Snake bite Treatment: ನಮ್ಮಲ್ಲಿ ಹಲವರಿಗೆ ಹಾವುಗಳನ್ನು ಕಂಡರೆ ಭಯ. ಪ್ರತಿ ವರ್ಷ ಹಾವು ಕಡಿತದಿಂದ ಅನೇಕ ಜನರು ಸಾಯುತ್ತಾರೆ. ವಿಶೇಷವಾಗಿ ಮಳೆಗಾಲ ಮತ್ತು ಚಳಿಗಾಲದಲ್ಲಿ ಹಾವುಗಳ ಕಾಟ ಹೆಚ್ಚಾಗುತ್ತದೆ. ಹಾವು ಕಡಿತಕ್ಕೆ ಐದು ನಿಮಿಷಗಳಲ್ಲಿ ಚಿಕಿತ್ಸೆ ನೀಡಬಹುದು. ಅದು ಹೇಗೆ? ತಿಳಿಯಲು ಮುಂದೆ ಓದಿ...
ವೇಗವಾಗಿ ತೂಕ ಇಳಿಸಿಕೊಳ್ಳಬೇಕಾದರೆ ಈ ಹಣ್ಣುಗಳನ್ನು ನಿಮ್ಮ ಆಹಾರದಲ್ಲಿ ಸೇರಿಸಿಕೊಳ್ಳಿ. ಅವುಗಳನ್ನು ಸರಿಯಾದ ಸಮಯದಲ್ಲಿ ಮತ್ತು ಸರಿಯಾದ ರೀತಿಯಲ್ಲಿ ಸೇವಿಸಿದರೆ ಹೊಟ್ಟೆಯ ಕೊಬ್ಬು ಬೆಣ್ಣೆಯಂತೆ ಕರಗಲು ಪ್ರಾರಂಭಿಸುತ್ತದೆ.
Diabetes Control: ಇತ್ತೀಚಿನ ದಿನಗಳಲ್ಲಿ ಮಧುಮೇಹ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿವೆ. ಮಧುಮೇಹಕ್ಕೆ ಪ್ರಮುಖ ಕಾರಣಗಳು ಕಳಪೆ ಜೀವನಶೈಲಿ, ಒತ್ತಡ ಮತ್ತು ಅನಾರೋಗ್ಯಕರ ಆಹಾರ ಪದ್ಧತಿ ಎಂದು ವೈದ್ಯರು ಹೇಳುತ್ತಾರೆ.
ಚಿಯಾ ಬೀಜಗಳಲ್ಲಿ ಫೈಬರ್ ಅಧಿಕವಾಗಿದ್ದು, ಇದು ಹೊಟ್ಟೆಯ ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದೆ. ಇದು ಕರುಳನ್ನು ಆರೋಗ್ಯವಾಗಿಡಲು ಸಹಾಯ ಮಾಡುತ್ತದೆ ಮತ್ತು ಆಹಾರವು ಕರುಳಿನ ಮೂಲಕ ಸುಲಭವಾಗಿ ಹಾದುಹೋಗಲು ಸಹಾಯ ಮಾಡುತ್ತದೆ.
Food That Increase Bad Cholesterol: ಆಹಾರ ಮತ್ತು ಪಾನೀಯಗಳಲ್ಲಿ ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಿಸುವ ಹಲವಾರು ಅಂಶಗಳಿವೆ. ಸೇವಿಸಿದಾಗ ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾಗುವ 3 ಆಹಾರಗಳ ಬಗ್ಗೆ ನಾವು ನಿಮಗೆ ತಿಳಿಸಲಿದ್ದೇವೆ. ಇವುಗಳನ್ನ ಇಂದಿನಿಂದಲೇ ನಿಮ್ಮ ಆಹಾರದಿಂದ ತೆಗೆದುಹಾಕಬೇಕು.
