ಸಿಎಂ ಸಿದ್ದರಾಮಯ್ಯನವರು ಮೊದಲಿನಂತೆ ಖಡಕ್ ಆಗಿಲ್ಲ
ಹಿಂದೆ ಖಡಕ್ ಆಗಿ ಅಧಿಕಾರಿಗಳ ಚಳಿ ಬಿಡಿಸಿದ್ದನ್ನು ನೋಡಿದ್ದೇನೆ
ಈಗ ಯಾಕೋ ಗರ ಬಡೆದವರಂತೆ ಸಿದ್ದರಾಮಯ್ಯ ಆಗಿದ್ದಾರೆ
ಕಲಾಪದಲ್ಲಿ ಮುಖ್ಯಮಂತ್ರಿ ಕಾಲೆಳೆದ ವಿಪಕ್ಷ ನಾಯಕ ಆರ್.ಅಶೋಕ್
ಸಿದ್ದರಾಮಯ್ಯರಿಗೆ ಯಾರು ಏನು ಮಾಡಿದ್ರು ಏನು ತಗಲುವುದಿಲ್ಲ
ತೆಲಂಗಾಣದಲ್ಲಿಂದು ಮತದಾನ ಮುಕ್ತಾಯವಾಗಿದೆ.. ಭಾನುವಾರ ಪಂಚರಾಜ್ಯದ ಫಲಿತಾಂಶ ಹೊರಬೀಳಲಿದೆ.. ಈ ಬಗ್ಗೆ ಆರ್.ಅಶೋಕ್, ಪ್ರಹ್ಲಾದ್ ಜೋಶಿ, ಎಂ.ಬಿ.ಪಾಟೀಲ್ ಮಾತನಾಡಿದ್ದಾರೆ.. ಏನ್ ಹೇಳಿದ್ದಾರೆ ಕೇಳೋಣ ಬನ್ನಿ..
ಸಿದ್ದರಾಮಯ್ಯ ಮೋದಿ ಯಾರು ಎಂದು ಕೇಳುತ್ತಿದ್ದಾರೆ. ಪಾಕ್ನಲ್ಲಿ ಮೋದಿ ಪ್ರಧಾನಿಯಾಗಿ ಬರಲೆಂದು ಹೇಳ್ತಾರೆ. ಸಿದ್ದು ಬಗ್ಗೆ ಪಾಕ್ನವರಿಗೆ ಗೊತ್ತಾ ಎಂದು ಸಚಿವ ಆರ್.ಅಶೋಕ್ ಪ್ರಶ್ನೆ ಮಾಡಿದ್ರು.
ಒಕ್ಕಲಿಗ ಸಮುದಾಯಕ್ಕೆ ಮೀಸಲಾತಿ ಹೆಚ್ಚಳ ವಿಚಾರಕ್ಕೆ ಸಂಬಂಧಿಸಿದಂತೆ ಸುವರ್ಣಸೌಧದ ಆರ್.ಅಶೋಕ್ ಕೊಠಡಿಯಲ್ಲಿ ಸಮುದಾಯದ ನಾಯಕರ ಜೊತೆ ಅಶೋಕ್ ಮೀಟಿಂಗ್ ನಡೆಸಿದ್ದಾರೆ. ಮೀಸಲಾತಿ ಶೇ.4 ರಿಂದ ಶೇ.12ಕ್ಕೆ ಏರಿಕೆಗೆ ಮನವಿ ಮಾಡಲು ನಿರ್ಧರಿಸಲಾಗಿದೆ.
ಚಾಮರಾಜಪೇಟೆ ಈದ್ಗಾ ಮೈದಾನ ವಿವಾದಕ್ಕೆ ಸಂಬಂಧಿಸಿದಂತೆ ಇಂದು ಕಂದಾಯ ಇಲಾಖೆ ಅಧಿಕಾರಿಗಳ ಮಹತ್ವದ ಮೀಟಿಂಗ್ ನಡೆಯಲಿದೆ. ಕಂದಾಯ ಸಚಿವ ಅಶೋಕ್ ನೇತೃತ್ವದಲ್ಲಿ ಮಧ್ಯಾಹ್ನ 12 ಗಂಟೆಗೆ ವಿಧಾನಸೌಧದಲ್ಲಿ ಸಭೆ ನಡೆಯಲಿದೆ. ಈದ್ಗಾ ಮೈದಾನದ ಬಳಕೆ ಬಗ್ಗೆ ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.
ಬೆಂಗಳೂರಿನ ಚಾಮರಾಜಪೇಟೆಯ ಈದ್ಗಾ ಮೈದಾನ ವಿವಾದ ಸದ್ಯಕ್ಕಂತೂ ಬಗೆಹರಿಯೋ ಲಕ್ಷಣ ಕಾಣ್ತಿಲ್ಲ.. ಮೈದಾನದಲ್ಲಿ ರಾಷ್ಟ್ರಧ್ವಜಾರೋಹಣ ಮಾಡುವುದಾಗಿ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಹೇಳಿದ್ದಾರೆ. ಇನ್ನು ಈ ಬಗ್ಗೆ ಸಚಿವ ಆರ್.ಅಶೋಕ್ ಕೂಡಾ ಪ್ರತಿಕ್ರಿಯೆ ಕೊಟ್ಟಿದ್ದಾರೆ.
ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಗೆ ಆರ್.ಅಶೋಕ್ ಮುಖ್ಯ ಕಾರಣ ಯಡಿಯೂರಪ್ಪ ಸಿಎಂ ಆಗೋವರೆಗೂ ಅಶೋಕ್ ಕೆಲಸ ಬಲೆ ಕಟ್ಟಲಾರದು. ಮುಂದಿನ ಚುನಾವಣೆ ಕೂಡ ಬಿಎಸ್ವೈ, ಬೊಮ್ಮಾಯಿ ನೇತೃತ್ವದಲ್ಲೇ ನಡೆಯಲಿದೆ. ಹೀಗಂತ ಕಂದಾಯ ಸಚಿವ ಅಶೋಕ್ ಎದುರಲ್ಲೇ MTB ನಾಗರಾಜ್ ಹಾಡಿಹೊಗಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.