ವಿಶ್ವದ ಅಗ್ರ ಕ್ರಿಕೆಟಿಗರಲ್ಲಿ ಒಬ್ಬರಾದ ಕೇನ್ ವಿಲಿಯಮ್ಸನ್ ಕೂಡ ಫಿಟ್ನೆಸ್ ಸಮಸ್ಯೆಗಳಿಂದ ಬಳಲುತ್ತಿದ್ದಾರೆ.ಪಾಕಿಸ್ತಾನದಲ್ಲಿ ನಡೆದ ತ್ರಿಕೋನ ಸರಣಿಯಲ್ಲಿ ಅವರು ಅದ್ಭುತವಾಗಿ ಬ್ಯಾಟಿಂಗ್ ಮಾಡಿದರು.ಅವರಿಗೆ 34 ವರ್ಷ ವಯಸ್ಸಾಗಿದ್ದು, ನ್ಯೂಜಿಲೆಂಡ್ ಕ್ರಿಕೆಟ್ನೊಂದಿಗಿನ ಒಪ್ಪಂದವನ್ನೂ ಅವರು ತಿರಸ್ಕರಿಸಿದ್ದಾರೆ.
2025 ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಈ ಸ್ಥಳದಲ್ಲಿ 5 ಪಂದ್ಯಗಳಲ್ಲಿ ಬ್ಯಾಟಿಂಗ್ ಮಾಡುವ ಅವಕಾಶವನ್ನು ಹೊಂದಿರುವುದರಿಂದ ಅವರು ಈ ಪಂದ್ಯಾವಳಿಯಲ್ಲಿ 183 ರನ್ ಗಳನ್ನು ಗಳಿಸಿದರೆ, ರೋಹಿತ್ ದುಬೈನಲ್ಲಿ 500 ಏಕದಿನ ರನ್ ಗಳಿಸಿದ ವಿಶ್ವದ ಮೊದಲ ಬ್ಯಾಟ್ಸ್ಮನ್ ಎನ್ನುವ ಕೀರ್ತಿಗೆ ಪಾತ್ರರಾಗಲಿದ್ದಾರೆ.
Team India Captain rohit sharma: ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾಗೆ ಆಸ್ಟ್ರೇಲಿಯಾ ಪ್ರವಾಸ ದುಃಸ್ವಪ್ನವಾಗಿ ಪರಿಣಮಿಸಿದೆ. ಈ ಪ್ರವಾಸದ ಸಮಯದಲ್ಲಿ ಹಿಟ್ ಮ್ಯಾನ್ ಸಾಕಷ್ಟು ಟೀಕೆಗಳನ್ನು ಪಡೆಯಬೇಕಾಯಿತು.. ಇದೇ ವೇಳೆ ಟೀಂ ಇಂಡಿಯಾ ದಿಗ್ಗಜರೊಬ್ಬರು ರೋಹಿತ್ ಶರ್ಮಾ ಅವರನ್ನು ಟೀಕಿಸಿದ್ದಾರೆ. ಈ ಟೀಕೆಗಳಿಂದ ತೀವ್ರ ನೊಂದಿರುವ ರೋಹಿತ್ ಶರ್ಮಾ ಬಹುದೊಡ್ಡ ನಿರ್ಧಾರ ತೆಗೆದುಕೊಂಡಿದ್ದಾರೆ..
Team India Star player: ಭಾರತ ಕ್ರಿಕೆಟ್ ತಂಡದಲ್ಲಿ ಆಡಿದ ಆಟಗಾರರಲ್ಲಿ ಸಚಿನ್ ತೆಂಡೂಲ್ಕರ್ ನಂತರದ ಅತ್ಯುತ್ತಮ ಬ್ಯಾಟ್ಸ್ಮನ್ಗಳಲ್ಲಿ ಒಬ್ಬರು ಎಂದು ನೆನಪಿಸಿಕೊಳ್ಳುವ ಡ್ಯಾಶಿಂಗ್ ಓಪನರ್ ವೀರೇಂದ್ರ ಸೆಹ್ವಾಗ್, ಏಕದಿನದಲ್ಲಿ ಅದ್ಭುತ ಇನ್ನಿಂಗ್ಸ್ನೊಂದಿಗೆ ದ್ವಿಶತಕ ಬಾರಿಸಿ ಇತಿಹಾಸ ನಿರ್ಮಿಸಿದ್ದರು..
