Bhima Sakhi Yojana: ಕೇಂದ್ರ ಸರ್ಕಾರವು ಪ್ರಸ್ತುತ ಒಂದು ಉತ್ತಮ ಯೋಜನೆಯನ್ನು ಪರಿಚಯಿಸುತ್ತಿದೆ. ಮೋದಿ ಸರ್ಕಾರ ಪರಿಚಯಿಸಿದ ಹೊಸ ಯೋಜನೆಯಡಿಯಲ್ಲಿ ಮಹಿಳೆಯರಿಗೆ ತಿಂಗಳಿಗೆ ₹7000 ನೀಡುವ ಯೋಜನೆಯೊಂದು ಜಾರಿಯಾಗಿದೆ.
ಕೇಂದ್ರ ನಾಗರಿಕ ಸೇವೆಗಳ ಪಿಂಚಣಿ ನಿಯಮಗಳು 2021 ರ ಅಡಿಯಲ್ಲಿ ಸರ್ಕಾರವು ಇತ್ತೀಚೆಗೆ ಹೊಸ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ರಾಜ್ಯ ಸರ್ಕಾರಗಳು ತಮ್ಮ ತಮ್ಮ ರಾಜ್ಯ ಸರ್ಕಾರಿ ನೌಕರರಿಗೂ ಈ ಆದೇಶವನ್ನು ಜಾರಿಗೊಳಿಸಬಹುದು ಎಂದು ಹೇಳಲಾಗಿದೆ.
Union Budget 2025: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೆಬ್ರವರಿ 1, 2025 ರಂದು ಸಂಸತ್ತಿನಲ್ಲಿ ಕೇಂದ್ರ ಬಜೆಟ್ ಮಂಡಿಸಲಿದ್ದಾರೆ. ಪ್ರತಿ ವರ್ಷದಂತೆ ಈ ಬಾರಿಯ ಬಜೆಟ್ ಕೂಡ ಜನರಲ್ಲಿ ವಿಶೇಷ ಆಸಕ್ತಿಯನ್ನು ಹೆಚ್ಚಿಸಿದೆ.
8th Pay Commission: 10 ವರ್ಷಗಳಿಗೆ ಒಮ್ಮೆ ಸರ್ಕಾರಿ ನೌಕರರ ಜೀವನ ಮಟ್ಟ ಸುಧಾರಿಸಲು ಯಾವ ಪ್ರಮಾಣದಲ್ಲಿ ವೇತನ, ಭತ್ಯೆಗಳು ಮತ್ತು ಪಿಂಚಣಿಯನ್ನು ಹೆಚ್ಚಿಸಬೇಕಂದು ವೇತನ ಆಯೋಗ ಶಿಫಾರಸ್ಸು ಮಾಡುತ್ತದೆ. ಈಗ 8ನೇ ಆಯೋಗ ರಚನೆಯಾಗಿದ್ದು ಅದರ ಬಗ್ಗೆ ಕುತೂಹಲ ಹುಟ್ಟುಕೊಂಡಿದೆ.
8th pay commission: ಒಂದು ಕೋಟಿಗೂ ಹೆಚ್ಚು ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರು ಹೊಸ ವೇತನ ಆಯೋಗದ ಘೋಷಣೆಗಾಗಿ ಕಾಯುತ್ತಿದ್ದಾರೆ. ಎಂಟನೇ ವೇತನ ಆಯೋಗ ರಚನೆಯಾದರೆ ಸರ್ಕಾರಿ ನೌಕರರ ವೇತನದಲ್ಲಿ ಕನಿಷ್ಠ 18,000 ರೂ.ನಿಂದ 51,480 ರೂ.ಗೆ ಏರಿಕೆಯಾಗಲಿದೆ.
8th Pay Commission: ಕೋಟ್ಯಾಂತರ ಕೇಂದ್ರ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ನೀಡಿರುವ ಕೇಂದ್ರ ಸರ್ಕಾರ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ 8ನೇ ವೇತನ ಆಯೋಗಕ್ಕೆ ಸಂಬಂಧಿಸಿದಂತೆ ಮಹತ್ವದ ನಿರ್ಧಾರ ಕೈಗೊಂಡಿದೆ.
ಪ್ರವಾಸಿ ಮಂದಿರದಿಂದ ಜಾಥಾ ಹೊರಟ ಪ್ರತಿಭಟನಾಕಾರರು ರಾಷ್ಟ್ರೀಯ ಹೆದ್ದಾರಿ ಮೂಲಕ ಸಾಗಿ ಕೆಎಸ್ಆರ್ಸಿಟಿ ಬಸ್ ನಿಲ್ದಾಣದ ಮುಂಭಾಗ ಮಾನವ ಸರಪಳಿ ನಿರ್ಮಿಸಿ ಕೇಂದ್ರ ಸಚಿವ ಅಮಿತ್ ಷಾ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ಹೊರ ಹಾಕಿದರು.
