Sourav Ganguly Car Accident: ಬಿಸಿಸಿಐನ ಮಾಜಿ ಅಧ್ಯಕ್ಷ ಮತ್ತು ಟೀಂ ಇಂಡಿಯಾದ ಮಾಜಿ ನಾಯಕ ಸೌರವ್ ಗಂಗೂಲಿ ಅವರ ಕಾರು ಗುರುವಾರ ಪಶ್ಚಿಮ ಬಂಗಾಳದ ಬುರ್ದ್ವಾನ್ಗೆ ಹೋಗುತ್ತಿದ್ದಾಗ ಅಪಘಾತಕ್ಕೀಡಾಗಿದೆ. ದುರ್ಗಾಪುರ ಎಕ್ಸ್ಪ್ರೆಸ್ವೇಯ ದಂತನ್ಪುರ ಪ್ರದೇಶದಲ್ಲಿ ಈ ಅಪಘಾತ ಸಂಭವಿಸಿದ್ದು, ರೇಂಜ್ ರೋವರ್ ಕಾರಿಗೆ ಲಾರಿ ಡಿಕ್ಕಿ ಹೊಡೆದು,
ಮಹಿಳಾ ಪ್ರೀಮಿಯರ್ ಲೀಗ್ ನಲ್ಲಿ ಮುಂಬೈ ತಂಡ ಗುಜರಾತ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ 5 ವಿಕೆಟ್ಗಳಿಂದ ಮೊದಲ ಜಯ ಸಾಧಿಸಿದೆ. ಉತ್ತಮ ಬೌಲಿಂಗ್ ಮತ್ತು ಸಮರ್ಥ ಬ್ಯಾಟಿಂಗ್ನ ನೆರವಿನಿಂದ ಮುಂಬೈ ತಂಡವು ಟೂರ್ನಮೆಂಟ್ನಲ್ಲಿ ತನ್ನ ಮೊದಲ ಗೆಲುವಿನ ಖಾತೆ ತೆರೆಯಿತು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Team India Star Player: ಐಪಿಎಲ್ 2025 ಮಾರ್ಚ್ 22 ರಿಂದ ಪ್ರಾರಂಭವಾಗಲಿದೆ. ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಎದುರಿಸಲಿದೆ. ಮುಂಬರುವ ಐಪಿಎಲ್ ವೇಳಾಪಟ್ಟಿಯನ್ನು ಭಾನುವಾರ ಸಂಜೆ ಬಿಡುಗಡೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಆದರೆ, ಹಾರ್ದಿಕ್ ಪಾಂಡ್ಯ ಮೊದಲ ಪಂದ್ಯದಿಂದ ಹೊರಗುಳಿಯಲಿದ್ದಾರೆ.
2025 ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಈ ಸ್ಥಳದಲ್ಲಿ 5 ಪಂದ್ಯಗಳಲ್ಲಿ ಬ್ಯಾಟಿಂಗ್ ಮಾಡುವ ಅವಕಾಶವನ್ನು ಹೊಂದಿರುವುದರಿಂದ ಅವರು ಈ ಪಂದ್ಯಾವಳಿಯಲ್ಲಿ 183 ರನ್ ಗಳನ್ನು ಗಳಿಸಿದರೆ, ರೋಹಿತ್ ದುಬೈನಲ್ಲಿ 500 ಏಕದಿನ ರನ್ ಗಳಿಸಿದ ವಿಶ್ವದ ಮೊದಲ ಬ್ಯಾಟ್ಸ್ಮನ್ ಎನ್ನುವ ಕೀರ್ತಿಗೆ ಪಾತ್ರರಾಗಲಿದ್ದಾರೆ.
ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ
ಟೀಂ ಇಂಡಿಯಾಗೆ 142 ರನ್ಗಳ ಗೆಲುವು
ಏಕದಿನ ಸರಣಿ ಕ್ಲೀನ್ ಸ್ವೀಪ್ ಮಾಡಿದ ಭಾರತ
214 ರನ್ಗಳಿಗೆ ಇಂಗ್ಲೆಂಡ್ ಕಟ್ಟಿಹಾಕಿದ ಬ್ಲೂ ಬಾಯ್ಸ್
ಆರಂಭದಲ್ಲೇ ಇಂಗ್ಲೆಂಡ್ಗೆ ಟೀಂ ಇಂಡಿಯಾ ಆಘಾತ
ಗಿಲ್ ಶತಕದೊಂದಿಗೆ 356 ರನ್ ಪೇರಿಸಿದ್ದ ಭಾರತ
2024ನೇ ಸಾಲಿನ ಟೆಸ್ಟ್ ಕ್ರಿಕೆಟ್ ಪ್ರಶಸ್ತಿಯನ್ನು ಐಸಿಸಿ ಬಿಡುಗಡೆ ಮಾಡಿದೆ. ಟೀಮ್ ಇಂಡಿಯಾದ ಬೌಲರ್ ಗೆ ಈ ಪ್ರಶಸ್ತಿ ದೊರೆತಿದ್ದು, ಭಾರತದ ಮೊದಲ ಬೌಲರ್ ಈ ಪ್ರಶಸ್ತಿಯನ್ನ ಗೆದ್ದಿರುವುದು ವಿಶೇಷವಾಗಿದೆ.
ಉಭಯ ತಂಡಗಳ ನಡುವಿನ ಮೊದಲ ಪಂದ್ಯ ಕೋಲ್ಕತ್ತಾದ ಈಡನ್ ಗಾರ್ಡನ್ನಲ್ಲಿ ನಡೆದಿದ್ದು, ಭಾರತ 7 ವಿಕೆಟ್ಗಳ ಜಯ ಸಾಧಿಸಿದೆ. ಎರಡನೇ ಟಿ20ಯಲ್ಲಿ ಗೆದ್ದು ಸರಣಿಯಲ್ಲಿ ಮುನ್ನಡೆಯುವ ಸಂಕಲ್ಪ ತೊಟ್ಟಿದ್ದಾರೆ.
ಕ್ರಿಕೆಟ್ನಲ್ಲಿ ಹಲವು ಸ್ಪೂರ್ತಿದಾಯಕ ಕಥೆಗಳಿವೆ. ಅದರಲ್ಲಿ ಸಿರಾಜ್ರದ್ದು ಭಿನ್ನ-ವಿಭಿನ್ನ. ಹೈದರಾಬಾದ್ನ ಹಳೆಯ ನಗರದಲ್ಲಿ ಸಾಧಾರಣ ಕುಟುಂಬದಲ್ಲಿ ಜನಿಸಿದರು. ತಂದೆ ಮೊಹಮ್ಮದ್ ಗೌಸ್ ಆಟೋ-ರಿಕ್ಷಾ ಚಾಲಕ ಮತ್ತು ತಾಯಿ ಶಬಾನಾ ಬೇಗಂ ಗೃಹಿಣಿ. ಆತನ ತಂದೆ ಕುಟುಂಬ ಪೋಷಿಸಲು ದಣಿವರಿಯದೆ ಕೆಲಸ ಮಾಡುತ್ತಿದ್ದರು. ಮತ್ತೊಂದೆಡೆ ಸಿರಾಜ್ಗೆ ಕ್ರಿಕೆಟ್ ಮೇಲೆ ಹುಚ್ಚು. ಇಂದು ಭಾರತ ಬೌಲಿಂಗ್ ಅಸ್ತ್ರವಾಗಿರುವ ಮಿಯಾ ಸಿರಾಜ್, ಒಂದು ಕಾಲದಲ್ಲಿ ಟೆನಿಸ್ ಬಾಲ್ ಕ್ರಿಕೆಟ್ ಆಡಿ ಬೆಳೆದವನು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.