River Spiritual tips : ಅನೇಕ ಜನರು ನದಿಗಳು ಮತ್ತು ದೇವಾಲಯಗಳ ಹೊಂಡದಲ್ಲಿ ನಾಣ್ಯಗಳನ್ನು ಹಾಕುತ್ತಾರೆ. ನೀವು ಸಹ ಈ ರೀತಿಯ ನಾಣ್ಯಗಳನ್ನು ಹಾಕುತ್ತೀರಾ..? ನೀರಿಗೆ ಈ ರೀತಿ ಹಣ ಹಾಕೋದು ಏಕೆ ಗೊತ್ತಾ? ಇದು ನಿಜಕ್ಕೂ ಒಳ್ಳೆಯದೇ..? ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯೋಣ.
ಇಂದು ನಾವು ಏಲಕ್ಕಿಯ ಕೆಲವು ತಂತ್ರಗಳ ಬಗ್ಗೆ ತಿಳಿಸುತ್ತೆವೆ, ಅದು ನಿಮ್ಮ ಮನೆಯಲ್ಲಿ ಶಾಂತಿ ಮತ್ತು ಸಾಮರಸ್ಯವನ್ನು ಕಾಪಾಡುತ್ತದೆ. ಆಹಾರದ ರುಚಿಯನ್ನು ಹೆಚ್ಚಿಸುವುದರ ಜೊತೆಗೆ ಮನೆಯಲ್ಲಿ ಶಾಂತಿಯನ್ನು ಸೃಷ್ಟಿಸಲು ಏಲಕ್ಕಿಯನ್ನು ಬಳಸಲಾಗುತ್ತದೆ.
VASTU TIPS: ಅಲಂಕಾರದ ನೆಪದಲ್ಲಿ ವಸ್ತುಗಳನ್ನು ಮನೆಯಲ್ಲಿ ಎಲ್ಲಂದರಲ್ಲಿ ಇಡುತ್ತಾರೆ, ಆದರೆ ವಾಸ್ತುವಿನ ಪ್ರಾಕರ ಅದು, ವಾಸ್ತು ಶಾಸ್ತ್ರದ ಪ್ರಕಾರ ಕೆಲವು ವಸ್ತುಗಳನ್ನು ಎಲ್ಲಿ ಇಡಬೇಕು ಎಲ್ಲಿ ಇಡಬಾರದು ಎಂಬುದನ್ನು ವಿವರಿಸಲಾಗಿದೆ. ಇದರಂತೆ ನೀವು ಅನುಸರಿಸಿದರೆ, ನಿಮ್ಮ ಮನೆಯಲ್ಲಿ ಧನಾತ್ಮಕ ಶಕ್ತಿ ಹೆಚ್ಚಾಗುತ್ತದೆ.
MERCURY TRANSIT: ಈ ತಿಂಗಳ 24 ರಂದು ಬುಧನು ತನ್ನ ಉಚ್ಛ ರಾಶಿಯಾದ ಕನ್ಯಾರಾಶಿಯಲ್ಲಿ ಸಂಕ್ರಮಿಸುವಾಗ ಬುಧಾದಿತ್ಯ ಯೋಗವು ರೂಪುಗೊಳ್ಳುತ್ತದೆ. ಕನ್ಯಾರಾಶಿಯಲ್ಲಿ ಈ ಯೋಗವು ಉಂಟಾಗುವುದರಿಂದ ಬುದ್ಧಾದಿತ್ಯ ಯೋಗವು ದ್ವಿಗುಣ ಬಲವನ್ನು ನೀಡುತ್ತದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Spiritual: ನಾವು ಎಷ್ಟೆ ಒಳ್ಳೆಯ ಕಾರ್ಯಗಳನ್ನು ಮಾಡುತ್ತಿದ್ದರು, ಸಹ ಜೀವನದಲ್ಲಿ ನೆಮ್ಮದಿ ಇರುವುದಿಲ್ಲ, ಬಡತನವಂತೂ ಬೆಂಬಿಡದೆ ಕಾಡುತ್ತದೆ ಇದಕ್ಕೆ ಕಾರಣ ನಿಮ್ಮ ಮನೆಯಲ್ಲಿ ದರಿದ್ರ ದೇವತೆ ನೆಲಸಿದ್ದಾಳೆ ಎಂದು ಅರ್ಥ.
