ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನು ಉದ್ಧೇಶಿಸಿ ಪಕ್ಷದ ವಕ್ತಾರರಾದ ಸಿ.ಲಕ್ಷ್ಮಣ್ ಅವರು ಹಾಗೂ ಕೆಪಿಸಿಸಿ ಸಂವಹನ ವಿಭಾಗದ ಉಪಾಧ್ಯಕ್ಷರಾದ ರಮೇಶ್ ಬಾಬು ಅವರು ಮಾತನಾಡಿದರು
ಬೆಂಗಳೂರು: ಯಡಿಯೂರಪ್ಪ ಅವರೇ ನಿಮಗೆ ಮೋಸ ಮಾಡಿದ ಕುಮಾರಸ್ವಾಮಿ ಅವರನ್ನು ಮತ್ತೆ ಹೇಗೆ ಸೇರಿಸಿಕೊಳ್ಳುತ್ತಿದ್ದೀರಿ. ನಿಮಗೆ ಸ್ವಾಭಿಮಾನ ಇಲ್ಲವೇ? ಎಂದು ಪಕ್ಷದ ವಕ್ತಾರರಾದ ಸಿ.ಲಕ್ಷ್ಮಣ್ ಅವರು ಹಾಗೂ ಕೆಪಿಸಿಸಿ ಸಂವಹನ ವಿಭಾಗದ ಉಪಾಧ್ಯಕ್ಷರಾದ ರಮೇಶ್ ಬಾಬು ಅವರು ಪಕ್ಷದ ವಕ್ತಾರರಾದ ಸಿ.ಲಕ್ಷ್ಮಣ್ ಅವರು ಹಾಗೂ ಕೆಪಿಸಿಸಿ ಸಂವಹನ ವಿಭಾಗದ ಉಪಾಧ್ಯಕ್ಷರಾದ ರಮೇಶ್ ಬಾಬು ಪ್ರತಿಕಾಗೊಷ್ಟಿಯಲ್ಲಿ ಪ್ರಶ್ನಿಸಿದ್ದಾರೆ.
ಭಾರತೀಯ ಜನತಾ ಪಕ್ಷ ನನಗೆ ತಾಯಿ ಸಮಾನ. ನನಗೆ ಎಲ್ಲಾ ಸ್ಥಾನ ಮಾನ ನೀಡಿರುವುದು ಬಿಜೆಪಿ. ಪಕ್ಷಕ್ಕೆ ಹೀನಾಯ ಸೋಲಾದಾಗ ನಾವೆಲ್ಲರೂ ಸತ್ಯಸಂಗತಿಗಳ ಬಗ್ಗೆ ಆತ್ಮವಲೋಕನ ಮಾಡಿಕೊಳ್ಳಲೇಬೇಕು.ಜನತಾ ನ್ಯಾಯಾಲಯದಲ್ಲಿ ಜನರು ತೀರ್ಪು ನೀಡಿದ್ದಾರೆ ಅದಕ್ಕೆ ನಾವು ತಲೆಬಾಗಲೇಬೇಕು. ಅದೇ ಜನಸಾಮಾನ್ಯರು ತಿಳಿಸಿದ ಅಭಿಪ್ರಾಯವನ್ನು ನಾನು ತಿಳಿಸುತ್ತಿದ್ದೇನೆ ಎಂದು ಮಾಜಿ ಶಾಸಕ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ.
ಶಾಸಕನ ಪುತ್ರನ ನಿವಾಸದಲ್ಲಿ ಕೋಟಿ ಕೋಟಿ ಹಣ ಸಿಕ್ಕಿತ್ತು. ಲೋಕಾಯುಕ್ತ ಬೇಟೆಗೆ ಅಪ್ಪ ಮಗ ಸದ್ಯ ಥಂಡ ಹೊಡೆದಿದ್ರು. ಇದೇ ಕೇಸ್ನ ತನಿಖೆಯನ್ನ ಲೋಕಾಯುಕ್ತ ಚುರುಕುಗೊಳಿಸಿದೆ. ಮಗ ಜೈಲು ಪಾಲಾದ್ರೆ ಅಪ್ಪನ ಪತ್ತೆಗೆ ಬಲೆ ಬೀಸಿದ್ದಾರೆ. ಈ ಮಧ್ಯೆ ಮತ್ತಷ್ಟು ಬೆಚ್ಚಿ ಬೀಳೊ ವಿಚಾರ ತನಿಖೆಯಿಂದ ಬಹಿರಂಗಗೊಂಡಿದೆ. ಐಟಿ ಹಾಗೂ ಇಡಿ ಶಾಸಕರ ಕುಟುಂಬಸ್ಥರಿಗೆ ಶಾಕ್ ನೀಡಲು ಮುಂದಾಗಿದೆ.
