Maruta: ಆರಂಭದಿಂದಲೂ ಸಾಕಷ್ಟು ಕುತೂಹಲ ಮೂಡಿಸಿರುವ, ಡಾ||ಎಸ್ ನಾರಾಯಣ್ ನಿರ್ದೇಶನದ, ದುನಿಯಾ ವಿಜಯ್ ಹಾಗೂ ಶ್ರೇಯಸ್ ಮಂಜು ಪ್ರಮುಖಪಾತ್ರದಲ್ಲಿ ನಟಿಸಿರುವ ಹಾಗೂ ಕೆ.ಮಂಜು - ರಮೇಶ್ ಯಾದವ್ ಈಶಾ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಿಸುತ್ತಿರುವ ಬಹು ನಿರೀಕ್ಷಿತ ಚಿತ್ರ "ಮಾರುತ".
Duniya Vijay Daughter: ಸ್ಯಾಂಡಲ್ ವುಡ್ನ ಬ್ಲಾಕ್ ಕೋಬ್ರ ದುನಿಯಾ ವಿಜಯ್ ನಟನೆ, ನಿರ್ದೇಶನ, ನಿರ್ಮಾಣ ಎಲ್ಲಾ ಕ್ಷೇತ್ರಗಳಲ್ಲೂ ಸಕ್ಸಸ್ ಕಂಡ ಹೀರೋ...ಇದೀಗ ವಿಜಿ ತನ್ನ ಇಬ್ಬರು ಮುದ್ದಾದ ಮಕ್ಕಳನ್ನು ಸಿನಿಮಾರಂಗಕ್ಕೆ ಕರೆತಂದಿದ್ದಾರೆ.
Sidlingu 2: ಕನ್ನಡ ಚಿತ್ರರಂಗದ ನಿರೀಕ್ಷೆಯ ಚಿತ್ರಗಳಲ್ಲೊಂದಾದ ಯೋಗಿ ಅಭಿನಯದ ಮತ್ತು ವಿಜಯಪ್ರಸಾದ್ ನಿರ್ದೇಶನದ ‘ಸಿದ್ಲಿಂಗು 2’ ಚಿತ್ರವು ಫೆಬ್ರವರಿ 14ರಂದು ಬಿಡುಗಡೆಯಾಗುತ್ತಿದೆ.
Marutha Movie: ಖ್ಯಾತ ನಿರ್ದೇಶಕ ಡಾ||ಎಸ್ ನಾರಾಯಣ್ ನಿರ್ದೇಶನದಲ್ಲಿ ದುನಿಯಾ ವಿಜಯ್ ಹಾಗೂ ಶ್ರೇಯಸ್ ಮಂಜು ಪ್ರಮುಖಪಾತ್ರದಲ್ಲಿ ನಟಿಸಿರುವ ಚಿತ್ರ " ಮಾರುತ". ಇತ್ತೀಚೆಗಷ್ಟೇ ಚಿತ್ರೀಕರಣ ಮುಗಿಸಿದ ಈ ಚಿತ್ರದ ಡಬ್ಬಿಂಗ್ ಕೂಡ ಮುಕ್ತಾಯವಾಗಿದೆ. ಸಾಧುಕೋಕಿಲ ಅವರ ಲೂಪ್ ಸ್ಟುಡಿಯೋದಲ್ಲಿ "ಮಾರುತ" ಚಿತ್ರದ ಡಬ್ಬಿಂಗ್ ನಡೆದಿದೆ.
