Dhruva Sarja: ಫೆ. 14ರಂದು ಎಲ್ಲೆಡೆ ಪ್ರೇಮಿಗಳ ದಿನವನ್ನು ಎಲ್ಲರೂ ತಮ್ಮ ಸಂಗಾತಿಯೊಂದಿಗೆ ಹಾಗೂ ತಮ್ಮ ಪ್ರೀತಿ ಪಾತ್ರರೊಂದಿಗೆ ಆಚರಿಸಿಕೊಂಡಿದ್ದಾರೆ. ಆ ನಿಟ್ಟಿನಲ್ಲಿ ಈ ವಿಶೇಷವಾದ ದಿನದಂದು ಸ್ಯಾಂಡಲ್ವುಡ್ನ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರು ಕೂಡ ತಮ್ಮ ಮುದ್ದಾದ ಮಡದಿಗೆ ಪ್ರೇಮಿಗಳ ದಿನದಂದು ವಿಶೇಷವಾಗಿ ಶುಭಾಷಯ ಕೋರಿದ್ದಾರೆ.
Tarun Sudhir Sonal Marriage: ತರುಣ್ ಹಾಗೂ ಸೋನಾಲ್ ಮದುವೆ ಅದ್ದೂರಿಯಾಗಿ ಜುರುಗಿದೆ. ಈ ಸ್ಯಾಂಟಲ್ವುಡ್ ಜೋಡಿಯ ಮದುವೆಗೆ ಸಿನಿಮಾ ರಂಗದ ಗಣ್ಯರು ಭಾಗಿಯಗಿದ್ದರು. ಅದರಲ್ಲಿ ಮದುವೆಯಲ್ಲಿ ಅಟ್ರಾಕ್ಷನ್ ಆಗಿದ್ದವರು ಯಾರಉ ನೋಡೋಣ...
Tarun Sudhir Sonal Marriage: ಸೋನಾಲ್ ಹಾಗೂ ತರುಣ್ ಸುಧೀರ್ ಅದ್ದೂರಿ ಮದುವೆ ನಡೆದು ಮುಗಿದಿದೆ. ತಮ್ಮ ಪ್ರೀತಿಯ ಅದ್ಯಾಯ ಮುಗಿಸಿ ಜೋಡಿ ದಾಂಪತ್ಯ ಎಂಬ ಹೊಸ ಅದ್ಯಾಯಕ್ಕೆ ಕಾಲಿಟ್ಟಿದ್ದಾರೆ.
Tarun Sudhir Sonal: ಗೋಲ್ಡ್ ಹಾಗೂ ರೆಡ್ ಬಾರ್ಡರ್ ಸೀರೆಯಲ್ಲಿ ವಧುವಾಗಿ ಅಲಂಕಾರಗೊಂಡ ಸೋನಾಲ್ ಎಲ್ಲರ ಕಣ್ಮನ ಸೆಳೆದರು. ತರುಣ್ ಸುಧೀರ್ ಕೂಡ ಗೋಲ್ಡ್ ಬಣ್ಣದ ಉಡುಪು ಧರಿಸಿ ಮದುವೆ ಸಮಾರಂಭದಲ್ಲಿ ಮಿಂಚಿದರು.
Tarun Sudhir and Sonals Wedding : ಸ್ಯಾಂಡಲ್ವುಡ್ ನಟಿ ಸೋನಾಲ್ ಹಾಗೂ ತರುಣ್ ಸುಧೀರ್ ಜೋಡಿ ಇಂದು(ಆಗಸ್ಟ್ 11)ರಂದು ದಾಂಪತ್ಯಕ್ಕೆ ಕಾಲಿಡುತ್ತಿದ್ದಾರೆ. ಪ್ರತಿ ವರ್ಷ ಸಿಂಗಲ್ ಆಗಿ ಜನ್ಮದಿನ ಆಚರಿಸಿಕೊಳ್ಳುತ್ತಿದ್ದ ಸೋನಾಲ್ ಈ ಭಾರಿ ತಮ್ಮ ಪತಿ ಸುದೀರ್ಹೋಂದಿಗೆ ಹಸೆಮಣೆ ಏರಿ ಜನ್ಮದಿನ ಆಚರಿಸಿಕೊಳ್ಳುತ್ತಿದ್ದಾರೆ.