ನಿದ್ದೆ ಮಾಡುವಾಗ ಜೊಲ್ಲು ಸುರಿಸುವಿಕೆಯು ಸಾಮಾನ್ಯ ಸಮಸ್ಯೆಯಾಗಿರಬಹುದು, ಆದರೆ ಅದು ಆಗಾಗ್ಗೆ ಸಂಭವಿಸುತ್ತಿದ್ದರೆ, ಅದು ಗಂಭೀರ ಆರೋಗ್ಯ ಸಮಸ್ಯೆಯ ಸಂಕೇತವಾಗಿರಬಹುದು. ಈ ಸಮಸ್ಯೆ ಮುಂದುವರಿದರೆ, ಸರಿಯಾದ ಚಿಕಿತ್ಸೆಗಾಗಿ ವೈದ್ಯರನ್ನು ಸಂಪರ್ಕಿಸುವುದು ಉತ್ತಮ.
control blood sugar level: ಮಧುಮೇಹವು ಗಂಭಿರ ಕಾಯಿಲೆಯಾಗಿದ್ದು, ಇದು ವ್ಯಕ್ತಿಗೆ ಒತ್ತಡವನ್ನು ಹೆಚ್ಚಿಸುತ್ತದೆ.. ಇತ್ತೀಚಿನ ಸಂಶೋಧನೆಯು ಸುಮಾರು 90 ಪ್ರತಿಶತದಷ್ಟು ಜನರಿಗೆ ಮಧುಮೇಹ ಕಾಡುತ್ತಿದೆ ಎಂದು ತಿಳಿಸಿದೆ.. ಹಾಹಾದ್ರೆ ಇದನ್ನು ನಿಯಂತ್ರಿಸುವುದು ಹೇಗೆ?
ಮೂತ್ರಪಿಂಡದ ಕಲ್ಲುಗಳು ಗಾತ್ರ ಮತ್ತು ಆಕಾರದಲ್ಲಿ ಬದಲಾಗುತ್ತವೆ.ಅವು ಮರಳಿನ ಕಣದಷ್ಟು ಚಿಕ್ಕದಾಗಿರಬಹುದು ಅಥವಾ ಗಾಲ್ಫ್ ಚೆಂಡಿನಷ್ಟು ದೊಡ್ಡದಾಗಿರಬಹುದು. ಮೂತ್ರಪಿಂಡದ ಕಲ್ಲನ್ನು ನಿಮ್ಮ ದೇಹದಿಂದ ಹೊರಹಾಕದಿದ್ದರೆ ಅದು ಬೆಳೆಯುತ್ತಲೇ ಇರುತ್ತದೆ.
Sugar Control Tips: ಮಧುಮೇಹಿಗಳು ಯಾವಾಗಲು ತಮ್ಮ ಆಹಾರ ಶೈಲಿಯ ಬಗ್ಗೆ ಕಾಳಜಿ ವಹಿಸಬೇಕು.. ಇಲ್ಲವಾದರೇ ಗಂಭೀರ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ.. ಉತ್ತಮ ಉಪಹಾರ ಶುಗರ್ ಕಂಟ್ರೋಲ್ಗೆ ಅತ್ಯುತ್ತಮ ಉಪಾಯ.. ಅದರಂತೆ ಆಹಾರದಲ್ಲಿ ಕೆಲವು ಹಣ್ಣುಗಳನ್ನು ಸೇರಿಸುವುದು ಒಳ್ಳೆಯದು.. ಏಕೆಂದರೇ ಪ್ರಕೃತಿಯಲ್ಲಿ ಸಿಗುವ ಒಂದಿಷ್ಟು ಹಣ್ಣುಗಳು ಮಧುಮೇಹಿಗಳಿಗೆ ವರದಾನವಿದ್ದಂತೆ..
Diabetes: ಮಧುಮೇಹವು ಪ್ರಪಂಚದಾದ್ಯಂತ ಅನೇಕ ಜನರನ್ನು ಬಾಧಿಸುತ್ತಿದೆ. ಒಮ್ಮೆ ಈ ಕಾಯಿಲೆಗೆ ತುತ್ತಾದ ಮೇಲೆ ಅದರಿಂದ ಜೀವನ ಪರ್ಯಂತ ಬಳಲಬೇಕಾಗುತ್ತದೆ, ಇದನ್ನು ಗುನ ಪಡಿಸುವ ಯಾವ ಚಿಕಿತ್ಸೆಯೂ ಕೂಡ ಸಧ್ಯಕ್ಕೆ ಇಲ್ಲ. ಬದಲಾಗುತ್ತಿರುವ ಜೀವನಶೈಲಿ ಮತ್ತು ಆಹಾರ ಪದ್ಧತಿಗಳು ಮಧುಮೇಹಕ್ಕೆ ಕಾರಣವಾಗುತ್ತಿವೆ. ನಮ್ಮ ದೇಶದಲ್ಲಿ 70 ದಶಲಕ್ಷಕ್ಕೂ ಹೆಚ್ಚು ಜನರು ಮಧುಮೇಹದಿಂದ ಬಳಲುತ್ತಿದ್ದಾರೆ.