Marutha Movie: ಕನ್ನಡದಲ್ಲಿ ಸಾಕಷ್ಟು ಸದಭಿರುಚಿ ಚಿತ್ರಗಳನ್ನು ನಿರ್ದೇಶಿಸಿರುವ ಹೆಸರಾಂತ ನಿರ್ದೇಶಕ ಡಾ||ಎಸ್ ನಾರಾಯಣ್ ನಿರ್ದೇಶನದ ಹಾಗೂ ತಮ್ಮ ಅಮೋಘ ಅಭಿನಯದ ಮೂಲಕ ಜನಪ್ರಿಯರಾಗಿರುವ ದುನಿಯಾ ವಿಜಯ್ ಮತ್ತು ಶ್ರೇಯಸ್ ಕೆ ಮಂಜು ಅಭಿನಯಿಸಿರುವ ಚಿತ್ರ "ಮಾರುತ".
Duniya Vijay: ದುನಿಯಾ ವಿಜಿ ಅವರು ಸ್ಟಂಟ್ ಮ್ಯಾನ್ ಆಗಿ ಇಂಡಸ್ಟ್ರಿಗೆ ಎಂಟ್ರಿ ಕೊಟ್ಟವರು, 200 ಸಂಭಾವನೆಯ ಮೂಲಕ ತಮ್ಮ ಜೀವನವನ್ನು ರೂಪಿಸಿಕೊಂಡವರು. ಸದ್ಯ ಇನ್ನೂ ಯಂಗ್ ಅಂಡ್ ಎನರ್ಜಿಟಿಕ್ ಆಗಿ ಕಾಣುವ ಇವರಿಗೆ ಇಬ್ಬರು ಮದುವೆ ವಯಸ್ಸಿನ ಹೆಣ್ಣು ಮಕ್ಕಳಿದ್ದಾರೆ ಎನ್ನುವುದು ಹಲವರಿಗೆ ಗೊತ್ತಿಲ್ಲ. ಇದೀಗ ವಿಜಿ ಅವರ ಆ ಇಬ್ಬರು ಹೆಣ್ಣು ಮಕ್ಕಳು ಸಿನಿಮಾ ಇಂಡಸ್ಟ್ರಿಗೆ ಎಂಟ್ರಿ ಕೊಡಲು ಸಜ್ಜಾಗಿದ್ದಾರೆ.
Duniya Vijay: ಒಂದು ಕಾಲದಲ್ಲಿ ತುತ್ತು ಅನ್ನಕ್ಕೂ ಪರದಾಡುತ್ತಿದ್ದ ದುನಿಯಾ ವಿಜಯ್ ಅವರು ಕೂಡ ಸಿನಿಮಾಗೆ ಎಂಟ್ರಿ ಕೊಟ್ಟ ಕಥೆ ರೋಚಕ, ಹಸಿವು, ಜೀವನದಲ್ಲಿನ ಅನಿವಾರ್ಯತೆ ಅವರಲ್ಲಿ ಸಿನಿಮಾದಲ್ಲಿ ನಟಿಸುವ ಆಸೆಯನ್ನು ಹುಟ್ಟುಹಾಕಿತ್ತು, ಅಲ್ಲಿ ಶುರುವಾದ ಛಲ ಇಂದು ಅವರನ್ನು ದೊಡ್ಡ ಸ್ಟಾರ್ ಹೀರೋ ಪಟ್ಟಕ್ಕೇರಿಸಿ ನಿಲ್ಲಿಸಿದೆ.
DUNIYA VIJAY SECOND WIFE: ದುನಿಯಾ ವಿಜಯ್ ಈ ಹೆಸರು ಸ್ಯಾಂಡಲ್ವುಡ್ನಲ್ಲಿ ಯಾರಿಗೆ ತಾನೆ ಗೊತ್ತಿಲ್ಲ ಹೇಳಿ. ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ಸಿಕ್ಕಾಪಟ್ಟೆ ಸೌಂಡ್ ಮಾಡುವ ಸ್ಟಾರ್ ನಟರ ಪಟ್ಟಿಯಲ್ಲಿ ದುನಿಯಾ ವಿಜಿ ಹೆಸರು ಕೂಡ ಒಂದು. ಇವರು ಎಲ್ಲರಿಗೂ ಚಿರಪರಚಿತರೇ ಆಗಿದ್ದರು ಕೂಡ, ಇವರ ಕುರಿತು ತಿಳಿಯದ ಹಲವಾರು ವಿಷಯಗಳು ಇವೆ. ಅದು ಏನು ಅಂತೀರಾ? ಈ ಸ್ಟೋರಿ ಓದಿ...
