Kichcha Sudeep favourite Actress: ಕನ್ನಡದ ಸ್ಟಾರ್ ಹೀರೋ ಕಿಚ್ಚ ಸುದೀಪ್ ಅವರಿಗೆ ತೆಲುಗಿನಲ್ಲಿಯೂ ಒಳ್ಳೆಯ ಫಾಲೋಯಿಂಗ್ ಇರುವುದು ಗೊತ್ತೇ ಇದೆ. ‘ಈಗ್’ ಚಿತ್ರದ ಮೂಲಕ ನಾಯಕನಟನಾಗಿ ಮುಂದೆ ಬಂದು ತಮ್ಮ ಅದ್ಭುತ ಅಭಿನಯದಿಂದ ಪ್ರೇಕ್ಷಕರನ್ನು ಸೆಳೆದಿದ್ದರು. ಸದ್ಯ ಅವರು ಕನ್ನಡದಲ್ಲಿ ಸರಣಿ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ.
Kiccha Sudeep: ಸಿಸಿಎಲ್ ಆರಂಭದ ಅಂಗವಾಗಿ ಕಿಚ್ಚ ಸುದೀಪ್ ಪತ್ರಿಕಾಗೋಷ್ಠಿ ಕರೆದಿದ್ದರು. ಈ ಸಂದರ್ಭದಲ್ಲಿ, ರಾಜ್ಯ ಸರ್ಕಾರ ಕೊಡಮಾಡುವ ರಾಜ್ಯ ಪ್ರಶಸ್ತಿಯನ್ನು ಯಾಕೆ ತಿರಸ್ಕರಿಸಿದ್ದೀರಿ ಎಂದು ಪತ್ರಕರ್ತ ಪ್ರಶ್ನೆ ಮಾಡಿದ್ದಾನೆ. ಇದಕ್ಕೆ ಗರಂಗೊಂಡ ಕಿಚ್ಚ ಕಟುವಾಗಿ ಪ್ರತಿಕ್ರಿಯಿಸಿದ್ದಾರೆ.
ಬಿಗ್ ಬಾಸ್ 11 ಸೀಸನ್ ಗ್ರಾಂಡ್ ಫಿನಾಲೆ ನೆನ್ನೆ ಅಷ್ಟೇ ಮುಗಿದಿದೆ. ಈ ಫಿನಾಲೆಯಲ್ಲಿ ಕಿಚ್ಚ ಸುದೀಪ್ ತಮ್ಮ ಕೈಯಲ್ಲಿರುವ ಬ್ರಾಸ್ಲೆಟನ್ನು ಓರ್ವ ವ್ಯಕ್ತಿಗೆ ನೀಡಿದ್ದಾರೆ ತುಂಬಾ ಅದೃಷ್ಟವಂತರಾಗಿರುತ್ತಾರೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.
Bigg Boss 11 Winner Hanumanth: ಬಿಗ್ ಬಾಸ್ ಸೀಸನ್ 11 ಶುರುವಾದ 21ನೇ ದಿನಕ್ಕೆ ದೊಡ್ಮನೆಗೆ ಬಂದಿದ್ದ ಹನುಮಂತ ಮೊದಲ ಸ್ಪರ್ಧಿಯಾಗಿ ಗ್ರ್ಯಾಂಡ್ ಫಿನಾಲೆ ತಲುಪಿದ್ದರು. ತಮ್ಮ ಅತ್ಯುತ್ತಮ ಆಟದಿಂದಲೇ ಕೋಟ್ಯಂತರ ಜನರ ಮನಗೆದ್ದಿದ್ದರು.
Trivikram-Bhavya Gowda: ಬಿಗ್ಬಾಸ್ ಕನ್ನಡ ರನ್ನರ್ ಅಪ್ ತ್ರಿವಿಕ್ರಮ್ ಇತ್ತೀಚೆಗೆ ತಮ್ಮ ಮನದ ಮಾತುಗಳನ್ನು ಹಂಚಿಕೊಂಡಿದ್ದಾರೆ.. ಇದೇ ವೇಳೆ ಭವ್ಯ ಅವರೊಂದಿಗಿನ ಮದುವೆಯ ಸುದ್ದಿಗೂ ಪ್ರತಿಕ್ರಿಯೆ ನೀಡಿದ್ದಾರೆ..
Hanumanth: ಹನುಮಂತು ಬಿಗ್ ಬಾಸ್ ಟ್ರೋಫಿ ಎತ್ತಿಹಿಡಿಯುವ ಮುನ್ನವೇ ಅವರ ಚಿಕ್ಕಪ್ಪ ಇಹಲೋಕ ತ್ಯಜಿಸಿದ್ದರಂತೆ. ಅವರ ಅಂತ್ಯಕ್ರಿಯೆ ಸಹ ಮುಗಿದಿದೆಯಂತೆ. ಹೀಗಾಗಿ ಹನುಮಂತನ ನೋಡಲು ಆತನ ಊರಿಗೆ ಆಗಮಿಸಲು ಸಜ್ಜಾಗಿದ್ದ ಸಾವಿರಾರು ಅಭಿಮಾನಿಗಳಲ್ಲಿ ನಿರಾಸೆ ಮೂಡಿದೆ.
