ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
unique and unbreakable cricket records: ಕ್ರಿಕೆಟ್ ಇತಿಹಾಸದ ಅತಿದೊಡ್ಡ ಅದ್ಭುತಗಳೆಂದು ಬಣ್ಣಿಸಲಾದ 3 ವಿಶ್ವ ದಾಖಲೆಗಳಿವೆ. ಈ 3 ವಿಶ್ವ ದಾಖಲೆಗಳನ್ನು ಮುರಿಯುವ ಕನಸು ಕಾಣುವುದು ಕಷ್ಟ. ಅವು ಯಾವವೆಂದು ಇಲ್ಲಿ ತಿಳಿಯೋಣ..
ಹೀಗೆ ಮಾಡುವುದರಿಂದ ಶೂಗಳ ಬಗ್ಗೆ ಪದೇ ಪದೇ ತಲೆಕೆಡಿಸಿಕೊಳ್ಳುವುದನ್ನು ತಪ್ಪಿಸಬಹುದು ಎಂದು ವ್ಯಕ್ತಿಯ ಆಲೋಚನೆಯಾಗಿದೆ. ಹೀಗಾಗಿ ಅವನು ಶೂ ಕೊಳ್ಳುವ ಬದಲು ಶೂ ಟ್ಯಾಟೂ ಹಾಕಿಸಿಕೊಂಡಿದ್ದಾರೆ.
ದೇಶದ ಯುವ ಶಕ್ತಿಗೆ ‘ಅಗ್ನಿವೀರ್’ ರೂಪದಲ್ಲಿ ತಾಯಿ ಭಾರತಿಯ ಸೇವೆ ಮಾಡುವ ಅವಕಾಶವನ್ನು ಒದಗಿಸಲಿರುವ ‘ಅಗ್ನಿಪಥ್ ಯೋಜನೆ’ ಭಾರತೀಯ ಸೇನಾ ಇತಿಹಾಸದಲ್ಲಿ ಸುವರ್ಣ ಅಧ್ಯಾಯವನ್ನು ರಚಿಸಲಿದೆ ಎಂದು ಮುಖ್ಯಮಂತ್ರಿ ಕಳೆದ ದಿನ ಹೇಳಿದ್ದರು. ಸಶಸ್ತ್ರ ಪಡೆಗಳ ಬಲವನ್ನು ಹೆಚ್ಚಿಸಲು ತೆಗೆದುಕೊಂಡಿರುವ ಈ ನಿರ್ಧಾರ ಶ್ಲಾಘನೀಯ.
Petrol-Diesel Crisis: ರಷ್ಯಾ-ಉಕ್ರೇನ್ ಯುದ್ಧದ ಪ್ರಭಾವ ಇದೀಗ ಭಾರತದಲ್ಲೂ ಕಂಡು ಬರಲಾರಂಭಿಸಿದೆ. ತೈಲ ಕಂಪನಿಗಳು ದೇಶದಲ್ಲಿನ ನಷ್ಟವನ್ನು ಕಡಿಮೆ ಮಾಡಲು ತಮ್ಮ ಲಾಭಕ್ಕಾಗಿ ತೈಲ ಪಡಿತರವನ್ನು ಪ್ರಾರಂಭಿಸಿವೆ. ಇಂತಹ ಪರಿಸ್ಥಿತಿಯಲ್ಲಿ ರಾಜಸ್ಥಾನದ ಒಟ್ಟು 6700 ಪೆಟ್ರೋಲ್ ಪಂಪ್ಗಳ ಪೈಕಿ 4500 ಪಂಪ್ಗಳು ಒಣಗುವ ಹಂತ ತಲುಪಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.