Tarun Sudhir Sonal: ಸ್ಯಾಂಡಲ್ವುಡ್ನ ಖ್ಯಾತ ನಿರ್ದೇಶಕ ತರುಣ್ ಸುಧೀರ್ ಹಾಗೂ ಸೋನಾಲ್ ಇಂದು ತಮ್ಮ ದಾಂಪತ್ಯ ಜೀವನ್ಕೆ ಕಾಲಿಡಲಿದ್ದಾರೆ. ಹಲವು ದಿನಗಳಿಂದ ಈ ಜೋಡಿ ಪ್ರೀತಿಯಲ್ಲಿದ್ದು ಇಂದು ಕುಟುಂಬದ ಸಮ್ಮುಖದಲ್ಲಿ ಮದುವೆಯಾಗಲಿದ್ದಾರೆ.
Ramya and Rashmika: ಸ್ಯಾಂಡಲ್ವುಡ್ನ ನಟಿಮಣಿಯರಾದ ಮಾಜಿ ಸಂಸದೆ ರಮ್ಯ ಹಾಗೂ ಕೊಡಗಿನ ಕುವರಿ ರಶ್ಮಿಕಾ ಮಂದಣ್ಣ ಲೋಕಸಭೆ ಚುನಾವಣೆಯಲ್ಲಿ ಮತದಾನ ಮಾಡಿಲ್ಲ. ಆದರಿಂದ ಹಿರಿಯ ನಟ ಅನಂತ್ ನಾಗ್ ಕಿಡಿಕಾರಿದ್ದಾರೆ. ಇದರ ಇನ್ನಷ್ಟು ಮಾಹಿತಿ ಇಲ್ಲಿದೆ.
Siddaramaiah Swearing Ceremony: ಪ್ರಮಾಣ ವಚನ ಸ್ವೀಕರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಶುಭ ಹಾರೈಕೆಯ ಭರ ಪೂರವೇ ಹರಿದು ಬಂದಿದೆ. ಈ ಹಿನ್ನಲೆ ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಸಹ ವಿಡಿಯೋ ಮೂಲಕ ಶುಭ ಕೋರಿದ್ದಾರೆ.
Siddaramaiah Swearing Ceremony: ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟದ ಬಗ್ಗೆ ಕರ್ನಾಟಕದ ಮಹಾಜನತೆ ಬಹಳ ನಿರೀಕ್ಷೆ ಇಟ್ಟುಕೊಂಡಿದ್ದರು. ಹೆಣ್ಣು ಮಕ್ಕಳು ಇವತ್ತೇ ಬಸ್ ಹತ್ತಲು ತಯಾರಾಗಿದ್ದರು. ಆದರೆ ಸಿದ್ದರಾಮಯ್ಯ ಅವರಿಗೆ ನಿರಾಶೆ ಮೂಡಿಸಿದ್ದಾರೆ. ಕೇವಲ ಘೋಷಣೆ ಮಾತ್ರ ಮಾಡಲಾಗಿದ್ದು, ಎಂದಿನಿಂದ ಜಾರಿ ಅಂತ ವಿವರವಾಗಿ ಹೇಳಿಲ್ಲ ಎಂದರು.
Siddaramaiah Takes Oath Sandalwood Stars : ರಾಜ್ಯ ನೂತನ ಮುಖ್ಯ ಮಂತ್ರಿಯಾಗಿ ಸಿದ್ದರಾಮಯ್ಯ ಉಪ ಮುಖ್ಯಮಂತ್ರಿಯಾಗಿ ಕೆ ಶಿವಕುಮಾರ್ ಅವರು ಇಲ್ಲಿನ ಶ್ರೀ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ಇಂದು ಪ್ರಮಾಣವಚನ ಸ್ವೀಕರಿಸಿದರು. ಈ ನಿಟ್ಟಿನಲ್ಲಿ ಇವರಿಗೆ ಶುಭ ಕೋರಲೆಂದು ಸಿನಿ ಸೆಲೆಬ್ರಿಟಿಗಳು ಹಾಗೂ ರಾಜಕೀಯ ನಾಯಕರು ಈ ಕಾರ್ಯಕ್ರಮಕ್ಕೆ ಭಾಗಿಯಾಗಿದ್ದರು.
