Strange love story: ಹುಬ್ಬಳ್ಳಿಯಿಂದ ಕೊಲ್ಲಾಪುರದ ಅಜ್ಜಿ ಮನೆಗೆ ಹೋಗುವುದಾಗಿ ಹೇಳಿ ಹೋದ 18 ವರ್ಷದ ತಮ್ಮ ಪುತ್ರಿ 50 ವರ್ಷದ ಅಂಕಲ್ನೊಂದಿಗೆ ಪರಾರಿಯಾಗಿದ್ದಾಳೆ ಅಂತಾ ಆರೋಪಿಸಿ ಯುವತಿ ಮನೆಯವರು ಕಣ್ಣೀರು ಹಾಕಿದ್ದಾರೆ.
ಧಾರವಾಡದಲ್ಲಿ ಗೋವುಗಳ ಸಾಗಾಟ ಲಾರಿ ಪತ್ತೆ
14 ಗೋವುಗಳಿದ್ದ ಲಾರಿ ವಶ, ರಾಸುಗಳ ರಕ್ಷಣೆ
ಬೆಳಗಾವಿಯಿಂದ ಹುಬ್ಬಳ್ಳಿಗೆ ಹೊರಟಿದ್ದ ಮಾಹಿತಿ
ಸ್ಥಳಕ್ಕೆ ಧಾರವಾಡ ಗ್ರಾಮೀಣ ಠಾಣೆ ಪೊಲೀಸರ ಭೇಟಿ
ಖಚಿತ ಮಾಹಿತಿ ಆಧರಿಸಿ ಲಾರಿ ಹಿಡಿದ ಕಾರ್ಯಕರ್ತರು
ಯರಿಕೊಪ್ಪ ಬೈಪಾಸ್ ಬಳಿ ಲಾರಿ ಹಿಡಿದು ಕಾರ್ಯಕರ್ತರು
Mahakumbh Mela 2025: ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ಬರೋಬ್ಬರಿ 144 ವರ್ಷಗಳ ನಂತರ ಮಹಾಕುಂಭ ಮೇಳ ನಡೆಯುತ್ತಿದೆ. ಕುಂಭಮೇಳಕ್ಕೆ ಪ್ರಯಾಣ ಬೆಳೆಸಲು ಹುಬ್ಬಳ್ಳಿಯಿಂದ 2 ವಿಶೇಷ ರೈಲುಗಳನ್ನು ಪ್ರಾರಂಭಿಸಲಾಗಿದೆ.
ಮಾನವೀಯ ಜೈನ ಧರ್ಮ ತತ್ವಗಳ ಅಳವಡಿಕೊಳ್ಳಬೇಕು.ಮಠ-ಮಂದಿರ ಕೇವಲ ಧಾರ್ಮಿಕ ಕೇಂದ್ರಗಳಲ್ಲ. ಮಠ-ಮಂದಿರಗಳು ಸಾಮಾಜಿಕ ಬದಲಾವಣೆಗೂ ಕಾರಣವಾದ ಕೇಂದ್ರಗಳು.ಸಂಘರ್ಷಗಳ ಕಾರಣದಿಂದ ಜಾಗತಿಕ ಬಿಕ್ಕಟ್ಟುಗಳು ಹೆಚ್ಚಿವೆ.
