Radhika Apte: BAFTA ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಾಧಿಕಾ ಆಪ್ಟೆ ಅವರು ವಾಶ್ ರೂಂನಲ್ಲಿ ಎದೆ ಹಾಲು ಪಂಪ್ ಮಾಡುತ್ತಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ. ಹಲುಣಿಸಿದ್ದು ಸರಿನಮ್ಮಾ ಫೋಟೋ ಏಕೆ ಶೇರ್ ಮಾಡಿಕೊಳ್ಳಬೇಕಿತ್ತು ಎಂದು ಟೀಕಿಸುತ್ತಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಇತ್ತೀಚಿನ ದಿನಗಳಲ್ಲಿ ವಿಡಿಯೋ ಒಂದು ಹರಿದಾಡುತ್ತಿದೆ. ಈ ವಿಡಿಯೋದಲ್ಲಿ ರಷ್ಯಾದ ಯುವತಿ ಒಬ್ಬಳು ಕುಡಿದ ಮತ್ತಲ್ಲಿ ಆಟೋ ಚಾಲಕನ ತೊಡೆ ಮೇಲೆ ಹೋಗಿ ಕುಳಿತಿರುವ ವಿಡಿಯೋ ವೈರಲಾಗುತ್ತಿದೆ.
ಜೀ ಕನ್ನಡದ ಸರಿಗಮಪ ಸೇರಿದಂತೆ ಹಲವಾರು ಖ್ಯಾತ ರಿಯಾಲಿಟಿ ಶೋಗಳ ನಿರೂಪಕಿಯಾಗಿರುವ ಆಂಕರ್ ಅನುಶ್ರೀ ಎಲ್ಲರಿಗೂ ಚಿರಪರಿಚಿತ. ಕನ್ನಡದ ನಂಬರ್ 1 ಆಂಕರ್ ಎಂದರೆ ಎಲ್ಲರಿಗೂ ಪರಿಚಿತವಾಗಿರುವ ಆಂಕರ್ ಅನುಶ್ರೀ ಅವರ ಬಾಳಲ್ಲಿ ಘೋರವಾದ ದುರಂತ ಒಂದು ನಡೆದಿದೆ.
India vs Pakistan: ಕ್ರಿಕೆಟ್ ಮೈದಾನದಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಸೆಣಸಾಟದ ಸಮಯದಲ್ಲಿ ಹೆಚ್ಚು ಚರ್ಚೆಯಾದ ವಿವಾದವೆಂದರೆ ಶಾಹಿದ್ ಅಫ್ರಿದಿ ಮತ್ತು ಮಹೇಂದ್ರ ಸಿಂಗ್ ಧೋನಿ. 2005ರಲ್ಲಿ ಶಾಹಿದ್ ಅಫ್ರಿದಿ ಮತ್ತು ಮಹೇಂದ್ರ ಸಿಂಗ್ ಧೋನಿ ವಿವಾದ ಎಲ್ಲರನ್ನೂ ಅಚ್ಚರಿಗೊಳಿಸಿತ್ತು.
Yograj Singh On Arjun Tendulkar: ಯೋಗರಾಜ್ ಸಿಂಗ್ರ ಬಳಿ ಸಚಿನ್ ತೆಂಡೂಲ್ಕರ್ ಪುತ್ರ ಅರ್ಜುನ್ ಸ್ವಲ್ಪ ಸಮಯದವರೆಗೆ ತರಬೇತಿ ಪಡೆದುಕೊಂಡಿದ್ದರು. ಸಚಿನ್ ಪುತ್ರನ ಕ್ರಿಕೆಟ್ ಕರಿಯರ್ ಬಗ್ಗೆ ಕೇಳಿದ ಪ್ರಶ್ನೆಗೆ ಯೋಗರಾಜ್ ಈ ರೀತಿ ಹೇಳಿದ್ದಾರೆ.
Urvashi Rautela: ಈ ಹಿಂದೆ ಟೀಂ ಇಂಡಿಯಾದ ಸ್ಟಾರ್ ವಿಕೆಟ್ ಕೀಪರ್ ರಿಷಬ್ ಪಂತ್ ವಿರುದ್ಧ ಸೆನ್ಸೇಷನಲ್ ಆರೋಪ ಮಾಡಿದ್ದ ಬಾಲಿವುಡ್ ಬೆಡಗಿ ಊರ್ವಶಿ ರೌಟೇಲಾ ಮತ್ತೊಮ್ಮೆ ಅವರಿಗೆ ಹತ್ತಿರವಾಗಲು ಪ್ರಯತ್ನಿಸುತ್ತಾರಾ? ಉತ್ತರ ಹೌದು. ಸಾಮಾಜಿಕ ಜಾಲತಾಣದಲ್ಲಿ ಆಕೆ ಶೇರ್ ಮಾಡಿರುವ ಇತ್ತೀಚಿನ ವಿಡಿಯೋ ಈ ಅನುಮಾನಗಳಿಗೆ ಸಾಕ್ಷಿಯಾಗಿದೆ.
