Mokshita Pai Money Donation: ಮೋಕ್ಷಿತಾ ಬಗ್ಗೆ ನೆಗೆಟಿವ್ ಸುದ್ದಿ ಹರಿದಾಡಿದ್ದ ಸಂದರ್ಭದಲ್ಲಿ ಅವರ ಕುಟುಂಬಕ್ಕೂತುಂಬಾ ಬೇಸರವನ್ನುಂಟು ಮಾಡಿತ್ತು. ಆದರೀಗ ತಾನು ಮಾಡಿರುವ ಅದೊಂದು ಕೆಲಸದಿಂದ ಎಲ್ಲರ ಬಾಯಿಮುಚ್ಚುವಂತೆ ಮಾಡಿದ್ದಾರೆ.
Trivikram-Bhavya Gowda: ಬಿಗ್ಬಾಸ್ ಕನ್ನಡ ರನ್ನರ್ ಅಪ್ ತ್ರಿವಿಕ್ರಮ್ ಇತ್ತೀಚೆಗೆ ತಮ್ಮ ಮನದ ಮಾತುಗಳನ್ನು ಹಂಚಿಕೊಂಡಿದ್ದಾರೆ.. ಇದೇ ವೇಳೆ ಭವ್ಯ ಅವರೊಂದಿಗಿನ ಮದುವೆಯ ಸುದ್ದಿಗೂ ಪ್ರತಿಕ್ರಿಯೆ ನೀಡಿದ್ದಾರೆ..
Mokshita Pai Bigg Boss Shocking Elimination: ಈ ಬಾರಿಯೂ ಬಿಗ್ ಬಾಸ್ ಟ್ರೋಫಿ ಮಹಿಳೆಯರಿಗೆ ಸಿಕ್ಕಿಲ್ಲ. ಇದು ವೀಕ್ಷಕರಿಗೆ ಬೇಸರದ ಸಂಗತಿಯಾಗಿದೆ. ಈ ಬಾರಿ ಹನುಮಂತ ಅಥವಾ ತ್ರಿವಿಕ್ರಮ್ ಅವರೇ ಬಿಗ್ ಬಾಸ್ ವಿನ್ನರ್ ಆಗ್ತಾರೆ ಎಂದು ಹೇಳಲಾಗುತ್ತಿದೆ.
Mokshita Pai: ಬಿಗ್ ಬಾಸ್ ಕನ್ನಡ ಸೀಸನ್ 11 ಮುಕ್ತಾಯ ಹಂತ ತಲುಪಿದೆ. ಇಂದು ವಿನ್ನರ್ ಯಾರಾಗಲಿದ್ದಾರೆ ಎಂಬುದು ತಿಳಿದುಬರಲಿದೆ. ಆದರೆ ಅದಕ್ಕೂ ಮುನ್ನ ವಿಶೇಷ ಫೋಟೋವೊಂದು ವೈರಲ್ ಆಗಿದ್ದು, ಆ ಸ್ಪರ್ಧಿಯ ಅಭಿಮಾನಿಗಳಿಗೆ ಸಂತಸ ತಂದಿದೆ.
Bigg Boss Kannada Season 11 Updates: ಜನವರಿ 25, 26ರಂದು ʼಬಿಗ್ ಬಾಸ್ ಕನ್ನಡ ಸೀಸನ್ 11ʼ ಶೋ ಗ್ರ್ಯಾಂಡ್ ಫಿನಾಲೆ ನಡೆಯಲಿದೆ ಎಂದು ಹೇಳಲಾಗುತ್ತಿದೆ. ಆದರೆ ಈ ಬಗ್ಗೆ ಕಲರ್ಸ್ ಕನ್ನಡ ವಾಹಿನಿ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ. ಮುಂದಿನ ವಾರವೇ ಈ ಪ್ರಶ್ನೆಗೆ ಉತ್ತರ ಸಿಗಲಿದೆ.
Bigg Boss Kannada Season 11 Updates: ಭಾನುವಾರದ ಎಪಿಸೋಡ್ನಲ್ಲಿ ಮತ್ತೊಬ್ಬ ಸ್ಟ್ರಾಂಗ್ ಸ್ಪರ್ಧಿ ಧನರಾಜ್ ಆಚಾರ್ ಎಲಿಮಿನೇಷನ್ ಮೂಲಕ ದೊಡ್ಮನೆಯಿಂದ ಔಟ್ ಆಗಿದ್ದಾರೆಂದು ಹೇಳಲಾಗುತ್ತಿದೆ.
