ಷೇರು ಮಾರುಕಟ್ಟೆಯ ನಿರಂತರ ಕುಸಿತ, ಜಾಗತಿಕ ಅನಿಶ್ಚಿತತೆ, ಬ್ಯಾಂಕುಗಳಿಂದ ಬೇಡಿಕೆ ಮತ್ತು ಕಸ್ಟಮ್ಸ್ ಸುಂಕದಲ್ಲಿನ ಕಡಿತದಿಂದಾಗಿ ಹೂಡಿಕೆಗಳ ವೈವಿಧ್ಯತೆಯಿಂದ ಚಿನ್ನದ ಮೇಲಿನ ಹೂಡಿಕೆ ಹೆಚ್ಚುತ್ತಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಈ ವರ್ಷ ಇಲ್ಲಿಯವರೆಗೆ ಚಿನ್ನದ ಬೆಲೆ ಶೇ.11ರಷ್ಟು ಹೆಚ್ಚಾಗಿದ್ದು, ಪ್ರತಿ 10 ಗ್ರಾಂಗೆ 88,200 ರೂ.ಗೆ ತಲುಪಿದೆ. 2023-24ರಲ್ಲಿ ಭಾರತದ ಚಿನ್ನದ ಆಮದು ಶೇ.30ರಷ್ಟು ಹೆಚ್ಚಾಗಿ $45.54 ಬಿಲಿಯನ್ಗೆ ತಲುಪಿದೆ.
Boyfriend For Rent: ಹಿಂದೆ ಒಂದು ಹಾಡಿತ್ತು; ದುಡ್ ಒಂದಿದ್ದರೆ ಬೇಕಾದ್ದು ಸಿಗತೈತೆ ಈ ಜಗದಾಗ ಕಾಣೋ… ಅಂತಾ. ಈಗ ಅದು ಅಕ್ಷರಶಃ ನಿಜ ಆಗುತ್ತಿದೆ ಎನಿಸುತ್ತೆ. ಬಾಡಿಗೆ ಕೊಟ್ಟರೆ ಬಾಯ್ ಫ್ರೆಂಡ್ ಗಳು ಸಿಗುತ್ತಾರಂತೆ.
ನಾಲ್ಕನೇ ದಿನಕ್ಕೆ ಕಾಲಿಟ್ಟ ಬೆಂಗಳೂರು ಏರ್ಶೋ...!
ಏಷ್ಯಾದಲ್ಲೇ ಅತೀ ದೊಡ್ಡ ಏರ್ ಶೋಗೆ ಭಾರೀ ರೆಸ್ಪಾನ್ಸ್
ಕಳೆದ 3 ದಿನಗಳಲ್ಲಿ ಲಕ್ಷಾಂತರ ಜನರಿಂದ ಏರ್ಶೋ ವೀಕ್ಷಣೆ
ಯಲಹಂಕದ ವಾಯುನೆಲೆಯಲ್ಲಿ ನಡೆಯುತ್ತಿರುವ ಏರ್ಶೋ
ಫೆ. 14ರವರೆಗೆ ನಡೆಯಲಿರುವ 15ನೇ ಆವೃತ್ತಿಯ ಏರ್ಶೋ
ಇಂದಿನಿಂದ ಸಾರ್ವಜನಿಕರಿಗೆ ಏರ್ಶೋ ವೀಕ್ಷಣೆಗೆ ಅವಕಾಶ
ಪಂಚ ಗ್ಯಾರಂಟಿ ಯೋಜನೆಗಳನ್ನ ಘೋಷಣೆ ಮಾಡಿ ಯಾವುದೇ ರೀತಿಯ ತೆರಿಗೆ ವಿಧಿಸಲ್ಲವೆಂದು ಕಾಂಗ್ರೆಸ್ ನಾಯಕರು ಹೇಳಿದ್ದರು. ಆದರೆ ಈಗ ಸಿಎಂ ಭೇಟಿ ಮಾಡಿದರೆ, ಗಂಟುಮೂಟೆ ಕಟ್ಟಿ ಎದ್ದೋಗಿ ಅಂತಾರೆ. ಆದರೆ ನವೆಂಬರ್ನಲ್ಲಿ ಸಿದ್ದರಾಮಯ್ಯ ಅವರೇ ಗಂಟೂಮೂಟೆ ಕಟ್ತಾರೆ ಎಂದು ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದೊಮ್ಮಸಂದ್ರದ ಮಾಜಿ ರೌಡಿ ಶೀಟರ್ ಹತ್ಯೆ ಪ್ರಕರಣ
