14 ಮಂದಿಯಲ್ಲಿ ಜ್ವರ ದೃಢವಾಗಿದೆ ಎಂದ ಆರೋಗ್ಯ ಇಲಾಖೆ
ಜುಲೈನ 11 ದಿನದಲ್ಲಿ 178 ಮಂದಿಗೆ ಡೆಂಗ್ಯೂ ಜ್ವರ ದೃಢ
ಈ ವರ್ಷ ಬಿಬಿಎಂಪಿವ್ಯಾಪ್ತಿಯಲ್ಲಿ 3,565 ಡೆಂಗ್ಯೂ ಶಂಕಿತರು ಪತ್ತೆ
ಡೆಂಗ್ಯೂ ಜ್ವರದಿಂದ ಒಬ್ಬ ಪೊಲೀಸ್ ಕಾನ್ಸ್ಟೇಬಲ್ ಸಾವು
ಬಿಬಿಎಂಪಿಯಿಂದ ರಾಜಧಾನಿಯಲ್ಲಿ ಮುಂಜಾಗೃತ ಕ್ರಮ
ರಾಜ್ಯದಲ್ಲಿ ಭಾಗ್ಯಗಳ ಮೇಲೆ ಭಾಗ್ಯಗಳನ್ನ ಕಲ್ಪಿಸಿರುವ ಕೈ ಸರ್ಕಾರ, ಇದೀಗ ಮಹಿಳೆಯರ ಖಾತೆಗೆ ಪ್ರತಿ ತಿಂಗಳು ಮತ್ತೊಂದು ಬಗೆಯ ಹಣದ ಭಾಗ್ಯವನ್ನ ಕಲ್ಪಿಸುತ್ತಿದೆ. ಗೃಹಲಕ್ಷ್ಮಿ ಜೊತೆಗೆ ಮತ್ತೊಂದು ಯೋಜನೆ ಮೂಲಕ ನಿಮ್ಮ ನಿಮ್ಮ ಖಾತೆಯನ್ನ ತುಂಬಿಸಲು ಸರ್ಕಾರ ಪ್ಲ್ಯಾನ್ ಮಾಡಿಕೊಂಡಿದೆ. ಅರೆರೆ... ಇದೇನಿದು ಹೊಸ ಯೋಜನೆ, ನಮ್ ಖಾತೆಗೆ ಇನ್ನೆಷ್ಟು ದುಡ್ ಬರುತ್ತೆ ಅಂದುಕೊಂಡ್ರಾ ಇಲ್ಲಿದೆ ನೋಡಿ ಪೂರ್ತಿ ವರದಿ..
ಎಕ್ಸ್ಪ್ರೆಸ್ ವೇ ನಲ್ಲಿ ಅಪಘಾತ ಪ್ರಕರಣ ತಡೆಯಲು ಕ್ರಮ ಡಿಸಿ-ಎಸ್ಪಿ ನೇತೃತ್ವದಲ್ಲಿ ಬೆಂ-ಮೈ ಹೆದ್ದಾರಿ ಪರಿಶೀಲನೆ ಅಪಘಾತ ತಡೆಯಲು ಸ್ಪೀಡರ್ ಗನ್ ಕಾರ್ಯಾಚರಣೆ ಸ್ಪೀಡರ್ ಗನ್ ಬಳಸಿ ಅಪಘಾತ ಕಡಿವಾಣಕ್ಕೆ ಮುಂದಾದ ಖಾಕಿ ಮಂಡ್ಯದ ಕೋಡಿಶೆಟ್ಟಿಪುರ ಗ್ರಾಮದ ಬಳಿ ಸ್ಪೀಡರ್ ಗನ್ ಅಳವಡಿಕೆ ವೇಗಮಿತಿ ಉಲ್ಲಂಘಿಸಿದವರ ವಿರುದ್ಧ ಕಾನೂನು ಕ್ರಮದ ಎಚ್ಚರಿಕೆ ದಂಡ ವಿಧಿಸಿ ಪ್ರಕರಣ ದಾಖಲು ಮಾಡುವ ಬಗ್ಗೆ ಸೂಚನೆ
ಸದ್ಯ ಬಿಜೆಪಿ ಕಚೇರಿ ಎದುರು KSRP, ಇನ್ಸ್ಪೆಕ್ಟರ್, PSI ಸೇರಿ ಕಾನ್ಸ್ಟೇಬಲ್ಗಳು ಬಿಜೆಪಿ ಕಚೇರಿ ಮುಂದೆ ಬಿಗಿ ಭದ್ರತೆ ಬಿಜೆಪಿ ಕಚೇರಿಗಳಿಗೆ ಮುತ್ತಿಗೆ ಹಾಕಲಿರುವ ಯುವ ಕಾಂಗ್ರೆಸ್ ಬಿಜೆಪಿ ಪ್ರತಿಭಟನೆಗೆ ಪ್ರತಿಯಾಗಿ ಕಾಂಗ್ರೆಸ್ನಿಂದ ಮುತ್ತಿಗೆ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.