Bigg Boss Kannada 11 Updates: ಈ ಬಾರಿಯ ಬಿಗ್ ಬಾಸ್ ವಿನ್ನರ್ ಯಾರಾಗುತ್ತಾರೆ ಅನ್ನೋದರ ಬಗ್ಗೆ ತೀವ್ರ ಕುತೂಹಲ ಮೂಡಿದೆ. ಆದರೆ ಬಿಗ್ ಬಾಸ್ ವಿನ್ನರ್ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಗಂಭೀರ ಆರೋಪವೊಂದು ಕೇಳಿಬರುತ್ತಿದೆ. ಅದು ಏನೆಂದು ತಿಳಿಯಿರಿ...
Bigg Boss Kannada Season 11: ಈ ʼಬಿಗ್ ಬಾಸ್ʼ ಬಳಿಕ ಮತ್ತೆ ಕಿಚ್ಚ ಸುದೀಪ್ ಅವರು ಶೋ ನಿರೂಪಣೆ ಮಾಡೋದಿಲ್ಲವೆಂದು ಹೇಳಿದ್ದಾರೆ. ಹೀಗಾಗಿ ಕಿಚ್ಚ ಸುದೀಪ್ ನಿರೂಪಣೆಯ ಕೊನೆಯ ʼಬಿಗ್ ಬಾಸ್ʼ ಸೀಸನ್ ಇದಾಗಿದೆ.
Bigg Boss Kannada Season 11 Updates: ಬಿಗ್ ಬಾಸ್ ಮನೆಯಲ್ಲಿ ಚೈತ್ರಾ ಕುಂದಾಪುರ ಎದುರಿಸಿದ ಆರೋಗ್ಯ ಸಮಸ್ಯೆಗಳು ಏನು? ಯಾಕೆ ಅವರು ಪದೇ ಪದೇ ಡಾಕ್ಟರ್ ಬಳಿ ಹೋಗುತ್ತಿದ್ದರು. ಅವರ ಆರೋಗ್ಯ ಸಮಸ್ಯೆ ಬಗ್ಗೆ ಮತ್ತಷ್ಟು ಮಾಹಿತಿ ಇಲ್ಲಿದೆ ನೋಡಿ...
Bigg Boss Kannada Season 11 Updates: ಕಳೆದ ಎಪಿಸೋಡ್ನಲ್ಲಿ ಕಿಚ್ಚ ಸುದೀಪ್ ಅವರು ಹನುಮಂತನಿಗೆ ನಿಮಗೆ ಗೆಲ್ಲುವ ಸಾಮರ್ಥ್ಯವಿದೆ ಅಂತಾ ಹಿಂಟ್ ಸಹ ಕೊಡ್ತಾರೆ. ಇದರ ಜೊತೆಗೆ ಒಬ್ಬ ಸ್ಪರ್ಧಿಗೆ ಡೈರೆಕ್ಟ್ ಫಿನಾಲೆ ವಾರಕ್ಕೆ ಟಿಕೆಟ್ ಸಿಗುತ್ತೆ ಅಂತಾ ಹೇಳ್ತಾರೆ.
Bigg Boss Kannada Season 11: ʼಜಿ ಕನ್ನಡ ವಾಹಿನಿʼಯ ಅತಿದೊಡ್ಡ ರಿಯಾಲಿಟಿ ಶೋಗಳಲ್ಲಿ ಒಂದಾದ ಸರಿಗಮಪ ಶೋ ಮೂಲಕ ಜನಮನ್ನಣೆ ಗಳಿಸಿದ ಕುರಿಗಾಹಿ ಹನುಮಂತ ಬಿಗ್ ಬಾಸ್ ಮನೆಗೆ ವೈಲ್ಡ್ ಕಾರ್ಡ್ ಎಂಟ್ರಿಯಾಗಿದ್ದ.
Bigg Boss Kannada Season 11 Updates: ಹನುಮಂತ ಹಾಯಾಗಿ ಇದ್ದಾರೆ, ಕೈತುಂಬಾ ಹಣ ಮಾಡಿಕೊಂಡಿದ್ದಾರೆ ಅಂತಾ ಸಖತ್ ಸುದ್ದಿ ಆಗಿತ್ತು. ಆದರೆ ಅಸಲಿಗೆ ಅವರ ಜೀವನ ಹಾಗಿಲ್ಲ. ಅವರ ಮನೆಯಲ್ಲೂ ಸಾಲ ಇದೆ. ಅದು ದೊಡ್ಮನೆಯಲ್ಲಿ ಸ್ಪಷ್ಟವಾಗಿದೆ. ಯಾಕಂದ್ರೆ ಬಿಗ್ ಬಾಸ್ ಮನೆಯಲ್ಲಿ ಸಾಲದ ವಿಚಾರವನ್ನು ಹನುಮಂತನ ತಾಯಿ ಮಾತನಾಡಿದ್ದಾರೆ.
