ಬಾಂಗ್ಲಾದೇಶದ ವಿರುದ್ಧ ಗೆದ್ದು ಬೀಗಿದ ಇಂಡಿಯಾ
ಟೀಮ್ ಇಂಡಿಯಾ ಪರ ಶುಭ್ಮನ್ ಗಿಲ್ ಭರ್ಜರಿ ಶತಕ
ಚಾಂಪಿಯನ್ಸ್ ಟ್ರೋಫಿಯಲ್ಲಿ ಶತಕ ಸಿಡಿಸಿ ದಾಖಲೆ
ಒಡಿಐನಲ್ಲಿ ಎಂಟನೇ ಶತಕ ಸಿಡಿಸಿದ ಶುಭ್ಮನ್ ಗಿಲ್
IND vs BAN Score : ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಆರಂಭಿಕ ಪಂದ್ಯದಲ್ಲಿ ಬಾಂಗ್ಲಾದೇಶದ ವಿರುದ್ಧ ಭಾರತ ಗೆಲುವು ಸಾಧಿಸಿದೆ.. ಶುಭಮನ್ ಗಿಲ್ ಅವರ ಬ್ಯಾಟಿಂಗ್ ಮ್ಯಾಜಿಕ್ನಿಂದ ಟೀಂ ಇಂಡಿಯಾ ಗೆದ್ದು ಬೀಗಿದೆ. ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 6 ವಿಕೆಟ್ಗಳ ಜಯ ಲಭಿಸಿದೆ.
India vs Bangladesh Live Score : ಬಾಂಗ್ಲಾದೇಶದ ವಿರುದ್ಧದ ಪಂದ್ಯದಲ್ಲಿ ಭಾರತ ತಂಡವು ಭರ್ಜರಿ ಆರಂಭವನ್ನು ಕಂಡಿದೆ. ಬಾಂಗ್ಲಾ ಟೀಂ ನಾಯಕ ನಜ್ಮುಲ್ ಹೊಸೈನ್ ಶಾಂಟೊ ಕೇವಲ ಎರಡು ಎಸೆತಗಳಲ್ಲಿ ಶೂನ್ಯಕ್ಕೆ ಔಟ್ ಆದರು. ಈ ವೇಳೆ ವಿರಾಟ್ ಕೊಹ್ಲಿ ಮತ್ತು ಹರ್ಷಿತ್ ರಾಣಾ ಪ್ರತಿಕ್ರಿಯೆಯ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
Indian Pacer Mohammed Shami: ಟೀಂ ಇಂಡಿಯಾದ ಸ್ಟಾರ್ ವೇಗಿ ಮೊಹಮ್ಮದ್ ಶಮಿ 2023 ರ ಏಕದಿನ ವಿಶ್ವಕಪ್ ನಂತರ ಪಾದದ ಶಸ್ತ್ರಚಿಕಿತ್ಸೆಗೆ ಒಳಗಾಗಿ ಮತ್ತೆ ಕ್ರಿಕೆಟ್ ಮೈದಾನಕ್ಕೆ ಮರಳಿದ್ದಾರೆ, ಶಮಿ ಈಗ ರಣಜಿ ಪಂದ್ಯಾವಳಿಯೊಂದಿಗೆ ಪುನರಾಗಮನ ಮಾಡುತ್ತಿದ್ದಾರೆ. ಆದರೆ ಅಷ್ಟರಲ್ಲಿ ಈ ಸ್ಟಾರ್ ವೇಗಿ ವಿರುದ್ಧ ಸಂವೇದನಾಶೀಲ ಆರೋಪ ಮಾಡಲಾಗಿದೆ.
IND vs BAN: ಬಾಂಗ್ಲಾದೇಶ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಗೆ ಟೀಮ್ ಇಂಡಿಯಾ ತಂಡದಲ್ಲಿ ಬಿಸಿಸಿಐ ಕೆಲವು ಹೊಸ ಮುಖಗಳನ್ನು ನೀಡಿದೆ. ಇದರ ಲಾಭ ಪಡೆಯುವಲ್ಲಿ ನಿತೀಶ್ ರೆಡ್ಡಿ ಮತ್ತು ಮಯಾಂಕ್ ಯಾದವ್ ಕೂಡ ಯಶಸ್ವಿಯಾದರು.
India vs Bangladesh, 2nd T20I: ಯುವ ಆಲ್ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಹಾಗೂ ರಿಂಕು ಸಿಂಗ್ ತಮ್ಮ ಸ್ಫೋಟಕ ಬ್ಯಾಟಿಂಗ್ ಮೂಲಕ ಇಡೀ ಪಂದ್ಯದ ದಿಕ್ಕನೇ ಬದಲಿಸಿದರು. ಅದರಲ್ಲೂ 2ನೇ ಅಂತಾರಾಷ್ಟ್ರೀಯ ಪಂದ್ಯವನ್ನಾಡುತ್ತಿರುವ ನಿತೀಶ್ ಆಟಕ್ಕೆ ಬಾಂಗ್ಲಾದೇಶ ತಂಡವೇ ಸುಸ್ತಾಯಿತು.