ಮಾರಕಾಸ್ತ್ರಗಳಿಂದ ಬರ್ಬರವಾಗಿ ಹತ್ಯೆ ಮಾಡಿದ್ದಾರೆ
ಮನೆ ಸಮೀಪ 7ರಿಂದ8 ಮಂದಿ ಅಟ್ಯಾಕ್ ಮಾಡಿದ್ದಾರೆ
ಬೆಂಗಳೂರು ಗ್ರಾಮಾಂತರ SP ಸಿ.ಕೆ ಬಾಬಾ ಹೇಳಿಕೆ
ದೊಮ್ಮಸಂದ್ರ ಸಂತೆ ಬೀದಿಯಲ್ಲಿ ಮರ್ಡರ್ ಆಗಿದೆ
9.15ರ ಸುಮಾರಿಗೆ ಕೊಲೆಯಾಗಿರುವ ಸಾಧ್ಯತೆ ಇದೆ
ಪಕ್ಕಾ ಪ್ಲಾನ್ ಮಾಡಿ ಕೊಲೆ ಮಾಡಿದ್ದಾರೆ
ಆರೋಪಿಗಳ ಪತ್ತೆಗೆ ತನಿಖೆ ಮುಂದುವರಿದಿದೆ
ಬೆಂಗಳೂರು ಗ್ರಾಮಾಂತರ ಎಸ್ಪಿ ಸಿ ಕೆ ಬಾಬಾ ಹೇಳಿಕೆ
ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಬಳಿಕ ಹೇಳಿಕೆ
ಸಿಲಿಕಾನ್ ಸಿಟಿಯಲ್ಲಿ ಎಗ್ಗಿಲ್ಲದೆ ನಡೆಯುತ್ತಿದೆ ಮೀಟರ್ ಬಡ್ಡಿ ದಂಧೆ
ಮೀಟರ್ ಬಡ್ಡಿಗೆ ನಲುಗಿದ ಬೆಂಗಳೂರಿನ ಬಡ ಹಿರಿಯ ಜೀವ
ಕಾನೂನು ಬಾಹಿರವಾಗಿ ಮೀಟರ್ ಬಡ್ಡಿ ವ್ಯವಹಾರ ನಡೆಸುತ್ತಿರುವ ಗ್ಯಾಂಗ್
ರಾಜಕೀಯ ನಾಯಕರ ಜೊತೆ ಗುರುತಿಸಿಕೊಂಡಿರೋ ಲೇಡಿ ಡಾನ್ಗಳು
ವಾರದ ಲೆಕ್ಕದಲ್ಲಿ 45%ರಂತೆ ಬಡ್ಡಿ ಪಡೆಯುವ ತಾಯಿ-ಮಗಳು
ಮನೆ ಲೀಜ್ಗೆ ಹಾಕಿ ಹಣ ಕೊಟ್ಟರೂ ಇನ್ನೂ ತೀರಿಲ್ಲವಂತೆ ಬಡ್ಡಿ ದಾಹ
ಬಡ್ಡಿ ಹಣ ಕಟ್ಟು
Bangalore Power Cut: ಸಿಲಿಕಾನ್ ಸಿಟಿಯ ಕೆಲವು ಕಡೆ ಬೆಸ್ಕಾಂ ಕಾಮಗಾರಿ ನಡೆಯುತ್ತಿದೆ, ಕೆಲವು ಕಡೆ ನವೀಕರಣವಾಗುತ್ತಿದೆ. ಅಂತಹ ಪ್ರದೇಶಗಳಲ್ಲಿ ಹಾಗು ಮಳೆಯಿಂದ ಹಾನಿಗೊಳಗಾಗುವ ಕೆಲವು ಪ್ರದೇಶಗಳಲ್ಲಿ ಇಂದು ವಿದ್ಯುತ್ ಸರಬರಾಜು ಇರುವುದಿಲ್ಲ.
ಈ ಸರ್ಕಾರದ ಅವಧಿಯಲ್ಲಿ ಮೂಕ ಪ್ರಾಣಿಗಳು, ಮನುಷ್ಯರು ಯಾರಿಗೂ ರಕ್ಷಣೆ ಇಲ್ಲದಂತಾಗಿದೆ. ರಾಜ್ಯ ಸರ್ಕಾರ ತಪ್ಪಿತಸ್ಥರ ಮೇಲೆ ಕೂಡಲೇ ಕ್ರಮ ಕೈಗೊಂಡು ಕಠಿಣ ಶಿಕ್ಷೆ ನೀಡಬೇಕು. ಇಲ್ಲದಿದ್ದರೆ ರಾಜ್ಯದ ಜನರು ದಂಗೆ ಏಳುತ್ತಾರೆ ಎಂದು ಎಚ್ಚರಿಸಿದ್ದಾರೆ.