ಕನ್ನಡ ಚಿತ್ರರಂಗಕ್ಕೆ ಬಲ ತುಂಬಿರುವ ಭೀಮ ಹೊಸಬರಿಗೆ ಸದಾ ಬೆಂಬಲವಾಗಿ ನಿಲ್ತಾನೆ ಇರ್ತಾರೆ. ದುನಿಯಾ ವಿಜಯ್ ಕುಮಾರ್ ಬಿಗ್ ಬಾಸ್ ಖ್ಯಾತಿಯ ರಾಜೀವ್ ಹನು ಹೊಸ ಸಿನಿಮಾಗೆ ಸಾಥ್ ಕೊಟ್ಟಿದ್ದಾರೆ.
ಪುದುಚೇರಿಯಲ್ಲಿ 82 ಅಡಿ ಸಮುದ್ರದಾಳಕ್ಕಿಳಿದು ಆ ಮೂಲಕ ಚಿತ್ರತಂಡ ಅಮ್ಮು ಸಿನಿಮಾದ ಟೈಟಲ್ ರಿವೀಲ್ ಮಾಡಿದೆ. ಬೆಂಗಳೂರಿನ ಎಂಎಂಬಿ ಲೆಗಸಿಯಲ್ಲಿ ಶೀರ್ಷಿಕೆ ಬಿಡುಗಡೆ ಕಾರ್ಯಕ್ರಮ ನಡೆಯಿತು. ದುನಿಯಾ ವಿಜಯ್, ಕುಮಾರ ಮಹೇಶ್ ಬಾಬು ಅವರ ಹೊಸ ಪ್ರಯತ್ನಕ್ಕೆ ಸಾಥ್ ಕೊಟ್ಟರು.
ಭೀಮಾ ಸಿನಿಮಾ ರಿಲೀಸ್ ಆದ್ಮೇಲೆ ನಟ ದುನಿಯಾ ವಿಜಯ್ ಸ್ವತಃ ಮಾದಕ ವಸ್ತುಗಳ ಜಾಲ ಪತ್ತೆ ಹಚ್ಚಿ ರೈಡ್ ಮಾಡಿದ್ದರು. ಸಿಸಿಬಿ ಕಚೇರಿ ಬಳಿ ಮಾದಕ ವಸ್ತು ಮಾರಾಟವಾಗುತ್ತಿದೆ ಎಂದು ವಿಜಯ್ ಆರೋಪಿಸಿದ್ದರು. ಈ ಕುರಿತ ಹೆಚ್ಚಿನ ಮಾಹಿತಿ ಇಲ್ಲಿದೆ..
