ಕಮಲ ಪಾಳದಲ್ಲಿ ಭಿನ್ನಮತದ ಹೊಗೆ. ಶಮನ ಮಾಡಲು ರಾಜ್ಯನಾಯಕರ ಯತ್ನ. ಕುಟುಂಬ ರಾಜಕಾರಣಕ್ಕೆ ಮಣೆ ಹಾಕದಂತೆ ಭಿನ್ನಮತಿಯರ ಒತ್ತಾಯ. ಮಾಜಿ ಸಚಿವರು, ಶಾಸಕರಿಂದ ಸಂಧಾನಸಭೆಯಲ್ಲಿ ಅಸಮಾಧಾನ ವ್ಯಕ್ತ. ಅಂತಮವಾಗಿ ಭಿನ್ನಮತ ಶಮನ ಮಾಡುವಲ್ಲಿ ಯಶಸ್ವಿಯಾದ ರಾಜಾಹುಲಿ. ಬೆಣ್ಣೆನಗರಿ ದಾವಣಗೆರೆಯಲ್ಲಿ ನಡೆದ ಭಿನ್ನಮತಿಯರ ಸಭೆಯ ಹೈಲೇಟ್ಸ್.
ಒಂದು ಧರ್ಮಕ್ಕೆ ಅಂದ್ರೆ ಮುಸ್ಲಿಂರಿಗೆ ತಲೆಬಾಗಬೇಕಾ..? ಜಮೀರ್ ಅಹ್ಮದ್ ಹೇಳಿಕೆ ಹುಚ್ಚು ಹಾಗೂ ವಿಕೃತ ಹೇಳಿಕೆ. ಸಚಿವ ಜಮೀರ್ ವಿರುದ್ಧ ಎಂಪಿ ರೇಣುಕಾಚಾರ್ಯ ಆಕ್ರೋಶ. ಹಿಂದೂ, ಮುಸ್ಲಿಮರು ಸೌಹಾರ್ದಯುತವಾಗಿ ಬದುಕಬೇಕು. ನಿಮ್ಮ ಬಾಯಲ್ಲಿ ಬರುವ ಮಾತಿಂದ ಕೋಮು-ಘರ್ಷಣೆ ಆಗ್ತಿವೆ.
ರೇಣುಕಾಚಾರ್ಯ ಸೇರಿ ಬಿಜೆಪಿ ಬಿಡಲು 4-5 ಜನ ತಯಾರಾಗಿದ್ದಾರೆ ಬಾಗಲಕೋಟೆಯಲ್ಲಿ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪೂರ ಹೇಳಿಕೆ ಬಿಜೆಪಿಗರು ನಮ್ಮ ಪಕ್ಷಕ್ಕೂ ಬರಬಹುದು, ಬೇರೆ ಪಕ್ಷಕ್ಕೂ ಹೋಗಬಹುದು
By accepting cookies, you agree to the storing of cookies on your device to enhance site navigation, analyze site usage, and assist in our marketing efforts.