Blood Sugar Control tips: ಮಧುಮೇಹ ವೇಗವಾಗಿ ಹೆಚ್ಚುತ್ತಿರುವ ದೊಡ್ಡ ಆರೋಗ್ಯ ಸಮಸ್ಯೆಯಾಗಿದೆ.. ಇದಕ್ಕೆ ಪರಿಹಾರವಾಗಿ ಮಾತ್ರೆಗಳನ್ನು ತೆಗೆದುಕೊಳ್ಳುವುದರ ಜೊತೆಗೆ ಕೆಲವು ನೈಸರ್ಗಿಕ ವಿಧಾನಗಳನ್ನು ಅನುಸರಿಸಿ ಈ ಬ್ಲಡ್ ಶುಗರ್ನ್ನು ನಿಯಂತ್ರಿಸಬಹುದು..
How to Reduce beer belly: ಮದ್ಯಪಾನ ಮಾಡುವುದರಿಂದ ಮಧುಮೇಹ ಮತ್ತು ಹೃದಯ ಕಾಯಿಲೆಯ ಅಪಾಯ ಹೆಚ್ಚಾಗುತ್ತದೆ. ಇದು ಹೊಟ್ಟೆಯ ಸುತ್ತಲೂ ಅತಿಯಾದ ಕೊಬ್ಬು ಸಂಗ್ರಹವಾಗಲು ಕಾರಣವಾಗುತ್ತದೆ. ಆದರೆ ಅದಕ್ಕಾಗಿಯೇ ಬಿಯರ್ ಕುಡಿಯುವ ಹಂಬಲವನ್ನು ನಿಯಂತ್ರಿಸಲು ಸಾಧ್ಯವಿಲ್ಲ.
Tulasi health benefits : ತುಳಸಿಯಲ್ಲಿ ಉತ್ಕರ್ಷಣ ನಿರೋಧಕ, ಬ್ಯಾಕ್ಟೀರಿಯಾ ವಿರೋಧಿ ಮತ್ತು ಉರಿಯೂತ ನಿವಾರಕ ಗುಣಗಳು ಸಮೃದ್ಧವಾಗಿವೆ. ಬೆಳಿಗ್ಗೆ ಈ ಎಲೆಗಳನ್ನು ಸೇವಿಸುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ. ದೇಹವನ್ನು ರೋಗಗಳಿಂದ ರಕ್ಷಿಸುತ್ತದೆ. ಋತುಮಾನದ ಕಾಯಿಲೆಗಳನ್ನು ಗುಣಪಡಿಸುವಲ್ಲಿ ತುಳಸಿ ಹೆಚ್ಚು ಪರಿಣಾಮಕಾರಿಯಾಗಿದೆ.. ಹೆಚ್ಚಿನ ಮಾಹಿತಿ ಇಲ್ಲಿದೆ.
Poisonus Fruit For Diabetic Patient: ಪೋಷಕಾಂಶಗಳಿಂದ ಸಮೃದ್ಧವಾಗಿರುವ ಆಹಾರಗಳಲ್ಲಿ ಬಾಳೆಹಣ್ಣು ಪ್ರಮುಖವಾದದ್ದು, ಇವುಗಳಲ್ಲಿ ಕಾರ್ಬೋಹೈಡ್ರೇಟ್ಗಳು, ನೈಸರ್ಗಿಕ ಸಕ್ಕರೆಗಳು, ಫೈಬರ್, ಜೀವಸತ್ವಗಳು ಮತ್ತು ಖನಿಜಗಳು ಸಮೃದ್ಧವಾಗಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.