Protest Against Darshan: ಚಿತ್ರದುರ್ಗದ ರೇಣುಕಾ ಸ್ವಾಮಿ ಅವರನ್ನು ಕಿಡ್ನಾಪ್ ಮಾಡಿ ಬೆಂಗಳೂರಿಗೆ ತಂದು ಹಿಂಸೆ ನೀಡಿ ಕ್ರೂರವಾಗಿ ಕೊಲೆ ಮಾಡಲಾಗಿದೆ. ಈ ಕೊಲೆಗೆ ಸಂಬಂಧಪಟ್ಟಂತೆ ಚಿತ್ರನಟ ದರ್ಶನ್ ಮತ್ತು ಇತರೆ ಆರೋಪಿಗಳನ್ನು ಈಗಾಗಲೇ ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದಾರೆ.
ನಗರದಲ್ಲಿಂದು ಕೊಪ್ಪೀಕರ ರಸ್ತೆಯಿಂದ ಆರಂಭಗೊಂಡ ಪ್ರತಿಭಟನೆ ನಗರದ ಪ್ರಮುಖ ಬೀದಿಗಳಲ್ಲಿ ಸಂಚಾರ ಮಾಡಿಲ್ಯಾಮಿಂಗ್ಟನ್ ರಸ್ತೆ, ಸಂಗೊಳ್ಳಿ ರಾಯಣ್ಣ ವೃತ್ತ ಮೂಲಕ ಸಾಗಿ ಮಿನಿ ವಿಧಾನಸೌಧ ತಲುಪಿ ತಹಸೀಲ್ದಾರ್ ಮೂಲಕ ಮನವಿ ಸಲ್ಲಿಸಿ ಬಂಧಿತ ಎಲ್ಲ ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಲಾಯಿತು.
4ನೇ ದಿನಕ್ಕೆ ತಲುಪಿದ ಪ್ರೊಟೆಸ್ಟ್, ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣ
ರಿಯಾಯಿತಿ ದರದಲ್ಲಿ ಗೋಧಿ ಹಿಟ್ಟು ಪೂರೈಸಲು ಜನರ ಆಗ್ರಹ
ಕಡಿಮೆ ವೆಚ್ಚದಲ್ಲಿ ವಿದ್ಯುತ್ ಪೂರೈಸಬೇಕು ಎಂದು ಆಗ್ರಹ
ಅಯೋಧ್ಯೆ ಟ್ರೈನ್ಗೆ ಬೆಂಕಿ ಹಚ್ಚುತ್ತೇನೆ ಎಂದು ಬೆದರಿಕೆ
ಮೈಸೂರು- ಅಯೋಧ್ಯೆ ಧಾಮ ಟ್ರೈನ್ಗೆ ತಡರಾತ್ರಿ ತಡೆ
ವಿಜಯನಗರ ಹೊಸಪೇಟೆಯಲ್ಲಿ 2 ಗಂಟೆ ಸಂಚಾರ ಬಂದ್
11 ನೇ ದಿನದಿಂದ ಅಯೋಧ್ಯೆಗೆ ಸಂಚರಿಸುತ್ತಿರುವ ಟ್ರೈನ್
ರೈಲು ತಡೆದು ಪ್ರತಿಭಟನೆ ನಡೆಸಿದ ರಾಮಭಕ್ತರು..!
By accepting cookies, you agree to the storing of cookies on your device to enhance site navigation, analyze site usage, and assist in our marketing efforts.