ಹುಬ್ಬಳ್ಳಿಯಲ್ಲಿ ಸಿಲಿಂಡರ್ ಸೋರಿಕೆ ದುರಂತ ಕೇಸ್
ಮತ್ತೋರ್ವ ಅಯ್ಯಪ್ಪಸ್ವಾಮಿ ಮಾಲಾಧಾರಿ ಸಾವು
ಪ್ರಕಾಶ ಬಾರಕೇರ ಸಾವು, ಮೃತರ ಸಂಖ್ಯೆ 8ಕ್ಕೆ ಏರಿಕೆ
ಉಣಕಲ್ನ ಅಚ್ಚವ್ವನ ಕಾಲೋನಿಯಲ್ಲಿ ನಡೆದ ಘಟನೆ
ಹೆಚ್ಚುವರಿ ತರಗತಿಗಳಿಗೆ ಹಾಜರಾಗಿ ಮರಳಿ ಮನೆ ಹೋಗಲು ಕಾರಿಗೆ ಹತ್ತಿದ ವಿದ್ಯಾರ್ಥಿಗಳು, ಕಾರು ಪಲ್ಟಿಯಾದ ಪರಿಣಾಮ ಹಲವು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಚಿಲಕವಾಡ -ಬೆಳಹಾರ್ ಗ್ರಾಮಗಳ ಮದ್ಯೆ ಸಂಭವಿಸಿದ್ದು ಗಾಯಾಳು ಹುಬ್ಭಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ತುಂಬಾ ದಿನಗಳಿಂದ ಓಡಾಡಿಕೊಂಡಿದ್ದ ಈ ಹಾವು ಕಂಡ ತಕ್ಷಣವೇ ಅದನ್ನು ಹೊಡೆದು ಕೊಲ್ಲಲಾಗಿತ್ತು. ಅದಾದ ಒಂದು ವಾರದಲ್ಲಿ ಈ ಮನೆಯ 11 ವರ್ಷದ ಪೂಜಾ ಎಂಬ ಬಾಲಕಿಗೆ ಇದೇ ಹಿತ್ತಲಿನಲ್ಲಿ ನಾಗರಹಾವು ಕಾಣೋಕೆ ಶುರುವಾಗಿತ್ತು. ಆಕೆಗೆ ಮಾತ್ರವಲ್ಲ, ಅಕ್ಕಪಕ್ಕದ ಮನೆಗಳ ಮಕ್ಕಳಿಗೆ ಆ ಹಾವು ಕಂಡಿತ್ತು.
Idgah Maidan: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಹುಬ್ಬಳ್ಳಿಯ ಕಚೇರಿ ಎದುರು ಪ್ರತಿಭಟನೆಗೆ ನಿರ್ಧಾರ ಮಾಡಿದ್ದು ಶ್ರೀ ಗಜಾನನ ಮಹಾಮಂಡಳದ ಅಧ್ಯಕ್ಷ ಡಿ.ಗೋವಿಂದರಾವ್ ನೇತೃತ್ವ ವಹಿಸಲಿದ್ದಾರೆ.
Hubballi Police Firing: ಉಪನಗರ ಠಾಣೆಯ ವ್ಯಾಪ್ತಿಯಲ್ಲಿ ಕಳೆದ ಕೆಲವು ದಿನಗಳ ಹಿಂದೆ ಚನ್ನಮ್ಮ ವೃತ್ತದ ಬಳಿ ಚೈನು, ಉಂಗುರು, ಫೋನ್ ಹಾಗೂ ಹಣ ದರೋಡೆ ಪ್ರಕರಣ ನಡೆದಿತ್ತು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಉಪನಗರ ಠಾಣೆಯ ಪೊಲೀಸರು ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ತನಿಖೆ ಕೈಗೊಂಡು ಆರೋಪಿ ಅರುಣ ನಾಯಕ್ ಎಂಬಾತನನ್ನು ಬಂಧಿಸಿದ್ದಾರೆ.
Basavaraj Bommai: ಇಸ್ಲಾಂ ದೇಶಗಳಲ್ಲಿ ಮುಸ್ಲೀಮರ ಜನಸಂಖ್ಯೆ ಕಡಿಮೆಯಾಗುತ್ತಿದ್ದು ಭಾರತದಲ್ಲಿ ಮಾತ್ರ ವೇಗವಾಗಿ ಹೆಚ್ಚಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
Neha Hiremath Murder: ಮಗಳ ಕಗ್ಗೊಲೆ ಪ್ರಕರಣದಲ್ಲಿ ನಮಗೆ ನ್ಯಾಯ ದಕ್ಕಿಸಿ ಕೊಡಿ... ದಯವಿಟ್ಟು ಹಿಂದೂ ವಿದ್ಯಾರ್ಥಿನಿ- ಯುವತಿಯರ ಜೀವಕ್ಕೆ ಗ್ಯಾರೆಂಟಿ ಕೊಡಿಸಿ...ಮಕ್ಕಳ ಅಮೂಲ್ಯ ಜೀವ ಉಳಿಸಿಕೊಡಿ...ಇದು ನಿಮ್ಮಿಂದ ಮಾತ್ರವೇ ಸಾಧ್ಯ ಸರ್, ಪ್ಲೀಸ್... ಹಂತಕನಿಗೆ ಕಠಿಣ ಶಿಕ್ಷೆ ಕೊಡಿಸಿ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.