ಮನುಷ್ಯನ ಎಡಗಾಲಿನ ಮೇಲೆ ಹಲ್ಲಿ ಬಿದ್ದರೆ ಅದನ್ನು ಅಶುಭವೆಂದು ಪರಿಗಣಿಸಲಾಗುತ್ತದೆ ಎಂದು ನಂಬಲಾಗಿದೆ. ಅಂತೆಯೇ, ಹಲ್ಲಿಯು ಮಹಿಳೆಯರ ಬಲಭಾಗದ ಮೇಲೆ ಬೀಳುವುದನ್ನು ಅಶುಭವೆಂದು ಪರಿಗಣಿಸಲಾಗುತ್ತದೆ.
2024 ರ ಎರಡನೇ ಸೂರ್ಯಗ್ರಹಣವು ಅಕ್ಟೋಬರ್ 2, 2024 ರಂದು ರಾತ್ರಿ 9:13 ಗಂಟೆಗೆ ಪ್ರಾರಂಭವಾಗಿ ಮಧ್ಯಾಹ್ನ 3:17 ಕ್ಕೆ ಕೊನೆಗೊಳ್ಳುತ್ತದೆ. 6 ಗಂಟೆ 4 ನಿಮಿಷಗಳ ಈ ಗ್ರಹಣ ಭಾರತದಲ್ಲಿ ಗೋಚರಿಸುವುದಿಲ್ಲ ಆದರೆ ಪೆರು, ದಕ್ಷಿಣ ಅಮೆರಿಕಾ, ಪೆಸಿಫಿಕ್ ಸಾಗರ, ಫಿಜಿ, ಅರ್ಜೆಂಟೀನಾ, ಆರ್ಕ್ಟಿಕ್ ದೇಶಗಳಲ್ಲಿ ಗೋಚರಿಸುತ್ತದೆ. ಸೂರ್ಯಗ್ರಹಣವು ಖಗೋಳಶಾಸ್ತ್ರದ ಅದ್ಭುತ ಘಟನೆಯಾಗಿದ್ದು ಅದು ಆರೋಗ್ಯಕ್ಕೆ ಅಷ್ಟೇ ಮುಖ್ಯವಾಗಿದೆ. ಸೂರ್ಯ ಮತ್ತು ಭೂಮಿಯ ನಡುವೆ ಚಂದ್ರ ಬಂದಾಗ ಸೂರ್ಯನ ಬೆಳಕನ್ನು ಸಂಪೂರ್ಣವಾಗಿ ಅಥವಾ ಭಾಗಶಃ ನಿರ್ಬಂಧಿಸಿದಾಗ ಸೂರ್ಯಗ್ರಹಣ ಸಂಭವಿಸುತ್ತದೆ.
most luckiest zodiac sign in 2025: 2025ರ ಹೊಸ ವರ್ಷ ಪ್ರಾರಂಭವಾಗಲು ಇನ್ನೇನು ಸಂಪೂರ್ಣ 4 ತಿಂಗಳು ಕೂಡ ಇಲ್ಲ. ಈ ಸಂದರ್ಭದಲ್ಲಿ ಮುಂದಿನ ವರ್ಷ ಯಾವ ರಾಶಿಯವರಿಗೆ ಅದೃಷ್ಟದ ವರ್ಷವಾಗಲಿದೆ ಎಂಬುದನ್ನು ತಿಳಿಯೋಣ.