Rohit sharma-ritika: ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಎರಡನೇ ಬಾರಿಗೆ ತಂದೆಯಾಗಿದ್ದಾರೆ. ರೋಹಿತ್ ಅವರ ಪತ್ನಿ ರಿತಿಕಾ ಸಜ್ದೆ ಗಂಡು ಮಗುವಿಗೆ ಜನ್ಮ ನೀಡಿದ್ದಾರಂತೆ. ಆದರೆ ರೋಹಿತ್ ಶರ್ಮಾ ಈ ಬಗ್ಗೆ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲವಾದರೂ, ಈ ಕುರಿತ ಚರ್ಚೆ ಜೋರಾಗಿದೆ.
ಟೀಂ ಇಂಡಿಯಾದ ಅನುಭವಿ ವಿಕೆಟ್ ಕೀಪರ್ ಕಮ್ ಬ್ಯಾಟರ್ ಸಂಜು ಸ್ಯಾಮ್ಸನ್ ಮತ್ತೊಮ್ಮೆ ನಿರಾಸೆ ಮೂಡಿಸಿದ್ದಾರೆ. ಟಿ20ಯಲ್ಲಿ ಸತತ ಎರಡು ಶತಕ ಬಾರಿಸಿ ಎಲ್ಲರ ಗಮನ ಸೆಳೆದಿದ್ದ ಸಂಜು ಸತತ ಎರಡು ಪಂದ್ಯಗಳಲ್ಲಿ ಡಕೌಟ್ ಆಗಿದ್ದಾರೆ.
Team India star cricketer career: ದೇಶ-ವಿದೇಶಗಳಲ್ಲಿ ಆಡುವ ಅವಕಾಶ ಗಿಟ್ಟಿಸಿಕೊಂಡಿದ್ದ ಸ್ಟಾರ್ ಕ್ರಿಕೆಟಿಗನ ವೃತ್ತಿಜೀವನ ಅಪಾಯದಲ್ಲಿದೆ.. ಹಾಗಾದ್ರೆ ಯಾರು ಆ ಆಟಗಾರ ಎಂದು ಇಲ್ಲಿ ತಿಳಿಯೋಣ..
Rohit Sharma: ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾಗೆ ಅಭಿಮಾನಿಯೊಬ್ಬ ವಿಚಿತ್ರ ಪ್ರಶ್ನೆ ಕೇಳಿದ್ದಾನೆ. IPL 2025 ರ ಮೆಗಾ ಹರಾಜಿನ ಹಿನ್ನೆಲೆಯಲ್ಲಿ, ನೀವು ಯಾವ ತಂಡಕ್ಕೆ ಹೋಗುತ್ತೀರಿ? ಎಂದು ರೋಹಿತ್ಗೆ ಕೇಳಿದರು. ನಿನೆಗೆ ನಾನು ಯಾವ ತಂಡ ಸೇರುವುದು ಬೇಕು ಎಂದು ರೋಹಿತ್ ಶರ್ಮಾ ಅಭಿಮಾನಿಯನ್ನು ಪ್ರಶ್ನಿಸಿದರು. ಅದಕ್ಕೆ ಉತ್ತರಿಸಿದ ಅಭಿಮಾನಿ ಆರ್ಸಿಬಿ ತಂಡದ ಹೆಸರು ಸೂಚಿಸಿದರು. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.
Anuj Rawat: ಅದೆಷ್ಟೋ ಮಂದಿ ಕ್ರಿಕೆಟ್ ಆಡುವ ಕನಸು ಹೊತ್ತು ಕ್ರೀಡೆಗೆ ಕಾಲಿಡುತ್ತಾರೆ ಆದರೆ ಅದೃಷ್ಟ ಎನ್ನುವುದು ಎಲ್ಲರ ಕೈ ಹಿಡಿಯುವುದಿಲ್ಲ. ಇನ್ನೂ ಕೆಲವೊಬ್ಬರಿಗೆ ಆಡುವ ಅವಕಾಶ ಸಿಕ್ಕರೂ ಅದನ್ನು ಸದುಪಯೋಗ ಪಡಿಸಿಕೊಳ್ಳುವುದಿಲ್ಲ. ತಮ್ಮ ದೇಶಕ್ಕಾಗಿ ಕ್ರಿಕೆಟ್ ಆಡಬೇಕು ತಮ್ಮ ರಾಷ್ಟ್ರದ ಕೀರ್ತಿಯನ್ನು ಬೆಳಗಬೇಕು ಎಂಬುದು ಎಲ್ಲರ ಕನಸ್ಸಾಗಿರುತ್ತದೆ. ಎಲ್ಲರಂತೆಯೇ ಕ್ರಿಕೆಟ್ ಆಡಿ ಒಳ್ಳೆ ಹೆಸರು ಗಳಿಸಬೇಕು ಎಂದು ಬಂದವರಲ್ಲಿ ಈ ಬಡ ಮನೆಯ ಯುವಕ ಕೂಡ ಒಬ್ಬ. ಸಾಧನೆಯ ಕನಸು ಕಟ್ಟಿ ಬಂದಿದ್ದ ಈತನಿಗೆ ದಾರಿ ಮಾಡಿ ಕೊಟ್ಟಿದ್ದು ಆರ್ಸಿಬಿ ತಂಡ.