Bigg Boss Kannada 11 Winner Remuneration: ಎಲ್ಲರ ಆಸೆಯಂತೆ ಬಿಗ್ ಬಾಸ್ ಸೀಸನ್ 11 ವಿನ್ನರ್ ಆಗಿ ಹನುಮಂತ ಹೊರಹೊಮ್ಮಿದ್ದಾರೆ. ತ್ರಿವಿಕ್ರಮ್ ಅವರು ರನ್ನರ್ ಅಫ್ಗೆ ತೃಪ್ತಿಪಟ್ಟುಕೊಂಡಿದ್ದಾರೆ. ಸುಮಾರು ಐದು ಕೋಟಿಗೂ ಹೆಚ್ಚು ಮತಗಳನ್ನು ಪಡೆದುಕೊಂಡ ಹನುಮಂತ ವಿನ್ನರ್ ಆಗಿದ್ದಾರೆ. ಸುಮಾರು ಎರಡು ಕೋಟಿಗೂ ಹೆಚ್ಚು ವೋಟುಗಳನ್ನ ಪಡೆದುಕೊಂಡ ತ್ರಿವಿಕ್ರಮ್ ಅವರು ರನ್ನರ್ ಅಫ್ ಆಗಿದ್ದಾರೆ.
ಬಿಗ್ ಬಾಸ್ 11 ಕನ್ನಡ ಸೀಸನ್ ಫಿನಾಲೆ ಎಲ್ಲರಲ್ಲಿಯೂ ಕುತೂಹಲ ಮೂಡಿಸಿತ್ತು. ಆದರೆ ಇದೀಗ ವಿನ್ನರ್ ಯಾರು ಅಂತ ತಿಳಿದಿದ್ದು, ಹನುಮಂತ ಈ ಸೀಸನ್ ನ ಗೆಲುವು ಸಾಧಿಸಿ ಟ್ರೋಫಿ ತಮ್ಮದಾಗಿಸಿಕೊಂಡಿದ್ದಾರೆ.
Bigg Boss Shocking Elimination: ಉಗ್ರ ಮಂಜುಗೆ ಅಭಿಮಾನಿಗಳ ಬಲ ಸಹ ದೊಡ್ಡದಾಗಿದೆ. ಹೀಗಾಗಿ ಅವರು ಈ ಬಾರಿ ಬಿಗ್ ಬಾಸ್ ವಿನ್ನರ್ ಆಗಿಯೇ ಆಗುತ್ತಾರೆ ಅನ್ನೋದು ಸಾಕಷ್ಟು ಜನರ ಅಭಿಪ್ರಾಯವಾಗಿತ್ತು.
Bigg Boss Kannada season 11 Updates: ಕುರಿಗಾಹಿ, ಸಿಂಗರ್ ಹನುಮಂತ ವೈಲ್ಡ್ ಎಂಟ್ರಿ ಮೂಲಕ ಎಂಟ್ರಿ ಕೊಟ್ಟು ಗ್ರ್ಯಾಂಡ್ ಫಿನಾಲೆ ತಲುಪಿದ ಮೊದಲ ಸ್ಪರ್ಧಿ ಎನಿಸಿಕೊಂಡರು. ಈ ಬಾರಿ ಉತ್ತಮ ಆಟವಾಡಿರುವ ಹನುಮಂತನೇ ವಿನ್ನರ್ ಆಗಬೇಕೆಂಬುದು ಬಹುತೇಕರ ಅಭಿಪ್ರಾಯವಾಗಿದೆ.
Bigg Boss Kannada season 11: ಬಿಗ್ ಬಾಸ್ ಕನ್ನಡ 11ರ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ ಶುರುವಾಗಿರುವ ಬೆನ್ನಲ್ಲೇ ಅಭಿಮಾನಿಗಳಿಗೆ ನಿರಾಸೆ ಮೂಡಿಸುವ ಸುದ್ದಿಯೊಂದು ಹೊರಬಿದ್ದಿದೆ. ವೈಲ್ಡ್ ಕಾರ್ಡ್ ಎಂಟ್ರಿ ಪಡೆದು ವಿನ್ನರ್ ಆಗ್ತಾರೆ ಅಂತಾ ಗತ್ತು ತೋರಿದ್ದ ಸ್ಟ್ರಾಂಗ್ ಸ್ಪರ್ಧಿಯೇ ಔಟ್ ಆಗಿದ್ದಾರೆ.
