Delhi CM Rekha gupta; ದೆಹಲಿ ವಿಧಾನಸಭಾ ಚುನಾವಣೆಯಲ್ಲಿ 48 ಸ್ಥಾನಗಳನ್ನು ಗೆದ್ದು 27 ವರ್ಷಗಳ ಬಳಿಕ ಅಧಿಕಾರಕ್ಕೆ ಬಂದಿರುವ ಬಿಜೆಪಿ ಇಂದು ದೆಹಲಿಯ ನೂತನ ಸಿಎಂ ಹೆಸರನ್ನು ಘೋಷಿಸಿದೆ.
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ಕುಟುಂಬದ ಬಗ್ಗೆ ವೈಯಕ್ತಿಕ ನಿಂದನೆಯ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಬಸವನಗೌಡ ಯತ್ನಾಳ್ ಅವರಿಗೆ ರಾಜ್ಯ ಕಾಂಗ್ರೆಸ್ ತಿರುಗೇಟು ನೀಡಿದೆ.ಯತ್ನಾಳ್ ಅವರನ್ನ ಸ್ವತಃ ಬಿಜೆಪಿಯೇ ಎತ್ತಿ ಮೂಲೆಗೆ ಎಸೆದಿದೆ.. ಬಸವನಗೌಡ ಅವರ ಬಾಯಿ ಬಚ್ಚಲು ಎಂದು ಬಿಎಸ್ ವೈ ಬಣದ ನಾಯಕರೇ ಹೇಳುತ್ತಿದ್ದಾರೆ. ಯತ್ನಾಳ್ ಅವರ ಮಾನಸಿಕ ಹಾಗೂ ಬಾಯಿ ಚಿಕಿತ್ಸೆಗೆ ಕಾಂಗ್ರೆಸ್ ಸರ್ಕಾರ ಉಚಿತ ಚಿಕಿತ್ಸೆ ವ್ಯವಸ್ಥೆ ಕಲ್ಪಿಸಲು ಸಿದ್ಧ.. ಇದು ಕಾಂಗ್ರೆಸ್ ನ ಗ್ಯಾರಂಟಿ ಎಂದು ಕೆಪಿಸಿಸಿ ಟ್ವೀಟ್ ಮಾಡಿದೆ.
ರಾಜ್ಯದಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ. ಅಧಿವೇಶನಕ್ಕೆ ಗೈರಾಗಿ ಬೆಂಗಳೂರಿಗೆ ಹಾರಿದ ಸಚಿವಾಕಾಂಕ್ಷಿಗಳು. ಪೂರ್ವ ಮಾತುಕತೆ ಮಾಡಿಯೇ ಅಧಿವೇಶನಕ್ಕೆ ಅತೃಪ್ತರ ಗೈರು. ನಿನ್ನೆ ಒಂದೇ ವಿಮಾನದಲ್ಲಿ ಬೆಳಗಾವಿಯಿಂದ ಬೆಂಗಳೂರಿಗೆ ಆಗಮನ. ಮಾಜಿ ಸಚಿವರಾದ ರಮೇಶ್ ಜಾರಕಿಹೋಳಿ, ಈಶ್ವರಪ್ಪ ಪ್ರಯಾಣ. ಸಚಿವ ಸ್ಥಾನ ಸಿಗದೇ ತೀವ್ರ ಅಸಮಾಧಾನಗೊಂಡಿರುವ ನಾಯಕರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.