ಶುಕ್ರವಾರ ರಾತ್ರಿ ನಡೆದ ಐಪಿಲ್ ಪಂದ್ಯದಲ್ಲಿ ಕೊಲ್ಕತ್ತಾ ತಂಡವು ಡೆಲ್ಲಿ ತಂಡದ ವಿರುದ್ಧ ಸೋಲನ್ನು ಅನುಭವಿಸಿದೆ.ಈ ಸಂದರ್ಭದಲ್ಲಿ ಶಾರುಖ್ ಖಾನ್ ಅವರು ಸೌರವ್ ಗಂಗೂಲಿ ಗೆ ವಿಶೇಷ ಟ್ವಿಟ್ಟರ್ ಮೂಲಕ ವಿಶೇಷ ಸಂದೇಶ ರವಾನಿಸಿದ್ದಾರೆ.
ಶಾರುಖ್ ಖಾನನ್ನು ಫೌಜಿ ಮೂಲಕ ಕಿರುತೆರೆಗೆ ಪರಿಚಯಿಸಿದ ನಿರ್ದೇಶಕ ಕರ್ನಲ್ ರಾಜ್ ಕಪೂರ್ ಅವರು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರಿಗೆ 87 ವರ್ಷ ವಯಸ್ಸಾಗಿತ್ತು.
ತಮ್ಮ 53ನೇ ಹುಟ್ಟು ಹಬ್ಬವನ್ನು ಆಚರಿಸುತ್ತಿದ್ದ ಬಾಲಿವುಡ್ ಬಾದಷಾ ಶಾರುಖ್ ಖಾನ್ ಗೆ ಪೊಲೀಸರು ತಡೆಯೊಡ್ಡಿದ ಘಟನೆ ನಡೆದಿದೆ. ಝೀರೋ ಚಿತ್ರದ ಟ್ರೈಲರ್ ಬಿಡುಗಡೆ ಸಂತಸದಲ್ಲಿರುವ ಕಿಂಗ್ ಖಾನ್ ಬಾಂದ್ರಾದಲ್ಲಿರುವ ನೈಟ್ ಕ್ಲಬ್ 'ಅರ್ಥ'ನಲ್ಲಿ ಪಾರ್ಟಿ ಮಾಡುತ್ತಿದ್ದ ವೇಳೆ ಪೊಲೀಸರು ಮಧ್ಯಪ್ರವೇಶಿಸಿ ತಡೆಯೊಡ್ಡಿದ್ದಾರೆ.
ಶಾರುಖ್ ಖಾನ್ ಬೆಳ್ಳಿ ತೆರೆಯ ಮೇಲೆ ಕೋಟ್ಯಾಂತರ ಅಭಿಮಾನಿಗಳಿಗೆ ತಮ್ಮ ಅಭಿನಯದಿಂದಲೇ ಮೋಡಿ ಮಾಡಿದ್ದಾರೆ.ಎನ್ಡಿಟಿವಿಗೆ ನೀಡಿದ ಸಂದರ್ಶನದಲ್ಲಿ ರಾಜಕೀಯಕ್ಕೆ ಪ್ರವೇಶಿಸುವ ಬಗ್ಗೆ ಕೇಳಿದಾಗ ತಮಗೆ ಅಷ್ಟು ರಾಜಕೀಯ ಜ್ಞಾನವಿಲ್ಲ ಅದಕ್ಕೆ ವಿಶೇಷ ಜ್ಞಾನದ ಅವಶ್ಯಕತೆ ಇದೆ ಎಂದು ತಿಳಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.