Panchamukhi Hanuman - ನೀವೂ ಕೂಡ ಪಂಚಮುಖಿ ಆಂಜನೇಯನ ರೂಪ ನೋಡಿರಬೇಕು, ಆದರೆ ಹನುಮನಿಗೆ ಈ ರೂಪ ಯಾಕೆ ಬಂತು? ಮತ್ತು ಅದಕ್ಕೆ ಕಾರಣ ಏನು ನಿಮಗೆ ತಿಳಿದಿದೆಯೇ? ಇಲ್ಲದಿದ್ದರೆ, ಅದರ ಹಿಂದಿನ ಪುರಾಣ ಏನು ತಿಳಿದುಕೊಳ್ಳೋಣ ಬನ್ನಿ.
ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಅನುಷ್ಠಾನವನ್ನು ತಡೆಯಲು ವಿಶ್ವದ ಯಾವುದೇ ಶಕ್ತಿಯಿಂದ ಸಾಧ್ಯವಿಲ್ಲ ಎಂದು ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್ ಬುಧವಾರ ಹೇಳಿದ್ದಾರೆ ಮತ್ತು ಪ್ರಧಾನಿ ನರೇಂದ್ರ ಮೋದಿಯವರನ್ನು ಬೆದರಿಕೆಗಳಿಗೆ ಹೆದರದ ಸಿಂಹ ಎಂದು ಬಣ್ಣಿಸಿದರು.
ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಅನುಷ್ಠಾನವನ್ನು ತಡೆಯಲು ವಿಶ್ವದ ಯಾವುದೇ ಶಕ್ತಿಯಿಂದ ಸಾಧ್ಯವಿಲ್ಲ ಎಂದು ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್ ಬುಧವಾರ ಹೇಳಿದ್ದಾರೆ ಮತ್ತು ಪ್ರಧಾನಿ ನರೇಂದ್ರ ಮೋದಿಯವರನ್ನು ಬೆದರಿಕೆಗಳಿಗೆ ಹೆದರದ ಸಿಂಹ ಎಂದು ಬಣ್ಣಿಸಿದರು.
ಹನುಮಾನ್ ಜಾತೀಯ ಹುಡುಕಾಟ ಈಗ ತೀವ್ರಗೊಂಡಿದೆ.ಈ ಹಿಂದೆ ಉತ್ತರಪ್ರದೇಶದ ಸಿಎಂ ಆದಿತ್ಯನಾಥ್ ಹನುಮಾನ್ ನ್ನು ದಲಿತ ಸಮುದಾಯಕ್ಕೆ ಸೇರಿದವನು ಎಂದು ಕರೆದಿದ್ದರು.ಇದಾದ ಬೆನ್ನಲ್ಲಿ NCST ಅಧ್ಯಕ್ಷ ನಂದ ಕುಮಾರ್ ಅವರು ಆದಿವಾಸಿ ಸಮುದಾಯ ಎಂದು ತಿಳಿಸಿದ್ದರು.
ಉತ್ತರ ಪ್ರದೇಶದ ಸಿಎಂ ಹನುಮಾನ್ ದಲಿತ ಎಂದು ಹೇಳಿಕೆ ನೀಡಿದ ನಂತರ ಈಗ ರಾಷ್ಟ್ರೀಯ ಪ.ಪಂಗಡ ಆಯೋಗದ ಅಧ್ಯಕ್ಷ ನಂದ ಕುಮಾರ್ ಸಾಯಿ ಹನುಮಾನ್ ಆದಿವಾಸಿ ಸಮುದಾಯಕ್ಕೆ ಸೇರಿದವನು ಎಂದು ಹೇಳಿಕೆ ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.