ಬೆಂಗಳೂರಿಗಿಂತ ಮೊದಲೇ ಶಿವಮೊಗ್ಗದಲ್ಲಿ HMPV ಪತ್ತೆ
ದೇಶದಲ್ಲಿ ಆತಂಕ ಮೂಡಿಸಿರುವ ಎಚ್ಎಂಪಿ ವೈರಸ್
ಬೆಂಗಳೂರಿನಲ್ಲಿ ಎರಡು ಮೊದಲ ಪ್ರಕರಣಗಳು ಪತ್ತೆ
ಮಲೆನಾಡು ಶಿವಮೊಗ್ಗದಲ್ಲೂ ಎಚ್ಎಂಪಿವಿ ವೈರಸ್
1 ವರ್ಷ, 2 ವರ್ಷ ವಯಸ್ಸಿನ ಆರು ಮಕ್ಕಳಲ್ಲಿ ವೈರಸ್
ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್
ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಲೋಕಾಯುಕ್ತ ದಾಳಿ
ಒಟ್ಟು 8 ಅಧಿಕಾರಿಗಳ ಮನೆ ಮೇಲೆ ದಾಳಿ, ಪರಿಶೀಲನೆ
ಸಾರಿಗೆ ಇಲಾಖೆ ಜಂಟಿ ನಿರ್ದೇಶಕಿ ಶೋಭಾ ಮನೆ ಮೆಲೆ ರೇಡ್
ಡಾ.ಎಸ್.ಎನ್.ಉಮೇಶ್ ಮನೆ ಮೇಲೆ ಲೋಕಾಯುಕ್ತ ದಾಳಿ
ಉಮೇಶ್, ಕಡೂರಿನ ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ
ನೀರಾವರಿ ಇಲಾಖೆ ಇನ್ಸ್ಪೆಕ್ಟರ್ ರವೀಂದ್ರ ಮನೆ ಮೇಲೆ ದಾಳಿ
ರವೀಂದ್ರ , ಬೀದರ್ ಜಿ. ಸಣ್ಣ ನೀರಾವರಿ ಇಲಾಖೆ ಇನ್ಸ್ಪೆಕ್ಟರ್
ತಹಶೀಲ್ದಾರ್ ಪ್ರಕಾಶ್ ಶ್ರೀಧರ್ ಗಾಯಕವಾಡ ಮನೆ ಮೇಲೆ ದಾಳಿ
Viswa Havyaka Sammelana: ಹವ್ಯಕ ಸಮುದಾಯದ ಯುವಕ-ಯುವತಿಯರು 21ರೊಳಗೆ ಮದುವೆಯಾಗಿ, 3ಕ್ಕೂ ಹೆಚ್ಚು ಮಕ್ಕಳನ್ನು ಮಾಡಿಕೊಳ್ಳಬೇಕು ಎಂದು ಸ್ವರ್ಣವಲ್ಲಿ ಮಠದ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ಕರೆ ನೀಡಿದ್ದಾರೆ.
Weather Update: ಮಳೆಗಾಲ ಮುಗಿದು ಚಳಿಗಾಲ ಆರಂಭವಾಗಿದೆ. ಒಂದು ಕಡೆ ಜನರು ಚಳಿಯ ಕಾರಣ ಗಢ ಗಢ ನಡುಗುತ್ತಿದ್ದರೆ, ಮತ್ತೊಂದೆಡೆ ಮಳೆ ಜನರನ್ನು ಮನೆಯಿಂದ ಒರಗೆ ಬರದಂತೆ ಮಾಡಿ ಬಿಟ್ಟಿದೆ. ಒಂದು ವಾರದಿಂದ ಫೆಂಗಲ್ ಚಂಡಮಾರುತ ಕಾರಣ ಸುರಿದ ಮಳೆಯಿಂದಾಗಿ ಜನ ಬೇಸತ್ತುಬಿಟ್ಟಿದ್ದಾರೆ. ಇದೀಗ ಅದರ ಬೆನ್ನಲ್ಲೆ ಮತ್ತೊಂದು ಚೆಂಡಮಾರುತದ ಮನ್ಸೂಚನೆ ಸಿಕ್ಕಿದ್ದು, ಈ ಕುರಿತು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಹಾಗಾದ್ರೆ ಈಗ ಸೋಶಿಯಲ್ ಮಿಡಿಯಾದಲ್ಲಿ ವೈರಲ್ ಆಗಿರುವ ಮಹಿಳೆ ಯಾರಾಕೆ? ಅಷ್ಟಕ್ಕೂ ಆಕೆಯ ಫೋಟೋ ಬಳಸುತ್ತಿರುವುದೇಕೆ? ಎನ್ನುವ ಕೌತುಕದ ಪ್ರಶ್ನೆಗಳು ಎಲ್ಲರಲ್ಲೂ ಮೂಡುತ್ತಿವೆ.