ದುನಿಯಾ ವಿಜಯ್ ನಟನೆಯ ಬಹುನಿರೀಕ್ಷಿತ ಸಿನಿಮಾ ಭೀಮ ಇಂದು 400ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುತ್ತಿದೆ. ದುನಿಯಾ ವಿಜಯ್ ನಿರ್ದೇಶನ ಮತ್ತು ನಟನೆಯ ಸಿನಿಮಾ ಇದಾಗಿದ್ದು ನಿರೀಕ್ಷೆ ಮಾತ್ರ ದೊಡ್ಡ ಮಟ್ಟದಲ್ಲಿದೆ. ಸಾಕಷ್ಟು ಹೊಸ ಪ್ರತಿಭೆಗಳಿಗೆ ಅವಕಾಶ ನೀಡೋ ಮೂಲಕ ಯುವಕರ ಪಾಲಿಗೆ ಗಾಡ್ ಫಾದರ್ ಆಗಿದ್ದಾರೆ ದುನಿಯಾ ವಿಜಯ್. ಈ ಸಿನಿಮಾವನ್ನ ಹೆಣ್ಣು ಮಕ್ಕಳು ಮಸ್ಟ್ ಆಗಿ ನೋಡಲೇಬೇಕು ಅನ್ನೋದು ದುನಿಯಾ ವಿಜಯ್ ಅವರ ಮಾತು
Bheema Review: ಕಷ್ಟಪಟ್ಟು ಸಾಕೋ ತಂದೆ-ತಾಯಿಗೆ ಮಕ್ಕಳು ಹೇಗೆ ನೋವು ಕೊಡುತ್ತಾರೆ, ಶೋಕಿಗೆ ಬಿದ್ದ ಮೇಲೆ ಲೈಫ್ ಹೇಗೆ ಹಾಳು ಮಾಡಿಕೊಳ್ಳುತ್ತೇ ಯುವ ಪೀಳಿಗೆ ಅನ್ನೋದನ್ನ ಅದ್ಬುತವಾಗಿ ತೋರಿಸೋ ಪ್ರಯತ್ನ ಭೀಮ ಚಿತ್ರದಲ್ಲಿದೆ.
Duniya Vijay: ಜೀವನದಲ್ಲಿ ಅನೇಕರು ಸಾಧಿಸಬೇಕೆಂಬ ಛಲದಿಂದ ಸಿನಿಮಾ ರಂಗಕ್ಕೆ ಪಾದಾರ್ಪಣೆ ಮಾಡುತ್ತಾರೆ. ಆದರೆ ಎಲ್ಲಾ ಜನರೂ ಯಶಸ್ವಿಯಾಗುವುದಿಲ್ಲ, ಕೆಲವರು ಪ್ರಯತ್ನಿಸುತ್ತಾರೆ, ಇನ್ನು ಕೆಲವರು ಎಲ್ಲಿ ಸೋಲುತ್ತೇವೋ ಅಂತಾ ಭಯದಿಂದ ಪ್ರಯತ್ನವನ್ನೇ ಮಾಡದೆ ಬಿಡುತ್ತಾರೆ. ಆದರೂ, ಹಲವು ಸೋಲುಗಳನ್ನು ಮೆಟ್ಟಿನಿಂತು, ಇಂದು ಸ್ಟಾರ್ ಹೀರೋ ಆಗಿರುವ ವ್ಯಕ್ತಿ ದುನಿಯಾ ವಿಜಿ.
Duniya Vijay Nagaratna Divorce : ನಾಗರತ್ನ ಅವರು ಇದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ. ನಾಗರತ್ನ ಈ ಬಗ್ಗೆ ಒಂದು ದೀರ್ಘ ಪೋಸ್ಟ್ ಬರೆದು ತಮ್ಮ ಫೇಸ್ಬುಕ್ನಲ್ಲಿ ಶೇರ್ ಮಾಡಿದ್ದಾರೆ.
Duniya Vijay Divorce Case: ಸ್ಯಾಂಡಲ್ವುಡ್ನ ಒಂಟಿ ಸಲಗ ದುನಿಯಾ ವಿಜಯ್ ಹಾಗೂ ಪತ್ನಿ ನಾಗರತ್ನ 2018ರಲ್ಲಿ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ್ದರು.. ಸುಮಾರು 6 ವರ್ಷಗಳಿಂದ ವಿಚಾರಣೆ ನಡೆಯುತ್ತಿದ್ದು ಇಂದು ಕೆಲವೇ ಕ್ಷಣದಲ್ಲಿ ದುನಿಯಾ ವಿಜಯ್ ಮತ್ತು ಪತ್ನಿ ನಾಗರತ್ನ ವಿಚ್ಚೇದನ ಅಂತಿಮ ತೀರ್ಪು ಹೊರ ಬರಲಿದೆ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.