Bigg Boss Grand Finale 11: ಇಷ್ಟುದಿನ ಪ್ರತಿದಿನ ಎಪಿಸೋಡ್ ರಾತ್ರಿ 9.30ಕ್ಕೆ ಪ್ರಸಾರವಾಗುತ್ತಿತ್ತು. ವೀಕೆಂಡ್ ಎಪಿಸೋಡ್ ರಾತ್ರಿ 9 ಗಂಟೆಗೆ ಪ್ರಸಾರವಾಗುತ್ತಿತ್ತು. ಆದರೆ ಫಿನಾಲೆ ಸಮಯದಲ್ಲಿ ಇದೀಗ ದೊಡ್ಡ ಬದಲಾವಣೆ ಮಾಡಲಾಗಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Bigg Boss Kannada season 11 Updates: ಬಿಗ್ ಬಾಸ್ ಪ್ರಾರಂಭದ ಎಪಿಸೋಡ್ ಮತ್ತು ಫಿನಾಲೆ ಎಪಿಸೋಡ್ಗೆ ಅತಿಹೆಚ್ಚಿನ ಅವಧಿಯ ನಿರೂಪಣೆ ಮಾಡಬೇಕಾಗುತ್ತದೆ. ಬಹುಶಃ ಕನ್ನಡದ ಯಾವ ಕಲಾವಿದರು ಸಹ ಆ ರೀತಿ ಶೂಟ್ ಮಾಡಲು ಸಾಧ್ಯವಿಲ್ಲವೆಂದು ಪ್ರಥಮ್ ತಿಳಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Kichcha Sudeep Bigg Boss Remuneration: ಬಿಗ್ ಬಾಸ್ ಸೀಸನ್ 11 ಫಿನಾಲೆಗೆ ದಿನಗಣನೆ ಶುರುವಾಗಿದೆ. ಇನ್ನೊಂದೆಡೆ ಈ ಸೀಸನ್ ಕಿಚ್ಚ ಸುದೀಪ್ ಅವರ ಕೊನೆಯ ಸೀಸನ್ ಎಂದು ಹೇಳಾಗಿದೆ. ಒಂದು ಅರ್ಥದಲ್ಲಿ ಹೇಳುವುದಾದರೆ, ಕಿಚ್ಚ ಇಲ್ಲದಿದ್ದರೆ ಈ ಶೋ ಬಹುಶಃ ಇಷ್ಟೊಂದು ಫೇಮಸ್ ಆಗುತ್ತಿರಲಿಲ್ಲವೇನೋ... ಅವರ ಖಡಕ್ ನುಡಿಗಳೇ ಕನ್ನಡ ಬಿಗ್ ಬಾಸ್ ಬಹಳಷ್ಟು ಹಿಟ್ ಆಗಲು ಕಾರಣ ಎನ್ನಬಹುದು.
Bigg Boss Kannada 11 Winner: ಬಿಗ್ ಬಾಸ್ ಕನ್ನಡ ಸೀಸನ್ 11 ರಲ್ಲಿ ಈ ಬಾರಿ ಇಬ್ಬರು ಸ್ಪರ್ಧಿಗಳು ವಿನ್ನರ್ ಆಗಲಿದ್ದಾರಾ ಎಂಬ ಅನುಮಾನವೊಂದು ವೀಕ್ಷಕರನ್ನು ಕಾಡುತ್ತಿದೆ. ಇದಕ್ಕೆ ಬಹುಮುಖ್ಯ ಕಾರಣವೂ ಇದೆ. ಈ ಎಲ್ಲದರ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ ನೋಡಿ...
Bigg Boss Kannada 11: ಬಿಗ್ಬಾಸ್ ಕನ್ನಡ ಸೀಸನ್ 11 ಸದ್ಯ ಅಂತಿಮ ಹಂತಕ್ಕೆ ತಲುಪುತ್ತಿದೆ.. ಹನುಮಂತು ಗ್ರ್ಯಾಂಡ್ ಫಿನಾಲೆಗೆ ಪ್ರವೇಶ ಪಡೆದಿದ್ದು, ಗೌತಮಿ, ಮಂಜು, ಭವ್ಯ, ಧನರಾಜ್, ರಜತ್ ಕಿಶನ್, ಮೋಕ್ಷಿತಾ, ಹಾಗೂ ತ್ರಿವಿಕ್ರಮ್ ಈ ಮಿಕ್ಕ ಏಳು ಸ್ಪರ್ಧಿಗಳಲ್ಲಿ ಈ ವಾರ ಒಬ್ಬರು ಹೊರಬರುವುದು ಪಕ್ಕಾ ಎನ್ನಲಾಗುತ್ತಿದೆ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.