India vs Bangladesh: ಭಾರತ ಮತ್ತು ಬಾಂಗ್ಲಾದೇಶ ನಡುವಿನ ಟಿ-20 ಸರಣಿ ಭಾನುವಾರದಿಂದ ಗ್ವಾಲಿಯರ್ನಲ್ಲಿ ಆರಂಭವಾಗಿದೆ. ಗ್ವಾಲಿಯರ್ನ ಶ್ರೀಮಂತ್ ಮಾಧವರಾವ್ ಸಿಂಧಿಯಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಮೊದಲ ಟಿ-20 ಪಂದ್ಯದಲ್ಲಿ 7 ವಿಕೆಟ್ಗಳಿಂದ ಗೆಲುವು ಸಾಧಿಸಿತ್ತು.
IND vs BAN, T20I: ಭಾರತ ಮತ್ತು ಬಾಂಗ್ಲಾದೇಶ ನಡುವಿನ T20I ಸರಣಿಯ ನಡುವೆ, ಅನುಭವಿ ಆಟಗಾರನೊಬ್ಬ ನಿವೃತ್ತಿ ಘೋಷಿಸುವ ಮೂಲಕ ಎಲ್ಲರನ್ನು ಅಚ್ಚರಿಗೊಳಿಸಿದ್ದಾರೆ. ಈ ಸುದ್ದಿಯಿಂದ ಇಡೀ ಕ್ರಿಕೆಟ್ ಜಗತ್ತಿಗೆ ಬಿಗ್ ಶಾಕ್ ಉಂಟಾಗಿದೆ.
India vs Bangladesh: ಗ್ವಾಲಿಯರ್ನಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ಟೀಂ ಇಂಡಿಯಾ 7 ವಿಕೆಟ್ಗಳ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಭಾರತ ತಂಡ ಪಾಕಿಸ್ತಾನದ ವಿಶ್ವ ದಾಖಲೆಯನ್ನು ಮುರಿದು ಹೊಸ ದಾಖಲೆ ನಿರ್ಮಿಸಿದೆ.
India vs Bangladesh: ಬಾಂಗ್ಲಾದೇಶ ವಿರುದ್ಧ ನಡೆಯುತ್ತಿರುವ ಮೂರು ಟಿ20 ಸರಣಿಯಲ್ಲಿ ಟೀಂ ಇಂಡಿಯಾ ಗೆಲುವಿನೊಂದಿಗೆ ಶುಭಾರಂಭ ಮಾಡಿದೆ. ಸರಣಿಯ ಮೊದಲ ಪಂದ್ಯ ಭಾನುವಾರ (ಅಕ್ಟೋಬರ್ 07) ಗ್ವಾಲಿಯರ್ನ ನ್ಯೂ ಮಾಧವರಾವ್ ಸಿಂಧಿಯಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಿತು. ಈ ಪಂದ್ಯವನ್ನು ಭಾರತ ತಂಡ 7 ವಿಕೆಟ್ಗಳಿಂದ ಗೆದ್ದುಕೊಂಡಿತು.
IND vs BAN, 1st T20I: ಹಾರ್ದಿಕ್ ಪಾಂಡ್ಯ ಭಾರತ ಮತ್ತು ಬಾಂಗ್ಲಾದೇಶ T20I ಸರಣಿಯೊಂದಿಗೆ ಆಕ್ಷನ್ ಮಾಡಲಿದ್ದಾರೆ. 2 ತಿಂಗಳ ನಂತರ ಅವರು ಕ್ರಿಕೆಟ್ ಮೈದಾನದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಸಮಯದಲ್ಲಿ ಹಾರ್ದಿಕ್ಗೆ ಇತಿಹಾಸ ಸೃಷ್ಟಿಸಲು ಉತ್ತಮ ಅವಕಾಶ ದೊರೆಯಲಿದೆ.