Siddaramaiah Swearing Ceremony: ಇಂದು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಹಿನ್ನೆಲೆ ರಾಜ್ಯದ ಸಿಎಂ ಆಗಿ ಗದ್ದುಗೆ ಏರಿರುವ ಸಿದ್ದರಾಮಯ್ಯ ರವರಿಗೆ ವಿಭಿನ್ನವಾಗಿ ಅಭಿಮಾನ ತೋರಿದ್ದಾರೆ.
Siddaramaiah Swearing Ceremony: ಇಂದು ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣ ವಚನ ಸ್ವೀಕಾಮಾಡಲು ಎಲ್ಲಾ ರೀತಿಯಿಂದಲೂ ಕಂಠೀರವ ಕ್ರೀಡಾಂಗಣವು ಅದ್ದೂರಿ ವೇದಿಕೆ ಸಜ್ಜಾಗಿದೆ. ಕನ್ನಡ ಪರ ಸಂಘಟನೆಗಳು ಪೋಸ್ಟರ್ ಗಳಿಗೆ ಮಸಿ ಬಳಿದು, ಹರಿದು ಕಿತ್ತೆಸೆದಿದ ಘಟನೆ ನಗರದ ಹಲವೆಡೆ ನಡೆದಿದೆ.
Siddaramaiah Swearing Ceremony: ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮತ್ತು ಮೊದಲ ಬಾರಿಗೆ ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಇಂದು ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಈ ನಿಟ್ಟಿನಲ್ಲಿ ದುನಿಯಾ ವಿಜಯ್, ವಿಭಿನ್ನವಾಗಿ ತಮ್ಮ ಮನದಾಳದ ಮಾತುಗಳನ್ನು ಸಿದ್ದು, ಹಾಗೂ ಡಿಕೆಶಿ ಕುರಿತಂತೆ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದಾರೆ.
Save Forest Save Animals - Darshan: ಪ್ರಪಂಚದಾದ್ಯಂತ ವಿಶ್ವ ಅರಣ್ಯ ದಿನ ಆಚರಣೆಯನ್ನು ಮಾಡಲಾಯಿತು. ಈ ನಿಟ್ಟಿನಲ್ಲಿ ಕರುನಾಡ ಚಾಲೆಂಜಿಂಗ್ ಸ್ಟಾರ್ ದರ್ಶನ್ ವಿಶ್ವ ಅರಣ್ಯ ದಿನಕ್ಕೆ ಶುಭ ಹಾರೈಸಿ ಕಾಡನ್ನು ಉಳಿಸುವ ಕುರಿತು ಸಾಮಾಜಿಕ ಸಂದೇಶ ಸಾರಿದ್ದಾರೆ.
ಸೂಪರ್ ಡೂಪರ್ ಹಿಟ್ ‘ದಿಯಾ’ ಸಿನಿಮಾ ಖ್ಯಾತಿಯ ದೀಕ್ಷಿತ್ ಶೆಟ್ಟಿ ನಟನೆಯ ‘ಕೆಟಿಎಂ’ ಸಿನಿಮಾ ಟೀಸರ್ ಬಿಡುಗಡೆಯಾಗಿದೆ. ವಿಶೇಷವಾಗಿ ಟೀಸರ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡ ಎಲ್ಲರ ಗಮನ ಸೆಳೆದಿದೆ. ಸ್ಯಾಂಡಲ್ ವುಡ್ ಅಂಗಳದ 50 ಜನ ಸೆಲೆಬ್ರೆಟಿಗಳು ‘ಕೆಟಿಎಂ’ ಟೀಸರ್ ಬಿಡುಗಡೆ ಮಾಡಿರೋದು ವಿಶೇಷ. ಏಕಕಾಲದಲ್ಲಿ ಐವತ್ತು ಜನ ಸೆಲೆಬ್ರೆಟಿಗಳು ಸೋಶಿಯಲ್ ಮೀಡಿಯಾದಲ್ಲಿ ಟೀಸರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.