ಕುರಿತಾಗಿ ಹೆಚ್ಚಿನ ಮಾಹಿತಿ ಕಲೆ ಹಾಕಲು ಹೊರಟಾಗ ಈಕೆ ಯಾರು ಎನ್ನುವುದರ ಬಗ್ಗೆ ಯಾವುದೇ ರೀತಿ ಮಾಹಿತಿ ಇಲ್ಲ
Rana engagement: ಸ್ಯಾಂಡಲ್ವುಡ್ನ ಸ್ಟಾರ್ ನಟಿ ರಕ್ಷಿತಾ ಪ್ರೇಮ್ ಅವರ ಮನೆಯಲ್ಲಿ ಮದುವೆ ಸಂಭ್ರಮ ಮನೆ ಮಾಡಿದೆ. ನಟಿ ರಕ್ಷಿತಾ ಪ್ರೇಮ್ ಅವರ ಸಹೋದರ ರಾಣಾ ಅವರ ನಿಶ್ಚಿತಾರ್ಥ ಕಾರ್ಯಕ್ರಮ ಸಿಂಪಲ್ ಆಗಿ ನೆರವೇರಿದ್ದು, ಈ ಸಂಭ್ರಮದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
BPL card revision: ಬಿಪಿಎಲ್ ಕಾರ್ಡ್ ಪರಿಷ್ಕರಣೆ ಸಂಬಂಧ ಸರ್ಕಾರ ಬಡವರ ಅನ್ನ ಕಸಿಯುತ್ತಿದೆ ಎಂಬ ಟೀಕೆ ಬಗ್ಗೆ ಕೇಳಿದಾಗ, "ಬಿಜೆಪಿಯವರಿಗೆ ಬೇರೇನು ಕೆಲಸವಿದೆ. ನಮ್ಮ ಕ್ಷೇತ್ರದಲ್ಲೂ ಶೇ 90 ರಷ್ಟು ಹಾಗೂ ಹೊಳೆನರಸೀಪುರದಲ್ಲಿ ಶೇ 92 ಬಿಪಿಎಲ್ ಕಾರ್ಡುದಾರರಿದ್ದಾರೆ
Bangalore M Chinnaswamy Stadium: ಚಿನ್ನಸ್ವಾಮಿ ಭಾರತೀಯ ಕ್ರಿಕೆಟ್ ನಿರ್ವಾಹಕರಾಗಿ ಪ್ರಸಿದ್ಧರಾದವರು. ಅವರು ಬ್ಯಾಟಿಂಗ್ ಬೌಲಿಂಗ್ ಮಾಡಿದವರಲ್ಲ. 1952-53 ಅವಧಿಯಲ್ಲಿ ಕ್ರಿಕೆಟ್ ಅಸೋಸಿಯೇಷನ್ ಮತ್ತು ಆರ್ಮಿ ಅಧಿಕಾರಿಗಳ ಪಂದ್ಯದ ಸಮಯದಲ್ಲಿ ಒಂದು ಭಿನ್ನಾಭಿಪ್ರಾಯ ಸರಿಪಡಿಸಿದ ಸಂದರ್ಭದಲ್ಲಿ ಅನಿರೀಕ್ಷಿತವಾಗಿ ಕ್ರಿಕೆಟ್ ಸಂಸ್ಥೆಗೆ ಕಾರ್ಯದರ್ಶಿಗಳಾಗಿ ಪರಿಗಣಿತರಾದ ಅವರು ಮುಂದಿನ 25 ವರ್ಷಗಳ ಕಾಲ ಅದರ ಅಭಿವೃದ್ಧಿಗಾಗಿ ಅಹರ್ನಿಶಿ ದುಡಿದರು.
ಬೆಂಗಳೂರಿನಲ್ಲಿ ಬೆಳ್ಳಂ ಬೆಳಗ್ಗೆ ಮಳೆಯ ಆರ್ಭಟ
ಮಾರ್ನಿಂಗ್ ಮಳೆಗೆ ಸಿಲುಕಿ ಸವಾರರ ಪರದಾಟ
ಹಲವೆಡೆ ರಸ್ತೆಗಳು ಜಲಾವೃತ.. ಸಂಚಾರ ಅಸ್ತವ್ಯಸ್ತ
ಮೆಜೆಸ್ಟಿಕ್, ಮಾರ್ಕೆಟ್, ಹೆಬ್ಬಾಳ, ವಿಧಾನಸೌಧ
ಕಾರ್ಪೊರೇಷನ್ ಸುತ್ತಮುತ್ತ ಭಾರಿ ಮಳೆ ಆರ್ಭಟ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.