ಭಾರತ ಮತ್ತು ಪಾಕಿಸ್ತಾನ ದ್ವಿಪಕ್ಷೀಯ ಸರಣಿಯಲ್ಲಿ ಭಾಗವಹಿಸುವ ಸಾಧ್ಯತೆಗಳು ಈ ಹಂತದಲ್ಲಿ ಬಹುತೇಕ ಅಸ್ತಿತ್ವದಲ್ಲಿಲ್ಲ ಆದರೆ ಮಾಜಿ ಕ್ರಿಕೆಟಿಗರಾದ ಶಾಹಿದ್ ಅಫ್ರಿದಿ ಮತ್ತು ಯುವರಾಜ್ ಸಿಂಗ್ ಇಬ್ಬರೂ ಪರಸ್ಪರ ಆಡುವುದು ಕ್ರಿಕೆಟ್ಗೆ ಉತ್ತಮ ಎಂದು ಅಭಿಪ್ರಾಯಪಟ್ಟಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಆಫ್ರಿದಿ, "ಉಯಿಗರ್ ಮುಸ್ಲಿಮರಿಗೆ ನೀಡಲಾಗುತ್ತಿರುವ ಕಿರುಕುಳ ಕೇಳಿ ನನ್ನ ಹೃದಯ ನುಚ್ಚುನೂರಾಗಿದೆ. ನೀವು ಉಮ್ಮತ್(ಮುಸ್ಲಿಂ ಸಮುದಾಯ) ಅನ್ನು ಮರುಸಂಘಟಿಸುವ ಕುರಿತು ಹೇಳಿಕೆ ನೀಡುತ್ತಿರಿ. ಅದೇ ರೀತಿ ಈ ನಿಟ್ಟಿನಲ್ಲಿಯೂ ಕೂಡ ಸ್ವಲ್ಪ ವಿಚಾರಿಸಿ" ಎಂದು ಪಾಕ್ ಪ್ರಧಾನಿ ಇಮ್ರಾನ್ ಅವರನ್ನು ಪ್ರಶ್ನಿಸಿದ್ದಾರೆ. ಅಷ್ಟೇ ಅಲ್ಲ "
ವೆಸ್ಟ್ ಇಂಡೀಸ್ ಮತ್ತು ಆಸ್ಟ್ರೇಲಿಯಾ ಸರಣಿ ವೇಳೆ ಎಂ.ಎಸ್ ಧೋನಿ ಯವರಿಗೆ ವಿಶ್ರಾಂತಿ ನೀಡಿದ ನಿಟ್ಟಿನಲ್ಲಿ ಅವರು ನಿವೃತ್ತಿ ಘೋಶಿಸಬೇಕೆನ್ನುವ ಮಾತುಗಳು ಕೇಳಿ ಬಂದಿದ್ದವು. ಈಗ ಈ ಹಿನ್ನಲೆಯಲ್ಲಿ ಪ್ರತಿಕ್ರಿಯಿಸಿರುವ ಪಾಕ್ ಮಾಜಿ ಸ್ಪೋಟಕ ಆಟಗಾರ ಶಾಹಿದ್ ಆಫ್ರಿದಿ ಧೋನಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.
ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಶಾಹಿದ್ ಅಫ್ರಿದಿ ಅವರ ಕಾಶ್ಮೀರ ಕುರಿತು ನೀಡಿದ ಹೇಳಿಕೆಯನ್ನು ಸಮರ್ಥಿಸಿಕೊಂಡಿರುವ ಗೃಹ ಸಚಿವ ರಾಜನಾಥ್ ಸಿಂಗ್ "ಕಾಶ್ಮೀರ್ ವಿಚಾರವಾಗಿ ಶಾಹೀದ್ ಆಫ್ರಿದಿ ಹೇಳಿದ್ದು ಸರಿ ಎಂದು ತಿಳಿಸಿದ್ದಾರೆ.
ಭಾರತದ ನಾಯಕ ವಿರಾಟ್ ಕೊಹ್ಲಿಯೊಂದಿಗೆ ತಮ್ಮ ಸೌಹಾರ್ದ ಸಂಬಂಧ ಹಾಗೇ ಮುಂದುವರಿಯಲಿದ್ದು, ರಾಜಕೀಯ ಪರಿಸ್ಥಿತಿಯಿಂದ ಯಾವುದೇ ಬದಲಾವಣೆಯಾಗುವುದಿಲ್ಲ ಎಂದು ಶಾಹಿದ್ ಅಫ್ರಿದಿ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.