Zee Achievers award 2025: 3ನೇ ವಾರ್ಷಿಕೋತ್ಸವದ ಅಂಗವಾಗಿ ಜೀ ಕನ್ನಡ ನ್ಯೂಸ್ ವತಿಯಿಂದ, Zee Achievers Awards ಕಾರ್ಯಕ್ರಮವನ್ನು ದಿ ರಿಟ್ಸ್ ಕಾರ್ಲ್ಟರ್ನ್ನಲ್ಲಿ ಆಯೋಜಿಸಲಾಗಿತ್ತು, ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯಾತಿಗಣ್ಯರನ್ನು ಗುರುತಿಸಿ ಜೀ ಕನ್ನಡ ನ್ಯೂಸ್ ವತಿಯಿಂದ ಗೌರವಿಸಲಾಯಿತು.
Zee Kannada News Achievers Awards 2025: ಬೆಂಗಳೂರಿನ ಪ್ರತಿಷ್ಠಿತ ದಿ ರಿಟ್ಜ್ ಕಾರ್ಲ್ಟ್ರನ್ ಹೋಟೆಲ್ನಲ್ಲಿ ನಡೆದ ವರ್ಣರಂಜಿತ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಮಠದ ಪೀಠಾಧಿಪತಿ ಶ್ರೀ ಶ್ರೀ ಶ್ರೀ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರ ದಿವ್ಯ ಸಾನ್ನಿಧ್ಯದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಘನ ಉಪಸ್ಥಿತಿ ವಹಿಸಿದ್ದರು. ರಾಜ್ಯದ ವಿವಿಧ ಸಾಧಕರಿಗೆ ಡಿ.ಕೆ.ಶಿವಕುಮಾರ್ ಅವರು ಸನ್ಮಾನಿಸಿ ಪ್ರಶಸ್ತಿ ಪ್ರದಾನ ಮಾಡಿ ಅಭಿನಂದಿಸಿದರು.
ದೇವೇಗೌಡರ ಬಗ್ಗೆ ಹಗುರವಾಗಿ ಮಾತಾಡಿದ್ದು ತುಂಬಾ ನೋವಾಯ್ತು. ಶಾಸಕ ಸುರೇಶ್ ಗೌಡರು ಸಂಸ್ಕಾರ ಕಲಿತಿಲ್ಲ ಎಂದ ಸಿಎಂ ಇಬ್ರಾಹಿಂ. ಈ ರೀತಿಯ ಹೇಳಿಕೆಗಳು ಸುರೇಶ್ ಗೌಡರಿಗೆ ಶೋಭೆ ತರಲ್ಲ. ನಿನ್ನೆ ವಠಾರ ಕಟ್ಕೊಂಡು ಚಿಕ್ಕದೊಂದು ಸಮಾವೇಶ ಮಾಡಿದ್ದರು. ಸದಾನಂದಗೌಡರನ್ನು ಕರೆದುಕೊಂಡು ಬಂದು ಪ್ರಚಾರ ಮಾಡಿಸುತ್ತಾರೆ. ಸದಾನಂದಗೌಡರದ್ದು ʻಸಿಡಿʼಯಿದೆ, ಕೋರ್ಟ್ ಗೆ ಹೋಗಿ ಸ್ಟೇ ತಂದಿದ್ದಾರೆ. ಸದಾನಂದಗೌಡರ ಪ್ರಚಾರದಿಂದ ಏನೂ ಪ್ರಯೋಜನ ಆಗಲ್ಲ ಎಂದು ತುಮಕೂರಿನ ಜೆಡಿಎಸ್ ಸಮಾವೇಶದಲ್ಲಿ ಸಿಎಂ ಇಬ್ರಾಹಿಂ ಹೇಳಿದ್ರು.
ಸಂಜೆ 7 ಗಂಟೆಗೆ ನಡೆಯಲಿರುವ ಪ್ರಮಾಣವಚನ ಸಮಾರಂಭಕ್ಕೂ ಮೊದಲು ಸಂಜೆ 4:30ಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ತಮ್ಮ ಸಚಿವ ಸಂಪುಟದಲ್ಲಿ ಸೇರ್ಪಡೆಯಾಗಲಿರುವ ಮಂತ್ರಿಗಳೊಂದಿಗೆ ಸಭೆ ನಡೆಸಲಿದ್ದಾರೆ.
ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಸಂಸದ, ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡರು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಸಂಪುಟದಲ್ಲಿ ಮತ್ತೊಮ್ಮೆ ಮಂತ್ರಿಯಾಗುವುದು ಫಿಕ್ಸ್ ಆಗಿದೆ.
ಕೇಂದ್ರ ಸಚಿವ ಹೆಚ್.ಎನ್.ಅನಂತ್ ಕುಮಾರ್ ನಿರ್ವಹಿಸುತ್ತಿದ್ದ ಖಾತೆಗಳ ಜವಾಬ್ದಾರಿಯನ್ನು ಕೇಂದ್ರ ಸಚಿವ ಡಿವಿ ಸದಾನಂದ ಗೌಡ ಹಾಗೂ ನರೇಂದ್ರ ಸಿಂಗ್ ತೋಮರ್ ಅವರಿಗೆ ಹೆಚ್ಚುವರಿಯಾಗಿ ನೀಡಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.