ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಜೆ.ಪಿ. ನಡ್ಡಾ ಹಾಗೂ ಇತರೆ ನಾಯಕರ ಜತೆ ಈ ವಿಚಾರದ ಬಗ್ಗೆ ಚರ್ಚಿಸುವುದಾಗಿ ತಿಳಿಸಿದ್ದಾರೆ. ಇದು ಈ ರಾಷ್ಟ್ರ ಮಟ್ಟದಲ್ಲಿ ಚರ್ಚೆ ಆಗಬೇಕಾದ ವಿಷಯ. ಬಿಜೆಪಿ ಆಡಳಿತದಲ್ಲಿ ಸಬ್ ಇನ್ಸ್ಪೆಕ್ಟರ್, ಪಿಎಸ್ಐ ಸೇರಿದಂತೆ ವಿವಿಧ ಇಲಾಖೆ ಹುದ್ದೆಗಳ ನೇಮಕಾತಿಗೆ ಇಂತಿಷ್ಟು ಎಂದು ಹಣ ನಿಗದಿಯಾಗಿದೆ- ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್
ಒಬ್ಬ ಸ್ಟ್ರಾಂಗ್ ಕರ್ನಾಟಕಕ್ಕೆ ಹೋಮ್ ಮಿನಿಸ್ಟರ್ ಬೇಕಾಗಿದೆ. ಬೇಕಾದ್ರೆ ಟಿವಿ ಪೇಪರ್ ನಲ್ಲಿ ಹಾಕಿ ಒಬ್ಬ ಒಳ್ಳೆ ಗೃಹ ಮಂತ್ರಿ ಬೇಕಾಗಿದ್ದಾರೆ ಅಂತ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.