ಟ್ಯಾಂಕರ್ ಮತ್ತು ಕಾರು ನಡುವೆ ಭೀಕರ ಅಪಘಾತ
ಸ್ಥಳದಲ್ಲಿ ಇಬ್ಬರ ಸಾವು, ಮೂವರಿಗೆ ಗಂಭೀರ ಗಾಯ
ಶಿವಕುಮಾರ್ (30) ಮತ್ತು ಹುಲಗೇಶ್ (32) ಸಾವು
ಕೊಪ್ಪಳ ಜಿಲ್ಲೆಯ ಕಾರಟಗಿ ಪಟ್ಟಣದಲ್ಲಿ ನಡೆದ ಘಟನೆ
ಕೊಪ್ಪಳ ಜಿಲ್ಲಾದ್ಯಂತ ಬಕ್ರೀದ್ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರನೆ ಮಾಡಿದ್ರು. ಕೊಪ್ಪಳದ ಈದ್ಗಾ ಮೈದಾನ ಸೇರಿದಂತೆ ವಿವಿಧೆಡೆ ಸಾಮೂಹಿಕ ಪ್ರಾರ್ಥನೆಯಲ್ಲಿ ಸಾವಿರಾರು ಮುಸ್ಲಿಂ ಬಾಂಧವರು ಭಾಗಿಯಾಗಿದ್ರು. ಕೊಪ್ಪಳ, ಗಂಗಾವತಿ, ಕಾರಟಗಿ, ಕುಷ್ಟಗಿ ಭಾಗದಲ್ಲಿ ಹಬ್ಬ ಆಚರಣೆ ಮಾಡಿ, ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು. ಅಲ್ಲದೇ ಬಕ್ರೀದ್ ಆಚರಣೆಯಲ್ಲಿ ವಿವಿಧ ಪಕ್ಷಗಳ ಮುಖಂಡರು ಭಾಗವಹಿಸಿದ್ರು
By accepting cookies, you agree to the storing of cookies on your device to enhance site navigation, analyze site usage, and assist in our marketing efforts.