ಹೆಚ್. ಕೆ. ಪಾಟೀಲ್, ಕೃಷ್ಣೆ ಬೈರೇಗೌಡ, ಚೆಲುವ ನಾರಾಯಣ ಸ್ವಾಮಿ, ಕೆ ವೆಂಕಟೇಶ್, ಡಾ. ಹೆಚ್. ಸಿ. ಮಹದೇವಪ್ಪ, ಈಶ್ವರ್ ಖಂಡ್ರೆ, ಎನ್ ರಾಜಣ್ಣ, ದಿನೇಶ್ ಗುಂಡೂರಾವ್, ಶರಣಬಸಪ್ಪ ದರ್ಶನಾಪುರ, ಶಿವಾನಂದ ಪಾಟೀಲ್, ಆರ್ಬಿ ತಿಮ್ಮಾಪುರ, ಲಕ್ಷ್ಮಿ ಹೆಬ್ಬಾಳ್ಕರ್, ಶಿವರಾಜ ತಂಗಡಗಿ, ಶರಣಪ್ರಕಾಶ್ ರುದ್ರಪ್ಪ ಪಾಟೀಲ್, ಮಾಂಕಾಳ್ ವೈದ್ಯ, ರಹೀಮ್ ಖಾನ್, ಡಿ. ಸುಧಾಕರ್, ಸಂತೋಷ್ ಲಾಡ್, ಬೋಸರಾಜು, ಭೈರತಿ ಸುರೇಶ್, ಮಧು ಬಂಗಾರಪ್ಪ, ಎಂ. ಸಿ. ಸುಧಾಕರ್, SS ಮಲ್ಲಿಕಾರ್ಜುನ, ಬಿ ನಾಗೇಂದ್ರ
ನಂಜನಗೂಡು ಕ್ಷೇತ್ರದ ಟಿಕೆಟ್ ತ್ಯಾಗ ಮಾಡಿದ ಮಹಾದೇವಪ್ಪ. ಧ್ರುವ ಪುತ್ರ ದರ್ಶನ್ಗೆ ನಂಜನಗೂಡು ಕ್ಷೇತ್ರದ ಟಿಕೆಟ್ ತ್ಯಾಗ. ನಾನು ನಂಜನಗೂಡು ಕ್ಷೇತ್ರದ ಸ್ಪರ್ಧೆಯಿಂದ ಹಿಂದೆ ಸರಿಯುತ್ತಿದ್ದೇನೆ ಎಂದು ಧ್ರುವ ನಿವಾಸದಲ್ಲಿ ಮಾಜಿ ಸಚಿವ ಡಾ.ಹೆಚ್. ಸಿ. ಮಹಾದೇವಪ್ಪ ಹೇಳಿದ್ರು.
ಆರ್. ಧ್ರುವನಾರಾಯಣ ಇತ್ತೀಚೆಗೆ ಹಠಾತ್ ನಿಧನ ಹಿನ್ನೆಲೆ ಧ್ರುವ ನಿವಾಸಕ್ಕೆ ಮಾಜಿ ಸಚಿವ ಡಾ. HC ಮಹದೇವಪ್ಪ ಭೇಟಿ. ಮಾಜಿ ಸಚಿವ ಮಹದೇವಪ್ಪಗೆ ಪುತ್ರ ಸುನಿಲ್ ಬೋಸ್ ಸಾಥ್. ಮೈಸೂರಿನ ವಿಜಯನಗರದಲ್ಲಿರುವ ಧ್ರುವನಾರಾಯಣ ನಿವಾಸ. ಧ್ರುವ ಪುತ್ರನಿಗೆ ಸಾಂತ್ವನ ಹೇಳಿ ಆತ್ಮಸ್ಥೈರ್ಯ ತುಂಬಿದ ಮಹದೇವಪ್ಪ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.