ಬೊಮ್ಮಾಯಿ, ಯಡಿಯೂರಪ್ಪ ಅವರು ನನಗೆ, ಸುರೇಶ್ ಅವರಿಗೆ ಈ ಕ್ಷೇತ್ರದಲ್ಲಿ ವೈದ್ಯಕೀಯ ಕಾಲೇಜು ನಿರ್ಮಾಣ ಮಾಡಿ ಕೊಡುವುದಾಗಿ ಮಾತು ನೀಡಿ, ಅದಕ್ಕೆ ತಪ್ಪಿದ್ದಾರೆ. ಅವರು ಇನ್ನೆಷ್ಟು ದಿನ ಅಧಿಕಾರದಲ್ಲಿ ಇರುತ್ತಾರೋ ಇಲ್ಲವೋ ಗೊತ್ತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ನನ್ನನ್ನು ಯಾವುದೇ ಕಾರಣಕ್ಕೂ ಕಡೆಗಣನೆ ಮಾಡಿಲ್ಲ. ಬಿಜೆಪಿ ಕಟ್ಟಿ ಬೆಳಸಿದ ಪ್ರಮುಖ ವ್ಯಕ್ತಿಗಳಲ್ಲಿ ನಾನೂ ಒಬ್ಬ. ನನ್ನ ಕಡೆಗಣನೆ ಮಾಡಿದ್ದಾರೆ ಎನ್ನುವ ವಿಷಯಕ್ಕೆ ಅರ್ಥ ಇಲ್ಲ ಎಂದು ಕೊಪ್ಪಳದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
ದೇವಾಲಯ, ಮಸೀದಿ, ಚರ್ಚು, ಗುರುದ್ವಾರಗಳು ಮತ್ತು ಇತರ ಧಾರ್ಮಿಕ ಸ್ಥಳಗಳಲ್ಲಿ ಪೂಜೆಗೆ ಮುಕ್ತ ಅನುಮತಿ ಮತ್ತು ಪೂಜಾ ಸ್ಥಳಗಳಿಗೆ ಸಂಬಂಧಿಸಿದ ಚಟುವಟಿಕೆಗಳನ್ನು ಕೈಗೊಳ್ಳಲು ನಾಳೆಯಿಂದ ಅನುಮತಿಸಲಾಗಿದೆ ಕೋವಿಡ್-19 ಸೂಕ್ತ ಮಾರ್ಗ ಸೂಚಿಗಳನ್ನ ಮತ್ತು ಸಂಬಂಧಪಟ್ಟ ಇಲಾಖೆಯಿಂದ ಹೊರಡಿಸಲಾಗಿದೆ.
ಗ್ರಾಮ ಪಂಚಾಯಿತಿ ಚುನಾವಣೆ ಬೆನ್ನಲ್ಲೇ ಸಂಪುಟ ವಿಸ್ತರಣೆ ನಡೆಸಬೇಕು ಎಂಬುವುದು ಸಚಿವಾಕಾಂಕ್ಷಿಗಳ ಬೇಡಿಕೆ ಆಗಿತ್ತು. ಆದರೆ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲೂ ಈ ಬಗ್ಗೆ ಒಮ್ಮತದ ನಿರ್ಧಾರಕ್ಕೆ ಬಂದ ಹಾಗಿಲ್ಲ.
ಸಂಜೆ 6 ಗಂಟೆಗೆ ಶಿವಮೊಗ್ಗದಲ್ಲಿ ಕೋರ್ ಕಮಿಟಿ ಸಭೆ ನಡೆಯಲಿದ್ದು, ರಾಜ್ಯಕ್ಕೆ ಆಗಮಿಸಿರುವ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರ ಜೊತೆ ಸಚಿವ ಸಂಪುಟ ರಚನೆ ಅಥವಾ ಪುನಾರಚನೆ ಕುರಿತಂತೆ ಮಾತುಕತೆ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.