Pawan Kalyan First Wife: ಆಂಧ್ರಪ್ರದೇಶ ವಿಧಾನಸಭೆ ಪ್ರವೇಶಿಸುವ ಬಹುದಿನದ ಕನಸನ್ನು ನನಸು ಮಾಡಿಕೊಂಡಿರುವ ತೆಲುಗು ಪವರ್ ಸ್ಟಾರ್ ಪವನ್ ಕಲ್ಯಾಣ್ 3 ಮದುವೆಗಳನ್ನು ಮಾಡಿಕೊಂಡಿದ್ದಾರೆ. ಹಾಗಾದ್ರೆ ಇವರ ಮೊದಲ ಪತ್ನಿ ಯಾರು..? ಏಕೆ ವಿಚ್ಛೇದನ ಪಡೆದರು?
Nandini logo on Scotland Jersey :ಈ ನಡುವೆ ನಂದಿನಿ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಟ್ರೆಂಡ್ ಆಗುತ್ತಿದೆ. ನಾನು ನಂದಿನಿ,ಸ್ಕಾಟ್ಲೆಂಡ್ ಬಂದೀನಿ ಎನ್ನುವುದು ಸದ್ಯಕ್ಕೆ ಸೋಶಿಯಲ್ ಮೀಡಿಯಾಗಳಲ್ಲಿ ಹೊಸ ಟ್ರೆಂಡ್ ಆಗಿ ಮಾರ್ಪಟ್ಟಿದೆ.
ನಂದಿನಿ ಉತ್ಪನ್ನಗಳನ್ನ ಅಂತರಾಷ್ಟ್ರೀಯ ಮಟ್ಟದಲ್ಲಿ
ಬ್ರಾಂಡ್ ಮಾಡಲು ಮುಂದಾದ ಕೆಎಂಎಫ್
ಟಿ-ಟ್ವೆಂಟಿ ವಲ್ಡ್ ಕಪ್ನಲ್ಲಿ ಐರ್ಲೆಂಡ್, ಸ್ಕಾಟ್ಲ್ಯಾಂಡ್ ತಂಡಗಳಿಗೆ ಕೆಎಂಎಫ್ ಸ್ಪಾನ್ಸರ್
ಎರಡು ತಂಡಗಳ ಜೆರ್ಸಿ ಮೇಲೆ ಕೆಎಂಎಫ್ ಲೋಗೊ ಅನಾವರಣ
ಹಾಗೂ ಪಂದ್ಯಾವಳಿ ಸಮಯದಲ್ಲಿ ಜಾಹಿರಾತು, ಸಾಮಾಜಿಕ ಮಾಧ್ಯಮದಲ್ಲಿ ಪ್ರಚಾರ
ಕೆಎಂಎಫ್ ನ ಇತಿಹಾಸದಲ್ಲೇ ಈಗ ಹೊಸ ದಾಖಲೆ ನಿರ್ಮಾಣವಾಗಿದೆ.ಹೌದು, ಗುರುವಾರದಂದು ಒಂದೇ ದಿನದಲ್ಲಿ 51.60 ಲಕ್ಷ ಲೀಟರ್ ಹಾಲು ಮತ್ತು 13.56 ಲಕ್ಷ ಲೀಟರ್ ಮೊಸರು ಮಾರಾಟ ಮಾಡಿ ಹೊಸ ದಾಖಲೆಯನ್ನು ಕೆಎಂಎಫ್ ನಿರ್ಮಿಸಿದೆ.
Milk Price Hike: ಹಾಲಿನ ದರ ಏರಿಕೆ ಬೆನ್ನಲ್ಲೇ ಹೋಟೆಲ್ ತಿಂಡಿ ಜೊತೆಗೆ ಕಾಫಿ-ಟೀ ದರವನ್ನೂ ಪರಿಷ್ಕರಿಸಲು ಹೋಟೆಲ್ ಅಸೋಸಿಯೇಷನ್ ನ ಸಭೆಯಲ್ಲಿ ನಿರ್ಧರಿಸಲಾಗಿದೆ. ಕಾಫಿ-ಟೀ ದರವನ್ನು ಕನಿಷ್ಠ 10% ಹೆಚ್ಚಿಸಲು ನಿರ್ಧರಿಸಿರುವ ಹೊಟೇಲ್ ಅಸೋಸಿಯೇಷನ್ ಆಗಸ್ಟ್ 1, 2023ರಿಂದ ಪರಿಷ್ಕೃತ ದರವನ್ನು ಹೆಚ್ಚಿಸಲು ನಿರ್ಧರಿಸಿದೆ.
Nandini Milk Price Hike: ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಶುಕ್ರವಾರ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಏರ್ಪಡಿಸಿದ್ದ ಹಾಲು ಒಕ್ಕೂಟಗಳು ಮತ್ತು ಕೆಎಂಎಫ್ ಪದಾಧಿಕಾರಿಗಳ ಸಭೆಯಲ್ಲಿ ಈ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಹಾಲಿನ ಪ್ರೋತ್ಸಾಹ ಧನ ಲೀಟರ್ ಗೆ 1.50 ರೂ.ದಷ್ಟು ಕಡಿತ ಮಾಡಲು ಈಗ ಬೆಂಗಳೂರು ಜಿಲ್ಲಾ ಸಹಕಾರ ಹಾಲು ಒಕ್ಕೂಟ ಆದೇಶ ಹೊರಡಿಸಿದೆ.ಈ ಪರಿಷ್ಕೃತ ಆದೇಶ ಜೂನ್ 1 ರಿಂದ ಜಾರಿಗೆ ಬರಲಿದೆ ಎನ್ನಲಾಗಿದೆ.