Idgah Maidan: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಹುಬ್ಬಳ್ಳಿಯ ಕಚೇರಿ ಎದುರು ಪ್ರತಿಭಟನೆಗೆ ನಿರ್ಧಾರ ಮಾಡಿದ್ದು ಶ್ರೀ ಗಜಾನನ ಮಹಾಮಂಡಳದ ಅಧ್ಯಕ್ಷ ಡಿ.ಗೋವಿಂದರಾವ್ ನೇತೃತ್ವ ವಹಿಸಲಿದ್ದಾರೆ.
ಇತ್ತೀಚಿಗಷ್ಟೇ ವೈರಲ್ ಆಗಿರುವ ಬಾಲಿವುಡ್ ನಟಿ ಊರ್ವಶಿ ಅವರ ಖಾಸಗಿ ಬಾತ್ರೂಮ್ ವಿಡಿಯೋ ಲೀಕ್ ಆಗಿದ್ದು, ಈ ಕುರಿತು ನಟಿ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.
ಬಾಲಿವುಡ್ ನಟಿ ಊರ್ವಶಿ ರೌಟೇಲ ಬಾತ್ರೂಮ್ ವಿಡಿಯೋ ಲೀಕ್ ಆದ ಬೆನ್ನಲ್ಲೇ, ನಟಿ ಇದಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ ಮತ್ತು ಇದಕ್ಕೆ ಸಂಬಂಧಿಸಿದ ಆಡಿಯೋ ಕ್ಲಿಪ್ ಕೂಡ ವೈರಲಾಗಿದೆ.
ಇದನ್ನು ಓದಿ : Vegetable Idly : ಪೋಷಕಾಂಶಗಳ ಮೂಲ.. ಈ ವೆರೈಟಿ ಇಡ್ಲಿ ಮಾಡುವ ವಿಧಾನ ಇಲ್ಲಿದೆ..!
T20 Cricket World Cup : ಇಂಗ್ಲೆಂಡ್ನ ಮಾಜಿ ನಾಯಕ ಮೈಕೆಲ್ ವಾಘನ್ ಅವರು ಐಸಿಸಿಯ ವಿಶ್ವಕಪ್ ಪಂದ್ಯಗಳ ವೇಳಾಪಟ್ಟಿಯನ್ನು ಟೀಕಿಸಿ, ಪಂದ್ಯಾವಳಿಯಲ್ಲಿ ಇತರ ತಂಡಗಳಿಗಿಂತ ಭಾರತಕ್ಕೆ ಅನುಕೂಲವಾಗಲು ಟಿ20 ಕ್ರಿಕೆಟ್ ವಿಶ್ವಕಪ್ ಆಯೋಜನೆ ಎಂದು ಆರೋಪಿಸಿದ್ದಾರೆ.
Renukaswami Murder Case : ರೇಣುಕಾ ಸ್ವಾಮಿ ಕೊಲೆ ಪ್ರಕರಣ ಎ1 ಆರೋಪಿ ಪವಿತ್ರ ಗೌಡ ಪೊಲೀಸ್ ಕಸ್ಟಡಿಯಲ್ಲಿದ್ದಾಗ ಮೇಕಪ್ ಮಾಡಿಕೊಳ್ಳಲು ಅವಕಾಶ ಕೊಟ್ಟ ಎಸ್ಐ ನೇತ್ರಾವತಿಗೆ ನೋಟಿಸ್ ನೀಡಲಾಗಿದೆ.
ಬೆಂಗಳೂರಿನಲ್ಲಿ ನಡೆದ ರೇವ್ ಪಾರ್ಟಿ ಅಪಘಾತಕ್ಕೆ ಸಂಬಂಧಿಸಿದಂತೆ ನಟಿ ಹೇಮಾ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು ಇದೀಗ ಅವರು ಷರತ್ತುಬದ್ಧ ಜಾಮೀನು ಮಂಜೂರಾಗಿದ್ದು, ಶುಕ್ರವಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.