Team India: ಭಾರತ ಮತ್ತು ಬಾಂಗ್ಲಾದೇಶ ನಡುವಿನ ಕಾನ್ಪುರ ಟೆಸ್ಟ್ ಪಂದ್ಯ ರೋಚಕವಾಗಿದೆ. ಎರಡು ದಿನಗಳ ಕಾಲ ಮಳೆಯಿಂದ ಆಟ ನಲುಗಿ ಹೋಗಿದ್ದರಿಂದ ನಾಲ್ಕನೇ ದಿನ ಟೀಂ ಇಂಡಿಯಾ ತನ್ನ ಆಕ್ರಮಣವನ್ನು ಹೆಚ್ಚಿಸಿದೆ.. ಇದೀಗ ಅಂತಿಮ ದಿನದಲ್ಲಿ ಡ್ರಾ ಸಾಧಿಸಿ ಗೆಲುವಿನತ್ತ ಮುಖ ಮಾಡುವ ಉದ್ದೇಶದಿಂದ ಟೀಂ ಇಂಡಿಯಾ ಕಣಕ್ಕೆ ಇಳಿಯಲಿದೆ.
India vs Bangladesh, 2nd Test Match: ಕಾನ್ಪುರದಲ್ಲಿ ರವೀಂದ್ರ ಜಡೇಜಾ ಕೇವಲ ಒಂದು ವಿಕೆಟ್ ಪಡೆದರು. ಆದರೆ ಇದರೊಂದಿಗೆ ಅವರು ಟೆಸ್ಟ್ನಲ್ಲಿ ತಮ್ಮ 300ನೇ ವಿಕೆಟ್ ಪಡೆಯುವ ಮೂಲಕ ಹೊಸ ದಾಖಲೆಯೊಂದನ್ನು ನಿರ್ಮಿಸಿದರು.
IND vs BAN: ಬಾಂಗ್ಲಾದೇಶ ವಿರುದ್ಧ ಅಕ್ಟೋಬರ್ 6ರಿಂದ ಪ್ರಾರಂಭವಾಗುವ T20 ಸರಣಿಗೆ ಭಾರತೀಯ ಕ್ರಿಕೆಟ್ ತಂಡವನ್ನು ಶನಿವಾರ ಪ್ರಕಟಿಸಲಾಗಿದೆ. ಟೀಂ ಇಂಡಿಯಾ ನಾಯಕತ್ವ ಸೂರ್ಯಕುಮಾರ್ ಯಾದವ್ ಕೈಯಲ್ಲಿದೆ.
India vs Bangladesh, 2nd Test: ಕಾನ್ಪುರದ ಗ್ರೀನ್ ಪಾರ್ಕ್ ಮೈದಾನದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾದ ಕ್ಯಾಪ್ಟನ್ ರೋಹಿತ್ ಶರ್ಮಾ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದರು. ಅವರ ಈ ನಿರ್ಧಾರದ ಬಗ್ಗೆ ಇದೀಗ ಹಲವಾರು ಪ್ರಶ್ನೆಗಳು ಎದ್ದಿವೆ.
IPL 2025: ಐಪಿಎಲ್ 2025 ಆರಂಭವಾಗುವ ಮೊದಲು ಮೂಲಗಳನ್ನು ಉಲ್ಲೇಖಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಅನೇಕ ಸುದ್ದಿಗಳನ್ನು ಹರಡಲಾಗುತ್ತಿದೆ. ಈ ಸುದ್ದಿಗಳಿಗೆ ಯಾವುದೇ ರೀತಿಯ ಮೂಲಗಳಿಲ್ಲ. ಇವು ಸಂಪೂರ್ಣವಾಗಿ ನಕಲಿ ಆಗಿದ್ದು, ಅಭಿಮಾನಿಗಳಲ್ಲಿ ತುಂಬಾ ಬೇಸರ ಮೂಡಿಸಿವೆ. ಕೆಲವು ಗಾಳಿಸುದ್ದಿಗಳಿಂದ ಆಟಗಾರರಿಗೂ ದೊಡ್ಡ ಮುಜುಗರವುಂಟಾಗಿದೆ.
india vs bangladesh: ಭಾರತ ಮತ್ತು ಬಾಂಗ್ಲಾದೇಶ ನಡುವಿನ ಎರಡನೇ ಟೆಸ್ಟ್ ಕಾನ್ಪುರದ ಗ್ರೀನ್ ಪಾರ್ಕ್ ಸ್ಟೇಡಿಯಂನಲ್ಲಿ ಆರಂಭವಾಗಿದೆ. ಟಾಸ್ ಗೆದ್ದ ಟೀಂ ಇಂಡಿಯಾ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಆದರೆ, ಈ ಪಂದ್ಯ ಆರಂಭಕ್ಕೂ ಮುನ್ನ ಕಾನ್ಪುರ ಅಭಿಮಾನಿಗಳ ಮನ ಕಲಕುವ ಸುದ್ದಿಯೊಂದು ನಡೆದಿದೆ. ವರದಿಗಳ ಪ್ರಕಾರ, ಈಗ ಕಾನ್ಪುರದಲ್ಲಿ ಅಂತಾರಾಷ್ಟ್ರೀಯ ಪಂದ್ಯಗಳು ನಡೆಯುವುದಿಲ್ಲ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.