ಕರ್ನಾಟಕದ ಬ್ಯಾಂಕುಗಳನ್ನು ನುಂಗಿ ನೀರು ಕುಡಿದು ಆಗಿದೆ. ಈಗ ನಮ್ಮ ಹೆಮ್ಮೆಯ ನಂದಿನಿ ಸಂಸ್ಥೆ ನುಂಗಲು ಹೊರಟಿದ್ದಾರೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅವರು ಕೋಲಾರದ ಜೈ ಭಾರತ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು
Nandini vs Amul row: ಬೇರೆ ಬ್ರಾಂಡ್ ಹಾಲುಗಳಿಗೆ ಇಲ್ಲದ ವಿರೋಧ ಅಮೂಲ್ಗೆ ಏಕೆ ಎಂದು ಮೂಢ ಬಿಜೆಪಿಗರು ಜಾಣಕುರುಡರಂತೆ ಪ್ರಶ್ನಿಸುತ್ತಿದ್ದಾರೆ. ಬೇರೆ ಬ್ರಾಂಡ್ಗಳಿಗೆ ಅಮಿತ್ ಶಾ ಕೃಪಾಕಟಾಕ್ಷ ಇದೆಯೇ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
Karnataka Election 2023: ನಂದಿನಿಯನ್ನು ಮುಳುಗಿಸುವ ಷಡ್ಯಂತ್ರ ನಡೆದರೂ ಸಮರ್ಥನೆ, ಹಿಂದಿ ಹೇರಿಕೆಗೂ ಸಮರ್ಥನೆ. ಸಿಟಿ ರವಿ ಅವರೇ, ಮಹಾರಾಷ್ಟ್ರ ಕರ್ನಾಟಕದ ನೆಲವನ್ನು ಕಬಳಿಸುವ ಸಂಚಿನ ಬಗ್ಗೆ ಏಕೆ ಮೌನ? ಅದನ್ನೂ ಸಮರ್ಥಿಸಿಕೊಳ್ಳಿ ಎಂದು ಕಾಂಗ್ರೆಸ್ ಕುಟುಕಿದೆ.
ಹಿಂದಿ ಹೇರಿಕೆಗೆ ಕನ್ನಡಿಗರ ವಿರೋಧವಿದೆ ಎಂದು ಗೊತ್ತಿದ್ದರೂ ನಂದಿನಿ ಪ್ರೋ ಬಯೊಟಿಕ್ ಮೊಸರು ಪಾಕೆಟ್ ಮೇಲೆ ಹಿಂದಿಯ 'ದಹಿ' ಎಂದು ಮುದ್ರಿಸಿರುವುದು, ಅದನ್ನು ಕಡ್ಡಾಯವಾಗಿ ಮುದ್ರಿಸುವಂತೆ ಭಾರತೀಯ ಆಹಾರ ಸುರಕ್ಷತೆ, ಗುಣಮಟ್ಟ ಪ್ರಾಧಿಕಾರವು ಕೆಎಂಎಫ್ ಗೆ ಆದೇಶ ನೀಡಿರುವುದು ತಪ್ಪು. ಇದನ್ನು ಒಪ್ಪಲು ಸಾಧ್ಯವಿಲ್ಲ- ಹೆಚ್.ಡಿ. ಕುಮಾರಸ್ವಾಮಿ
Stop Hindi Imposition: ನಂದಿನಿ ಕನ್ನಡಿಗರ ಆಸ್ತಿ, ಕನ್ನಡಿಗರ ಅಸ್ಮಿತೆ ಹಾಗೂ ಕನ್ನಡಿಗರ ಜೀವನಾಡಿ. ಇದು ಗೊತ್ತಿದ್ದರೂ ಹಿಂದಿ ಹೇರಿಕೆಯ ಅಹಂ ತೋರಲಾಗಿದೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದೇಶದಲ್ಲಿ ಬಿಜೆಪಿ ಪಕ್ಷ ದುರಾಡಳಿತ ನಡೆಸುತ್ತಿದೆ ಎಂದು ಆರೋಪಿಸಿ ಜೆಡಿಎಸ್ ಕಾರ್ಯಕರ್ತರು ಮಾಜಿ ಶಾಸಕ ಕೆ ಪಿ ಬಚ್ಚೇಗೌಡ ನೇತೃತ್ವದಲ್ಲಿ ಚಿಕ್ಕಬಳ್ಳಾಪುರ ನಗರದ ಬಿಬಿ ರಸ್ತೆಯಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆಯುತ್ತಿದೆ ನಂದಿನಿ ಸಂಸ್ಥೆಯನ್ನು ಗುಜರಾತ್ನ ಅಮೂಲ್ ಸಂಸ್ಥೆ ಜೊತೆ ವೀಲೀನಗೊಳಿಸುವ ಹುನ್ನಾರ ಕೂಡಲೇ ನಿಲ್ಲಿಸಬೇಕು ಎಂದು ಆಗ್ರಹಿಸಿದ್ರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.