ಕೇಂದ್ರ ನಾಗರಿಕ ಸೇವೆಗಳ ಪಿಂಚಣಿ ನಿಯಮಗಳು 2021 ರ ಅಡಿಯಲ್ಲಿ ಸರ್ಕಾರವು ಇತ್ತೀಚೆಗೆ ಹೊಸ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ರಾಜ್ಯ ಸರ್ಕಾರಗಳು ತಮ್ಮ ತಮ್ಮ ರಾಜ್ಯ ಸರ್ಕಾರಿ ನೌಕರರಿಗೂ ಈ ಆದೇಶವನ್ನು ಜಾರಿಗೊಳಿಸಬಹುದು ಎಂದು ಹೇಳಲಾಗಿದೆ.
5000 Rupees Note: 5,000 ರೂಪಾಯಿ ಮುಖ ಬೆಲೆಯ ನೋಟಿನ ಬಗ್ಗೆ ಕುತೂಹಲ ಮೂಡಲು ಸಕಾರಣವಿದೆ. ಹಿಂದೆ ಭಾರತದಲ್ಲಿ ದೊಡ್ಡ ಮುಖಬೆಲೆಯ ನೋಟುಗಳು ಇದ್ದುದರಿಂದ ಈಗ 5,000 ರೂಪಾಯಿ ಮುಖ ಬೆಲೆಯ ನೋಟುಗಳ ಬಗ್ಗೆ ಚರ್ಚೆಯಾಗುತ್ತಿದೆ.
7th Pay Commission: 7ನೇ ವೇತನ ಆಯೋಗದ ಪರಿಷ್ಕರಣೆಯಿಂದಾಗಿ 2024ರಂತೆ 2025ನೇ ವರ್ಷವೂ ಕೇಂದ್ರ ಸರ್ಕಾರದ ನೌಕರರು ಮತ್ತು ಪಿಂಚಣಿದಾರರಿಗೆ ಹಲವು ಖುಷಿ ಸಮಾಚಾರಗಳನ್ನು ಒಳಗೊಂಡಿರುತ್ತದೆ.
ಬಂಡೀಪುರ ಅರಣ್ಯದಲ್ಲಿ ರಾತ್ರಿ ಸಂಚಾರ ತೆರವಿಗೆ ಸುರಂಗ ಮಾರ್ಗ ನಿರ್ಮಾಣದ ಚಿಂತನೆ ಕೇಂದ್ರ ಸರ್ಕಾರ ಮಾಡಿದ್ದು ಇದಕ್ಕೆ ಸಂಬಂಧಿಸಿದಂತೆ ಡಿಪಿಆರ್ ಸಿದ್ಧಗೊಳಿಸಲು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೆದ್ದಾರಿ ಪ್ರಾಧಿಕಾರಕ್ಕೆ ಸೂಚನೆ ಕೊಟ್ಟಿದ್ದಾರೆ.
New Tax Regime: ಬಜೆಟ್'ನಲ್ಲಿ ಕೇಂದ್ರ ಸರ್ಕಾರವು ಮಧ್ಯಮ ವರ್ಗದ ಮೇಲೆ ಹೆಚ್ಚು ಗಮನಹರಿಸಬಹುದು. ವಿಶೇಷವಾಗಿ ಬೆಲೆ ಏರಿಕೆಯಿಂದ ಬೇಸರಗೊಂಡಿರುವ ಉದ್ಯೋಗಿಗಳು ಮತ್ತು ತೆರಿಗೆದಾರರಿಗೆ ಹೊಸ ತೆರಿಗೆ ವಿನಾಯಿತಿ ನೀಡಬಹುದು ಎಂದು ಹೇಳಲಾಗುತ್ತಿದೆ.
ಯುಪಿಎಸ್ ಹೊಸದಾಗಿ ಜಾರಿಗೆ ತಂದಿರುವ ಯೋಜನೆಯಾಗಿರುವುದರಿಂದ ಅನೇಕರಿಗೆ ಇದರ ಬಗ್ಗೆ ನಾನಾ ಅನುಮಾನ, ಪ್ರಶ್ನೆಗಳು ಮೂಡುವುದು ಸಹಜ.ಇದನ್ನೇ ಆನ್ಲೈನ್ ವಂಚಕರು ತಮ್ಮ ದಾಳವಾಗಿ ಬಳಸಿಕೊಳ್ಳುತ್ತಿದ್ದಾರೆ.
Gold: ಚಿನ್ನಾಭರಣದಲ್ಲಿ ಕಲಬೆರಿಕೆ ಹಾಗೂ ಮೋಸ ಇತ್ತೀಚೆಗೆ ಹೆಚ್ಚಾಗಿ ನಡೆಯುತ್ತಿದೆ, ದನ್ನು ತಡೆಗಟ್ಟುವ ಉದ್ದೇಶದಿಂದಾಗಿ ಕೇಂದ್ರ ಸರ್ಕಾರ ಮಹತ್ವದ ಘೋಷಣೆಯನ್ನು ಹೊರಡಿಸಿದೆ, ಚಿನ್ನದಲ್ಲ ಕಲೆಬೆರಿಕೆಯಾಗುವುದನ್ನು ತಡೆಗಟ್ಟಲು, ಕೇಂದ್ರ ಸರ್ಕಾರ ಈ ನಿರ್ಧಾರವನ್ನು ಕೈಗೊಂಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.