ಮಹಾರಾಷ್ಟ್ರದ ನವಿ ಮುಂಬೈನಲ್ಲಿ ಇಸ್ಕಾನ್ ದೇವಾಲಯದ ಸಮುಚ್ಛಯವನ್ನು ಪ್ರಧಾನಿ ನರೇಂದ್ರ ಮೋದಿ ಬುಧವಾರ ಉದ್ಘಾಟಿಸಿದರು. ಇಲ್ಲಿನ ಖಾರ್ಘರ್ನಲ್ಲಿಸುಮಾರು 9 ಎಕರೆ ವಿಸ್ತೀರ್ಣದಲ್ಲಿ ನಿರ್ಮಾಣಗೊಂಡಿರುವ ನೂತನ ಇಸ್ಕಾನ್ ದೇವಾಲಯದಲ್ಲಿ ಪ್ರಧಾನಿ ಮೋದಿ ಪೂಜೆ ಸಲ್ಲಿಸಿದರು.
ಮನಮೋಹನ್ ಸಿಂಗ್ ಅವರು 1932 ರಲ್ಲಿ ಜನಿಸಿದರು. ಅವರು ಪ್ರತಿಷ್ಠಿತ ಅರ್ಥಶಾಸ್ತ್ರಜ್ಞ, ರಾಜಕಾರಣಿ ಮತ್ತು ಆಡಳಿತ ಅಧಿಕಾರಿಯಾಗಿದ್ದರು. ಅವರು ತಮ್ಮ ಸರಳ ಸ್ವಭಾವ ಮತ್ತು ಸೌಮ್ಯವಾದ ಮಾತುಗಳಿಗೆ ಪ್ರಸಿದ್ಧರಾಗಿದ್ದರು. ಅರ್ಥಶಾಸ್ತ್ರಜ್ಞ ಎಂದೇ ಹೆಸರಾಗಿರುವ ಸಿಂಗ್ ಅವರ ಪ್ರಮುಖ ಗುರುತು ಅವರ ನೀಲಿ ಪೇಟವಾಗಿತ್ತು.
2004 ರಿಂದ ಸುಮಾರು ಮೂರು ವರ್ಷಗಳ ಕಾಲ ನಾನು ಅವರ ಬಾಡಿ ಗಾರ್ಡ್ ಆಗಿದ್ದೆ. ಎಸ್ಪಿಜಿ ಪ್ರಧಾನಿ ಮಂತ್ರಿಯ ಆಂತರಿಕ ಭದ್ರತಾ ವಲಯದ ಭಾಗವಾಗಿದೆ.ಇಂತಹ ತಂಡದ ನೇತೃತ್ವವಹಿಸುವ ಅವಕಾಶ ನನಗೆ ಬಂದಿತ್ತು. ಎಐಜಿ ಸಿಪಿಟಿ ಎಂತಹ ಹುದ್ದೆ ಎಂದರೆ ಪ್ರಧಾನಿಯಿಂದ ಎಂದಿಗೂ ದೂರ ಇರುವಂತಿಲ್ಲ.
Loksabha Election 2024 : ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟದಲ್ಲಿ ನಂಬಿಕೆ ಇಟ್ಟಿದ್ದಕ್ಕಾಗಿ ಜನರಿಗೆ ಧನ್ಯವಾದ ಅರ್ಪಿಸಿದ ಪ್ರಧಾನಿ ನರೇಂದ್ರ ಮೋದಿ, ಜನರ ಆಶೋತ್ತರಗಳನ್ನು ಈಡೇರಿಸಲು ನಾನು ಮತ್ತು ತಮ್ಮ ಪಕ್ಷವು ಹೊಸ ಶಕ್ತಿಯೊಂದಿಗೆ ಕೆಲಸ ಮಾಡುತ್ತದೆ ಎಂದು ಹೇಳಿದರು.
Arvind Kejrival : ಗೃಹ ಸಚಿವ ಅಮಿತ್ ಶಾ ಅವರಿಗೆ ಭವಿಷ್ಯದಲ್ಲಿ ಪ್ರಧಾನಿ ಸ್ಥಾನಕ್ಕೆ ಏರಲು ಪ್ರಧಾನಿ ನರೇಂದ್ರ ಮೋದಿ ತಮ್ಮ ಸ್ಥಾನದಿಂದ ನಿವೃತ್ತಿ ಹೊಂದುತ್ತಾರೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಗುರುವಾರ ಹೇಳಿದ್ದಾರೆ
Modi : ಭಾರತದ ಶಕ್ತಿಯ ಬಗ್ಗೆ ಜಗತ್ತಿಗೆ ಅರಿವು ಮೂಡಿಸುವ ಪ್ರಬಲ ಸರ್ಕಾರವನ್ನು ನಡೆಸುವ ನಾಯಕನನ್ನು ಆಯ್ಕೆ ಮಾಡಲು ಈ ಲೋಕಸಭೆ ಚುನಾವಣೆ ದೇಶಕ್ಕೆ ಒಂದು ಅವಕಾಶವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಹೇಳಿದ್ದಾರೆ.
Annamalai : ನಮ್ಮ ದೇಶ ಅಭಿವೃದ್ಧಿಯಾಗಬೇಕೆಂದರೆ ನರೇಂದ್ರ ಮೋದಿ ಪ್ರಧಾನಿಯಾಗಬೇಕು ಮತ್ತು ಈ ಬಾರಿ ನಿಮ್ಮ ಲೋಕಸಭಾ ಅಭ್ಯರ್ಥಿ ಪಿ ಸಿ ಗದ್ದಿಗೌಡರ ಅವರನ್ನ ಗೆಲ್ಲಿಸಿ ಎಂದು ರಬಕವಿ ಬನಹಟ್ಟಿ ಸಮೀಪದ ರಾಮಪುರದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಬಿಜೆಪಿ ಮುಖಂಡ ಅಣ್ಣಾಮಲೈ ಮಾತನಾಡಿದರು.
Vande Bharat Express Inauguration: ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಾರ್ಚ್ 12 ರಂದು ದೇಶದ ವಿವಿಧ ಮಾರ್ಗಗಳಲ್ಲಿ 10 ಹೊಸ ವಂದೇ ಭಾರತ್ ರೈಲುಗಳನ್ನು ಉದ್ಘಾಟಿಸಲಿದ್ದಾರೆ. ಹಾಗಾದ್ರೆ ಯಾವ ಯಾವ ಮಾರ್ಗಗಳಲ್ಲಿ ಹೊಸ ರೈಲುಗಳು ಸಂಚರಿಸಲಿದೆ? ಇಲ್ಲದೆ ಸಂಪೂರ್ಣ ಮಾಹಿತಿ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.