Rohit Sharma: ನಿರ್ಧಾರಗಳು ಕೆಲವೊಮ್ಮೆ ಸರಿಯಾಗಿರಬಹುದು. ಕೆಲವೊಮ್ಮೆ ಅದು ತಪ್ಪಾಗಬಹುದು. ಸದ್ಯ ಬೆಂಗಳೂರಿನಲ್ಲಿ ರೋಹಿತ್ ಶರ್ಮಾ ತೆಗೆದುಕೊಂಡ ನಿರ್ಧಾರ ಇತಿಹಾಸವನ್ನೇ ಬದಲಿಸುವಂತಿದೆ.
Mumbai Indians Rohit Sharma: ಐಪಿಎಲ್ ಮೆಗಾ ಹರಾಜಿಗೆ ವೇದಿಕೆ ಸಿದ್ಧವಾಗಿದೆ. ಇದರೊಂದಿಗೆ, ಧಾರಣ ಮತ್ತು ಬಿಡುಗಡೆ ನಿಯಮಗಳನ್ನು ಈಗಾಗಲೇ ಘೋಷಿಸಲಾಗಿದೆ. ಈ ತಿಂಗಳ ಅಂತ್ಯದೊಳಗೆ ಉಳಿಸಿಕೊಂಡಿರುವ ಆಟಗಾರರ ಪಟ್ಟಿಯನ್ನು ಬಿಡುಗಡೆ ಮಾಡುವಂತೆ ಎಲ್ಲಾ ತಂಡಗಳಿಗೆ ತಿಳಿಸಲಾಗಿದೆ. ಇದರೊಂದಿಗೆ, ಎಲ್ಲಾ ಫ್ರಾಂಚೈಸಿಗಳು ಒಂದೇ ಕೆಲಸದಲ್ಲಿ ತೊಡಗಿವೆ. ಈ ಕ್ರಮದಲ್ಲಿ ರೋಹಿತ್ ಶರ್ಮಾ ಬಗ್ಗೆ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆಯಂತೆ.
Next captain of RCB: ಐಪಿಎಲ್ 2024 ರಲ್ಲಿ ಮುಂಬೈ ಇಂಡಿಯನ್ಸ್ ನಾಯಕತ್ವದಿಂದ ರೋಹಿತ್ ಶರ್ಮಾ ಅವರನ್ನು ತೆಗೆದುಹಾಕಲಾಗಿದೆ. ಇದರ ನಂತರ, ಮುಂಬೈ ಇಂಡಿಯನ್ಸ್ ಅವರನ್ನು 2025 ರ ಮೆಗಾ ಹರಾಜಿಗೆ ಮೊದಲು ಬಿಡುಗಡೆ ಮಾಡುತ್ತದೆ ಎಂಬ ಸುದ್ದಿ ತೀವ್ರಗೊಂಡಿದೆ.
Mumbai Indians-Rohith Sharma: ಮುಂಬೈ ಇಂಡಿಯನ್ಸ್ ತಂಡದ ಮಾಜಿ ನಾಯಕ ರೋಹಿತ್ ಶರ್ಮಾ ಅವರನ್ನು ಈ ಬಾರಿ ಬಿಡುಗಡೆ ಮಾಡುವಂತೆ ತಂಡದ ಮ್ಯಾನೇಜ್ಮೆಂಟ್ ಕೇಳಿದ್ದಾರೆ. ಮುಂದಿನ ಋತುವಿನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಪರ ಆಡಲಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ.
robin uthappa: ರಾಯಲ್ ಚಾಲೆಂಜರ್ಸ್ ತಂಡದ ಮಾಜಿ ಆಟಗಾರ ರಾಬಿನ್ ಉತ್ತಪ್ಪ ಅವರನ್ನು ಬೆದರಿಸಿ ಐಪಿಎಲ್ನ ಮುಂಬೈ ಫ್ರಾಂಚೈಸಿ ಮಾಲೀಕರು ವರ್ಗಾವಣೆ ಪತ್ರಕ್ಕೆ ಸಹಿ ಹಾಕಿಸಿಕೊಂಡಿದ್ದ ಶಾಕಿಂಗ್ ಸತ್ಯ ಇದೀಗ ಬೆಳಕಿಗೆ ಬಂದಿದೆ. ಹಲವಾರು ದಿನಗಳ ಕಾಲ ಇದನ್ನು ಗುಟ್ಟಾಗಿ ಇಟ್ಟುಕೊಂಡಿದ್ದ ಸ್ಟಾರ್ ಆಟಗಾರ ಇದೀಗ ಈ ವಿಷಯವನ್ನು ಬಹಿರಂಗ ಪಡಿಸಿದ್ದಾರೆ.
