರು ಮೀನ ರಾಶಿಯಲ್ಲಿ ಒಂದಾದಾಗ ಲಕ್ಷ್ಮೀ ನಾರಾಯಣ ರಾಜ ಯೋಗವು ರೂಪುಗೊಳ್ಳುತ್ತದೆ.
ಫೆಬ್ರವರಿ 27 ರಂದು ಫಾಲ್ಗುಣ ಅಮಾವಾಸ್ಯೆ. ಇದೇ ದಿನ ಲಕ್ಷ್ಮಿ ನಾರಾಯಣ ರಾಜಯೋಗ ರೂಪುಗೊಂಡಿರುವುದು ಹೆಚ್ಚು ಫಲಪ್ರದವಾಗಿರುತ್ತದೆ. ಇದರ ಪರಿಣಾಮ ಲಕ್ಷ್ಮಿ ದೇವಿಯ ಆಶೀರ್ವಾದ ಮೂರು ರಾಶಿಯವರ ಮೇಲೀ ಇರುತ್ತದೆ.
ಧನು ರಾಶಿ : ವಿಶೇಷ ಆರ್ಥಿಕ ಪ್ರಯೋಜನಗಳು ಸಿಗಬಹುದು. ಹಣಕಾಸಿನ ಸಮಸ್ಯೆ ಕಡಿಮೆಯಾಗುವುದು. ಸಮಾಜದಲ್ಲಿ ಗೌರವ ಸಿಗುತ್ತದೆ. ಜೀವನದಲ್ಲಿ ಸಂತೋಷ ಹೆಚ್ಚಾಗಬಹುದು. ದೀರ್ಘಕಾಲದ ಆರೋಗ್ಯ ಸಮಸ್ಯೆ ಬಗೆಹರಿಯುತ್ತದೆ.
ಕನ್ಯಾ ರಾಶಿ : ಲಕ್ಷ್ಮಿ ನಾರಾಯಣ ರಾಜಯೋಗದಿಂದ ವಿಶೇಷ ಪ್ರಯೋಜನಗಳನ್ನು ಪಡೆಯಲು ಸಾಧ್ಯವಾಗುತ್ತದೆ. ಈ ಸಮಯದಲ್ಲಿ, ಅವಿವಾಹಿತರಿಗೆ ವಿವಾಹ ಪ್ರಸ್ತಾಪಗಳು ಬರಬಹುದು. ಮನಸ್ಸಿನ ನೆಮ್ಮದಿ ಹೆಚ್ಚುವುದು. ಆರ್ಥಿಕ ಸ್ಥಿತಿಯಲ್ಲಿ ಅನಿರೀಕ್ಷಿತ ಸುಧಾರಣೆ ಕಂಡುಬರಬಹುದು. ಸಂಗಾತಿಯ ಮೂಲಕ ಉತ್ತಮ ಆರ್ಥಿಕ ಪ್ರಯೋಜನಗಳನ್ನು ಪಡೆಯಬಹುದು. ಜೀವನದಲ್ಲಿ ಸಂತೋಷ ಮತ್ತು ಶಾಂತಿ ನೆಲೆಸಬಹುದು.
ಕರ್ಕಾಟಕ ರಾಶಿ : ಭೌತಿಕ ಸಂತೋಷ ಹೆಚ್ಚುವುದು. ಎಲ್ಲಾ ಕ್ಷೇತ್ರದಲ್ಲಿಯೂ ಯಶಸ್ಸು ಮನೆ ಮಾಡುವುದು. ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಪಡೆಯಲು ಅವಕಾಶಗಳು ದೊರೆಯಲಿವೆ.ಕಾರು, ಮನೆ ಮತ್ತು ಇತರ ಅನೇಕ ಸ್ಥಿರ ಆಸ್ತಿಗಳನ್ನು ಖರೀದಿಸಲು ಅವಕಾಶ ಸಿಗುವುದು.
ಸೂಚನೆ :ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ದೃಢೀಕರಿಸುವುದಿಲ್ಲ.