ಉತ್ತರ ಪ್ರದೇಶದ ಸೀತಾಪುರದಲ್ಲಿ ಮಹಿಳೆಯೊಬ್ಬಳು ತನ್ನ ಎರಡು ತಿಂಗಳ ಮಗಳನ್ನು ತನ್ನ ಮನೆಯಲ್ಲಿ ಸಮಾಧಿ ಮಾಡಿದ ನಂತರ ತನ್ನ ಮನೆಗೆ ಬೆಂಕಿ ಹಚ್ಚಿದ್ದಾಳೆ ಎಂದು ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ (ಎಎಸ್ಪಿ) ಮಧುಬನ್ ಸಿಂಗ್ ಹೇಳಿದ್ದಾರೆ.
ಎರಡನೇ ಬಾರಿಗೆ ಅಧಿಕಾರಕ್ಕೆ ಬಂದಿರುವ ಬಿಜೆಪಿಗೆ ಈಗ ಮುಜುಗರದ ಸಂಗತಿಯೊಂದು ಎದುರಾಗಿದೆ.ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಚಿತಾಭಸ್ಮ ವಿಸರ್ಜನೆಗೆ ವ್ಯಯಸಿದ್ದ 2.54 ಕೋಟಿ ರೂ.ಗಳ ಬಿಲ್ ನ್ನು ಉ.ಪ್ರದೇಶ ಸರ್ಕಾರ ಇದುವರೆಗೆ ಪಾವತಿಸಿಲ್ಲ ಎನ್ನಲಾಗಿದೆ. ಇದರಿಂದ ಈಗ ಬಿಜೆಪಿ ಸರ್ಕಾರಕ್ಕೆ ಈ ವಿಚಾರ ಸಾಕಷ್ಟು ಇರಿಸು ಮುರಿಸು ಉಂಟು ಮಾಡಿದೆ.
ಉತ್ತರ ಪ್ರದೇಶದಲ್ಲಿ ಪ್ರಿಯಾಂಕಾ ಗಾಂಧಿ ಈಗ ಬಿಜೆಪಿಯನ್ನು ಕಟ್ಟಿಹಾಕಲು ಸೂತ್ರವೊಂದನ್ನು ಹೆಣೆದಿದ್ದಾರೆ.ಈಗ ಈ ಸೂತ್ರದ ಪ್ರಕಾರ ಬಿಜೆಪಿಗೆ ಭಾರಿ ಹಿನ್ನಡೆಯಾಗಲಿದೆ ಎಂದು ಹೇಳಲಾಗುತ್ತಿದೆ. ಇಂತಹ ಮಹತ್ವದ ಸಂಗತಿಯೊಂದನ್ನು ಈಗ ಸ್ವತ ಪ್ರಿಯಾಂಕಾ ಗಾಂಧಿಯವರೇ ಬಹಿರಂಗಪಡಿಸಿದ್ದಾರೆ.
ಉತ್ತರ ಪ್ರದೇಶದ ಲಕ್ನೋ ಶಾಹಿದ್ ಪಥ್ ಪ್ರದೇಶದಲ್ಲಿ ಚಲಿಸುವ ಕಾರಿನಲ್ಲಿ ಮಹಿಳೆಯೊಬ್ಬರ ಮೇಲೆ ಗ್ಯಾಂಗ್ ರೇಪ್ ಮಾಡಿರುವ ಘಟನೆ ನಡೆದಿದೆ.ಇದಾದ ನಂತರ ಆಕೆಯನ್ನು ತೆಲಿಬಾಗ್ ರಸ್ತೆಯಲ್ಲಿ ಬಿಡಲಾಗಿದೆ ಎಂದು ತಿಳಿದುಬಂದಿದೆ.
ಕಳೆದ 14 ವರ್ಷಗಳಿಂದ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟವಾಗುತ್ತಿದ್ದು, ಪತಿಯನ್ನು ಕಳೆದುಕೊಂಡ ಮಹಿಳೆಯರ ಮೇಲೆ ಮನೆಯ ಸಂಪೂರ್ಣ ಜವಾಬ್ದಾರಿ ಬಿದ್ದಿದೆ. ಹೀಗಾಗಿ ಮನೆಯ ನಿರ್ವಹಣೆ ಕಷ್ಟವಾಗಿದ್ದು, ಮಕ್ಕಳು, ಮಹಿಳೆಯರು ಹಸಿವಿನಿಂದ ಬಳಲುವಂತಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.