Bigg Boss Kannada Season 11: ಗ್ರಾಂಡ್ ಫಿನಾಲೆಗೆ ಎಂಟ್ರಿ ಕೊಡುತ್ತಿರುವ ಹೆಸರುಗಳು ನಿಜಕ್ಕೂ ವೈರಲ್ ಆಗುತ್ತಿವೆಯಾ? ಆ ಲಿಸ್ಟ್ ಜನರ ಕೈಗೆ ಸಿಕ್ಕಿದೆಯಾ? ಅನ್ನೋದ ಪ್ರಶ್ನೆ ಮೂಡಿದೆ. ಬಿಗ್ ಬಾಸ್ ಮನೆಯಲ್ಲಿ ಕೊನೆಯದಾಗಿ ಉಳಿಯುವರು ಯಾರು? ಹಾಗೆ ಮನೆಯಿಂದ ಹೋಗೋವರು ಯಾರು?
Bigg Boss Kannada Season 11 Updates: ಈ ವಾರ ಚೈತ್ರಾ ಕುಂದಾಪುರ, ಗೌತಮಿ ಜಾಧವ್, ಮೋಕ್ಷಿತಾ ಪೈ, ಉಗ್ರಂ ಮಂಜು, ಧನರಾಜ್ ಆಚಾರ್, ಹನಮಂತು, ತ್ರಿವಿಕ್ರಮ್ ಮತ್ತು ಐಶ್ವರ್ಯಾ ನಾಮಿನೇಟ್ ಆಗಿದ್ದರು. ಕಡಿಮೆ ವೋಟ್ ಬಂದ ಕಾರಣ ಐಶ್ವರ್ಯ ಬಿಗ್ ಮನೆಯಿಂದ ಹೊರಬಂದಿದ್ದಾರೆಂದು ಹೇಳಲಾಗುತ್ತಿದೆ.
Bigg Boss Kannada Season 11 Updates: ಸದ್ಯ ಬಿಗ್ ಬಾಸ್ ಮನೆಯಲ್ಲಿ ಭವ್ಯಾ ಗೌಡ, ತ್ರಿವಿಕ್ರಮ್, ಉಗ್ರಂ ಮಂಜು, ಗೌತಮಿ ಜಾಧವ್, ಮೋಕ್ಷಿತಾ ಪೈ, ರಜತ್, ಧನರಾಜ್ ಆಚಾರ್, ಚೈತ್ರಾ ಕುಂದಾಪುರ, ಹನುಮಂತ ಹಾಗೂ ಐಶ್ವರ್ಯಾ ಇದ್ದಾರೆ.
Bigg Boss Kannada Season 11 Updates:ಶುಕ್ರವಾರದ ಎಪಿಸೋಡ್ನಲ್ಲಿ ಭವ್ಯಾ ಗೌಡ ಅವರು ಮೋಸದ ಆಟವಾಡಿ ಕ್ಯಾಪ್ಟನ್ ಆಗಿದ್ದಾರೆಂದು ಹೇಳಲಾಗಿದೆ. ಭವ್ಯಾ ಗೌಡ ತಂಡಕ್ಕೆ ನೀಡಿದ್ದ ಟಾಸ್ಕ್ನಲ್ಲಿ ಅವರೇ ಮೋಸ ಮಾಡಿ ಸಿಕ್ಕಿಬಿದ್ದಿದ್ದಾರೆ.
Bigg Boss Kannada Season 11: ಬಿಗ್ ಬಾಸ್ ಮನೆಯಲ್ಲಿ ಸದ್ಯ ಭವ್ಯಾ ಗೌಡ, ತ್ರಿವಿಕ್ರಮ್, ರಜತ್, ಮೋಕ್ಷಿತಾ ಪೈ, ಧನರಾಜ್ ಆಚಾರ್, ಚೈತ್ರಾ ಕುಂದಾಪುರ, ಉಗ್ರಂ ಮಂಜು, ಹನುಮಂತು, ಐಶ್ವರ್ಯಾ ಸಿಂಧೋಗಿ ಮತ್ತು ಗೌತಮಿ ಜಾಧವ್ ಇದ್ದು, ಎಲ್ಲರೂ ಉತ್ತವಾಗಿಯೇ ಆಟವಾಡುತ್ತಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.