ಮಂತ್ರಾಲಯದಲ್ಲಿ ಗುರುವೈಭೋತ್ಸವ ಹಿನ್ನೆಲೆ
ಮಂತ್ರಾಲಯಕ್ಕೆ ನಟ, ರಾಜ್ಯಸಭಾ ಸದಸ್ಯ ಜಗ್ಗೇಶ್ ಭೇಟಿ
ಮೊದಲು ಮಂಚಾಲಮ್ಮ ದೇವಿ ದರ್ಶನ ಪಡೆದ ಜಗ್ಗೇಶ್
ಬಳಿಕ ರಾಯರ ಮೂಲ ಬೃಂದಾವನಕ್ಕೆ ವಿಶೇಷ ಪೂಜೆ
ಸಂಜೆ ಗುರುವೈಭೋತ್ಸವದ ಸಭಾ ಕಾರ್ಯಕ್ರಮದಲ್ಲಿ ಭಾಗಿ
ಸಭಾ ಕಾರ್ಯಕ್ರಮದಲ್ಲಿ ನಟ ಜಗ್ಗೇಶ್ ಗೆ ಸನ್ಮಾನ
ಸುಬುಧೇಂದ್ರ ತೀರ್ಥರಿಂದ ಸನ್ಮಾನಗೊಳ್ಳಲಿರೋ ನಟ
ಮಂತ್ರಾಲಯದ ಪೀಠಾಧಿಪತಿ ಸುಬುಧೇಂದ್ರ ತೀರ್ಥರು
ಮೋದಿ ಹೆಬ್ಬುಲಿ, ಅಮಿತ್ ಶಾ ಹುಲಿ, ಅವರೊಂದಿಗೆ ಹೆಜ್ಜೆ ಹಾಕೋ ಮತ್ತೊಂದು ಹುಲಿ ಪ್ರಹ್ಲಾದ್ ಜೋಶಿ. ಮನೆಗೆ ಒಬ್ಬ ಯಜಮಾನ ಇರಬೇಕು. ಪ್ರಹ್ಲಾದ್ ಜೋಶಿ ಇಂದು ಅದ್ಭುತ ಯಜಮಾನಿಕೆ ಮಾಡುತ್ತಿದ್ದಾರೆ. ಉಳಿದ ಸಂಸದರು ಅವರು ಹೇಳಿದ ಕೆಲಸ ಮಾಡ್ತಾರೆ ಎಂದು ನಟ, ರಾಜ್ಯಸಭಾ ಸದಸ್ಯ ಜಗ್ಗೇಶ್ ಹಾಡಿ ಹೊಗಳಿದ್ದಾರೆ.
ಕಾಂಗ್ರೆಸ್ ನಾಯಕರಿಗೆ ಕೊಡಗಿನಲ್ಲಿ ಪ್ರತಿಭಟನೆಗೆ ಅವಕಾಶ ನೀಡಿದರೆ ಹೆಣ ಬೀಳುತ್ತೆ ಎಂದು ರಾಜ್ಯಸಭಾ ಸದಸ್ಯ ಜಗ್ಗೇಶ್ ಹೇಳಿಕೆ ನೀಡಿದ್ದಾರೆ. ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೊಡ್ಡ ಗಲಾಟೆಯಾಗಲು ಏಕೆ ಅವಕಾಶಕೊಡಬೇಕು ಎಂದಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.