Car-Lorry Accident: ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಮೂವರನ್ನು ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
Bangalore Kambala: ಕರಾವಳಿ ಕಂಬಳ ಉತ್ಸವ ಮೊಟ್ಟ ಮೊದಲ ಬಾರಿಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುತ್ತಿದ್ದು, ಈ ʼಬೆಂಗಳೂರು ಕಂಬಳʼಕ್ಕೆ ಅಶ್ವಿನಿ ಪುನೀತ್ ರಾಜ್ಕುಮಾರ್ ವಿಶೇಷ ದೀಪ ಬೆಳಗಿಸಿ ಉದ್ಘಾಟನೆ ಮಾಡಿದ್ದಾರೆ.
Namma metro viral news: ಬೆಂಗಳೂರು ಮೆಟ್ರೋದಲ್ಲಿ ಸೋಮವಾರ ಮಹಿಳೆಯೊಬ್ಬಳು ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದ ಬಗ್ಗೆ ಆಕೆಯ ಸ್ನೇಹಿತೆ ರಿಡ್ಡಿಟ್ನ ಪೋಸ್ಟ್ವೊಂದರಲ್ಲಿ ಘಟನೆ ಬಗ್ಗೆ ವಿವರಿಸಿ ಸಹಾಯಕ್ಕಾಗಿ ಕೋರಿದ್ದಾರೆ. ಇದೀಗ ಈ ಪೋಸ್ಟ್ ವೈರಲ್ ಆಗಿದೆ.
Electronic City: 2021ರಲ್ಲಿ ಚಿತ್ರೀಕರಣ ಆರಂಭ ಮಾಡಿದೆ. 2022 ರಲ್ಲಿ ಚಿತ್ರ ಸಿದ್ದವಾಯಿತು. ಈವರೆಗೂ ನಲವತ್ತೆರಡಕ್ಕೂ ಅಧಿಕ ಚಿತ್ರೋತ್ಸವಗಳಲ್ಲಿ ಆಯ್ಕೆಯಾಗಿರುವ ನಮ್ಮ ಚಿತ್ರ ಮೂವತ್ತಕ್ಕೂ ಅಧಿಕ ಪ್ರಶಸ್ತಿಗಳನ್ನು ವಿವಿಧ ಭಾಗಗಳಲ್ಲಿ ಪಡೆದುಕೊಂಡಿದೆ.
Karnataka High Court: ಕರ್ನಾಟಕ ಹೈಕೋರ್ಟ್ ಸಿವಿಲ್ ನ್ಯಾಯಾಧೀಶರ ಮುಖ್ಯ ಪರೀಕ್ಷೆಗೆ 8.5 ತಿಂಗಳ ಗರ್ಭಿಣಿ ಆಯ್ಕೆಯಾಗಿದ್ದು ಸೂಕ್ಷ್ಮ ಆರೋಗ್ಯ ಸ್ಥಿತಿಯಿಂದ ಬೆಂಗಳೂರಿಗೆ ತೆರಳಲು ಸಾಧ್ಯವಾಗದ ಕಾರಣ ತಮ್ಮ ಜಿಲ್ಲೆಯಲ್ಲಿಯೇ ಪರೀಕ್ಷೆ ಬರೆಯಲು ಅವಕಾಶ ನೀಡಿದೆ.
ಇಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆ
ಬಿಜೆಪಿ ರಾಜ್ಯಾಧ್ಯಕ್ಷ B.Y.ವಿಜಯೇಂದ್ರ ನೇತೃತ್ವದಲ್ಲಿ ಸಭೆ
ಪಕ್ಷದ ಸಭೆಯಲ್ಲಿ ವಿಪಕ್ಷ ನಾಯಕನ ಘೋಷಣೆ ಸಾಧ್ಯತೆ
ವಿಪಕ್ಷ ನಾಯಕನ ಆಯ್ಕೆಗೆ ದೆಹಲಿ ವೀಕ್ಷಕರು ಆಗಮನ
ಬಿಜೆಪಿ ಶಾಸಕರ ಅಭಿಪ್ರಾಯ ಸಂಗ್ರಹಿಸಲಿರುವ ವೀಕ್ಷಕರು
ಹೈಕಮಾಂಡ್ ಸೂಚನೆಯಂತೆ ವಿಪಕ್ಷ ನಾಯಕನ ಆಯ್ಕೆ
ನಾಳೆ ಸಂಜೆ 6 ಗಂಟೆಗೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ
ಬೆಂಗಳೂರಿನ ಐಟಿಸಿ ಗಾರ್ಡೇನಿಯಾ ಹೋಟೆಲ್ನಲ್ಲಿ ಸಭೆ
ಪಕ್ಷದ ಸಭೆಯಲ್ಲಿ ವಿಪಕ್ಷ ನಾಯಕನ ಆಯ್ಕೆ ಆಗುತ್ತಾ..?
ಶಾಸಕಾಂಗ ಸಭೆಗೆ ಕೇಂದ್ರದ ವೀಕ್ಷಕರು ಬರ್ತ್ತಾರಾ..?
ಸಭೆಯಲ್ಲಿ ವಿಪಕ್ಷ ನಾಯಕನ ಆಯ್ಕೆಗೆ ತೆರೆ ಬೀಳುತ್ತಾ..?
ಬೆಂಗಳೂರಲ್ಲಿ ಬೀದಿಬದಿ ಅಂಗಡಿಗಳ ತೆರವು ಕಾರ್ಯಾಚರಣೆ
ಹೊಸ ಮಳಿಗೆ ಕಟ್ಟಿಸಿಕೊಡುವುದಾಗಿ ಭರವಸೆ ನೀಡಿದ್ದ ಬಿಬಿಎಂಪಿ
ಜಯನಗರದ ಫುಟ್ ಪಾತ್ ವ್ಯಾಪಾರಕ್ಕೆ ಸಂಪೂರ್ಣ ಬ್ರೇಕ್..!
ಬಿಬಿಎಂಪಿಯಿಂದ ಇಂದು ತಳ್ಳೋಗಾಡಿ ತೆರವು ಕಾರ್ಯಾಚರಣೆ
ಬಿಬಿಎಂಪಿ ನಂಬಿ ಬೀದಿಗೆ ಬಂದಿದ್ದೇವೆ ಎಂದು ವ್ಯಾಪಾರಿಗಳ ಗೋಳಾಟ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.