Anuj Rawat: ಅದೆಷ್ಟೋ ಮಂದಿ ಕ್ರಿಕೆಟ್ ಆಡುವ ಕನಸು ಹೊತ್ತು ಕ್ರೀಡೆಗೆ ಕಾಲಿಡುತ್ತಾರೆ ಆದರೆ ಅದೃಷ್ಟ ಎನ್ನುವುದು ಎಲ್ಲರ ಕೈ ಹಿಡಿಯುವುದಿಲ್ಲ. ಇನ್ನೂ ಕೆಲವೊಬ್ಬರಿಗೆ ಆಡುವ ಅವಕಾಶ ಸಿಕ್ಕರೂ ಅದನ್ನು ಸದುಪಯೋಗ ಪಡಿಸಿಕೊಳ್ಳುವುದಿಲ್ಲ. ತಮ್ಮ ದೇಶಕ್ಕಾಗಿ ಕ್ರಿಕೆಟ್ ಆಡಬೇಕು ತಮ್ಮ ರಾಷ್ಟ್ರದ ಕೀರ್ತಿಯನ್ನು ಬೆಳಗಬೇಕು ಎಂಬುದು ಎಲ್ಲರ ಕನಸ್ಸಾಗಿರುತ್ತದೆ. ಎಲ್ಲರಂತೆಯೇ ಕ್ರಿಕೆಟ್ ಆಡಿ ಒಳ್ಳೆ ಹೆಸರು ಗಳಿಸಬೇಕು ಎಂದು ಬಂದವರಲ್ಲಿ ಈ ಬಡ ಮನೆಯ ಯುವಕ ಕೂಡ ಒಬ್ಬ. ಸಾಧನೆಯ ಕನಸು ಕಟ್ಟಿ ಬಂದಿದ್ದ ಈತನಿಗೆ ದಾರಿ ಮಾಡಿ ಕೊಟ್ಟಿದ್ದು ಆರ್ಸಿಬಿ ತಂಡ.
RCB: 2025ರ ಐಪಿಎಲ್ ಸೀಸನ್ ಭಾರಿ ಕುತೂಹಲ ಹುಟ್ಟುಹಾಕಿದೆ, ಹರಾಜಿಗೆ ಇನ್ನೇನು ಎರಡು ತಿಂಗಳು ಬಾಕಿ ಇರುವಾಗಲೇ ಯಾವ ತಂಡ ಯಾವ ಆಟಗಾರರನ್ನು ಉಳಿಸಿಕೊಳ್ಳಲಿದೆ, ಯಾವ ಆಟಗಾರರನ್ನು ಕೈ ಬಿಟಲಿದೆ, ಇನ್ನೂ ತಂಡಕ್ಕೆ ಯಾವ ಆಟಗಾರರು ಎಂಟ್ರಿ ಕೊಡಲಿದ್ದಾರೆ ಎನ್ನುವ ಕುತೂಹಲವನ್ನು ಹುಟ್ಟು ಹಾಕಿದೆ.
Mohammad siraj: ಐಪಿಎಲ್ ಹರಾಜಿಗೆ ಇನ್ನೇನು ಕೆಲವೇ ದಿನ ಉಳಿದಿದೆ, ಸ್ಟಾರ್ ಆಟಗಾರರನ್ನು ಉಳಿಸಿಕೊಳ್ಳಲು ವಿವಿಧ ತಂಡದ ಫ್ರಾಂಚೈಸಿಗಳು ಕಸರತ್ತು ನಡೆಸುತ್ತಿವೆ. ಈ ಸೀಸನ್ನಲ್ಲಿ ಹೊಸ ನಿಯಮಗಳ ಕಾರಣ ಎಲ್ಲಾ ತಂಡಗಳಲ್ಲಿಯೂ ಭಾರಿ ಬದಲಾವಣೆ ಖಚಿತ ಎಂದೆ ಹೇಳಬಹುದು. ಈಗಿರುವಾಗ ಆರ್ಸಿಬಿ ತಂಡ ಯಾವ ಯಾವ ಆಟಗಾರರನ್ನು ಇದೀಗ ಉಳಿಸಿಕೊಳ್ಳಲಿದೆ ಎಂದು ಫ್ಯಾನ್ಸ್ ಎದುರು ನೋಡುತ್ತಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.