Former CM HD Kumaraswamy: ಕಳೆದ ವಿಧಾನಸಭೆ ಚುನಾವಣೆಯ ಸೋಲಿನ ಆತ್ಮಾವಲೋಕನ ಸಭೆಯಲ್ಲಿ ಬಹಳ ನೊಂದು ಮಾತನಾಡಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಮುಂದಿನ ದಿನಗಳಲ್ಲಿ ಪಕ್ಷವನ್ನು ಬಲಿಷ್ಟಗೊಳಿಸಲು ರಾಜಿ ಇಲ್ಲದೆ ಕೆಲಸ ಮಾಡುವೆ ಎಂದು ಘೋಷಣೆ ಮಾಡಿದರು.
2013-14ರಲ್ಲಿ ಟೆಂಡರ್ ಶ್ಯೂರ್ ಯೋಜನೆಗಳಲ್ಲಿ 53.86 ಹೆಚ್ಚುವರಿ ಹಣ ಬಿಡುಗಡೆ ಮಾಡಿದ್ದು, ಅದರಲ್ಲಿ ಸಿದ್ದರಾಮಯ್ಯ ಅವರು 50ರಷ್ಟು ಕಮಿಷನ್ ತೆಗೆದುಕೊಂಡಿದ್ದಾರೆ ಮತ್ತು ಅವರ ಅವಧಿಯಲ್ಲಿನ ಎಲ್ಲಾ ಹಗರಣಗಳನ್ನು ಹೊರತರಲಾಗುವುದೆಂದು ಬಿಜೆಪಿ ಎಂಎಲ್ಸಿ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದ್ದಾರೆ.
ಕಾಂಗ್ರೆಸ್ ಓಲೈಕೆಯಿಂದ ಭಯೋತ್ಪಾದಕ ಚಟುವಟಿಕೆ ಬೆಳೆದಿದೆ. ಬೇಕಾದರೆ ಇದನ್ನು ನಾನು ದಾಖಲೆ ಸಮೇತ ಸಾಬೀತು ಪಡಿಸುತ್ತೇನೆ. ದೇಶದ್ರೋಹಿ ಚಟುವಟಿಕೆಗೆ ಮೈಸೂರು ಪ್ರಯೋಗಶಾಲೆಯಾಗಿ ಬದಲಾಗಿದೆ, ಪಿಎಫ್ಐ ನಿಷೇಧಕ್ಕೊಳಗಾದರೂ ಪಿಎಫ್ಐ ಮಾನಸಿಕ ಸ್ಥಿತಿಯ ಸಾವಿರಾರು ಮಂದಿ ಇನ್ನೂ ಇದ್ದಾರೆ ಎಂದು ಶ್ರೀರಾಮಸೇನೆ ರಾಷ್ಟೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಕಿಡಿಕಾರಿದರು.
ಸರ್ಕಾರದಲ್ಲಿ ಸ್ಥಾನ ಹಂಚಿಕೆ ಕುರಿತು ಬಿಜೆಪಿ-ಶಿವಸೇನೆ ನಡುವೆ ಹಗ್ಗ ಜಗ್ಗಾಟ ಮುಂದುವರೆದಿದೆ. ಹೊಸ ವಿಧಾನಸಭೆಯಲ್ಲಿ ಕ್ರಮವಾಗಿ 105 ಮತ್ತು 56 ಸ್ಥಾನಗಳನ್ನು ಹೊಂದಿರುವ ಬಿಜೆಪಿ ಮತ್ತು ಶಿವಸೇನಾದಲ್ಲಿ ಅಧಿಕಾರ ಹಂಚಿಕೆ ಕುರಿತು ಭಿನ್ನಾಭಿಪ್ರಾಯ ಮೂಡಿದೆ.
ಜೀ ಮೀಡಿಯಾದ ಚಾನೆಲ್ 24 ತಾಸ್ನ ಡೆಬಿಟ್ ಶೋನಲ್ಲಿ, ಕಾಕಡೆ ಅವರು ಶಿವಸೇನೆಯ 56 ಶಾಸಕರಲ್ಲಿ 45 ಮಂದಿ ಬಿಜೆಪಿಯೊಂದಿಗೆ ಸಂಪರ್ಕದಲ್ಲಿದ್ದಾರೆ. ಅವರೆಲ್ಲರೂ ಬಿಜೆಪಿಗೆ ಬೆಂಬಲ ನೀಡಲು ಸಿದ್ಧರಿದ್ದಾರೆ ಎಂದು ಹೇಳಿದ್ದಾರೆ.
ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗಾಗಿ ಬಿಜೆಪಿ 'ಸಂಕಲ್ಪ ಪತ್ರ' ಹೆಸರಿನಲ್ಲಿ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಸಂಕಲ್ಪ ಪತ್ರದಲ್ಲಿ, 1 ಕೋಟಿ ಜನರಿಗೆ ಉದ್ಯೋಗ ಒದಗಿಸುವುದು, 2022 ರ ವೇಳೆಗೆ ಪ್ರತಿ ಮನೆಗೆ ಶುದ್ಧ ಕುಡಿಯುವ ನೀರು ಒದಗಿಸುವುದು, ರೈತರಿಗೆ 12 ಗಂಟೆಗಳ ವಿದ್ಯುತ್ ಒದಗಿಸುವಂತಹ ಅನೇಕ ಜನಪ್ರಿಯ ಭರವಸೆಗಳನ್ನು ಸಾರ್ವಜನಿಕರಿಗೆ ನೀಡಲಾಗಿದೆ.
ಮಹಾರಾಷ್ಟ್ರ ವಿಧಾನಸಭಾ ಚುನಾವಣೆ 2019(Maharashtra Assembly Elections 2019) ರಲ್ಲಿ ಬಿಜೆಪಿ ಮತ್ತು ಶಿವಸೇನೆ ನಡುವೆ ಸ್ಥಾನ ಹಂಚಿಕೆ ಮತ್ತು ಮೈತ್ರಿ ಕುರಿತು ಒಪ್ಪಂದ ಬಹುತೇಕ ಅಂತಿಮ ಘಟ್ಟ ತಲುಪಿದೆ.
ಮಹಾರಾಷ್ಟ್ರ ಹಾಗೂ ಹರ್ಯಾಣ ರಾಜ್ಯಗಳ ವಿಧಾನಸಭಾ ಅವಧಿ ನವಂಬರ್ 9 ಹಾಗೂ 2 ರಂದು ಕೊನೆಗೊಳ್ಳುವ ಹಿನ್ನಲೆಯಲ್ಲಿ ಈಗ ವಿಧಾನಸಭಾ ಚುನಾವಣಾ ಘೋಷಣೆಗಾಗಿ ಮುಖ್ಯ ಚುನಾವಣಾ ಆಯುಕ್ತರಾದ ಸುನಿಲ್ ಆರೋರಾ ಪತ್ರಿಕಾಗೋಷ್ಠಿ ಕರೆದಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.