ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಚಲನಚಿತ್ರರಂಗದ ಬಹುತೇಕ ಕೆಲಸಗಳು ಸ್ಥಗಿತಗೊಂಡಿದ್ದು, ಇಂತಹ ಸಂದರ್ಭದಲ್ಲಿ ಚಿತ್ರರಂಗವನ್ನೇ ಅವಲಂಭಿಸಿರುವ ಕಾರ್ಮಿಕರಿಗೆ ಪ್ಯಾಕೇಜ್ ನೀಡುವ ಕುರಿತಾಗಿ ಚರ್ಚಿಸಲು ಡಾ.ಶಿವರಾಜ್ ಕುಮಾರ್ (Shiva Rajkumar )ಮನೆಯಲ್ಲಿ ಕರೆದಿದ್ದ ಸಭೆಗೆ ಬಹುತೇಕ ಎಲ್ಲ ನಟರು ಆಗಮಿಸುವ ಮೂಲಕ ಮತ್ತೆ ಒಗ್ಗಟ್ಟನ್ನು ಪ್ರದರ್ಶಿಸಿದ್ದಾರೆ.
ಭಾರತದಲ್ಲಿ ಇದೇ ಮೊದಲ ಬಾರಿಗೆ ವಿದ್ಯಾರ್ಥಿಗಳ ಅನುಕೂಲಕ್ಕೆ ಇಂಥ ಕಾರ್ಯಕ್ರಮ ರೂಪಿಸಲಾಗಿದ್ದು, ರಾಜ್ಯದ ಒಟ್ಟು 1. 94 ಲಕ್ಷ ವಿದ್ಯಾರ್ಥಿಗಳು ವಿಶೇಷವಾಗಿ ಬಡ ವಿದ್ಯಾರ್ಥಿಗಳು ಇದರ ಲಾಭ ಪಡೆಯಬಹುದು ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಹೇಳಿದರು.
ರಾಜ್ಯಗಳು ತಮ್ಮದೇ ಧ್ವಜ ಹೊಂದಲು ಸಂವಿಧಾನ ಇಲ್ಲವೇ ಕಾನೂನಿನಲ್ಲಿ ಯಾವ ಅಡ್ಡಿಯೂ ಇಲ್ಲ. ರಾಜ್ಯ ಬಿಜೆಪಿ ಸರ್ಕಾರದ ನಿಲುವು ಸ್ಪಷ್ಟವಾಗಿ ಕನ್ನಡ ವಿರೋಧಿಯಾದುದ್ದು-ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.