Lord Ganesh Favourite zodiac signs: ಹಿಂದೂ ಧರ್ಮದಲ್ಲಿ ಗಣೇಶನನ್ನು ಪ್ರಥಮ ಪೂಜಿತ ಎಂದು ಪರಿಗಣಿಸಲಾಗಿದೆ. ಯಾವುದೇ ಶುಭ ಮಂಗಳಕರ ಕೆಲಸವನ್ನು ಪ್ರಾರಂಭಿಸುವ ಮೊದಲು, ಗಣೇಶನ ಪ್ರಾರ್ಥನೆ ಮಾಡುವುದು ಧರ್ಮದ ಪದ್ಧತಿ. ಅಂದರೆ ವಿಧಿವಿಧಾನಗಳ ಪ್ರಕಾರ ಪೂಜಿಸಲಾಗುತ್ತದೆ. ಅದರಲ್ಲೂ ಭಾದ್ರಪದ ಮಾಸದಲ್ಲಿ ಗಣೇಶನ ಆರಾಧನೆಗೆ ಹೆಚ್ಚಿನ ಪ್ರಾಮುಖ್ಯತೆ ಇದೆ.
donate these things: ಶ್ರಾವಣ ಮಾಸದಲ್ಲಿ ಪ್ರತಿದಿನ ಶಿವನನ್ನು ಭಕ್ತಿಯಿಂದ ಪೂಜಿಸಲಾಗುತ್ತದೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಶ್ರಾವಣ ಮಾಸದಲ್ಲಿ ವಿಶೇಷ ಪೂಜೆಗಳನ್ನು ಮಾಡುವ ಮೂಲಕ ಆರ್ಥಿಕ ಬಿಕ್ಕಟ್ಟು ಸೇರಿದಂತೆ ಎಲ್ಲಾ ಸಮಸ್ಯೆಗಳು ನಿವಾರಣೆಯಾಗುತ್ತವೆ.
Kesarinandan Hanuman : ಭಗವಾನ್ ಹನುಮಂತ ತನ್ನ ಮೈತುಂಬ ಸಿಂಧೂರವನ್ನು ಹೆಚ್ಚಿಕೊಂಡಿರುತ್ತಾನೆ.. ಇದರ ಹಿಂದೆ ಅರ್ಥಗರ್ಭಿತವಾದ ಮಾತಿದೆ.. ರಾಮ ಭಕ್ತ ಹನುಮನ ಪೂಜಿಸುವರಿಗೆ ಈ ವಿಚಾರ ತಿಳಿದಿರುವುದು ಬಹಳ ಮುಖ್ಯ.. ಬನ್ನಿ ಮಾರುತಿ ಮೈತುಂಬಾ ಕುಂಕುಮ ಹಚ್ಚಿಕೊಂಡಿದ್ದು ಏಕೆ..? ತಿಳಿಯೋಣ..
ಈ ವರ್ಷ ಶ್ರೀ ಕೃಷ್ಣ ಜನ್ಮಾಷ್ಟಮಿ ಹಬ್ಬವನ್ನು ಆಗಸ್ಟ್ 26 ರಂದು ಆಚರಿಸಲಾಗುತ್ತದೆ. ಈ ಹಬ್ಬದ ಸಂಭ್ರಮ ನಾಡಿನಾದ್ಯಂತ ಕಂಡು ಬರುತ್ತಿದೆ. ಶ್ರೀಕೃಷ್ಣ ಜನ್ಮಾಷ್ಟಮಿಯಂದು ಜನರು ಖಂಡಿತವಾಗಿಯೂ ಪ್ರಯಾಣಿಸಲು ಯೋಜಿಸುತ್ತಾರೆ. ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಮಥುರಾ-ವೃಂದಾವನದಲ್ಲ ಅದ್ಧೂರಿಯಾಗಿ ಆಚರಿಸಲಾಗುತ್ತದೆ, ಆದರೆ ವೃಂದಾವನದ ಹೊರತಾಗಿ ನೀವು ಗುಜರಾತ್, ಮುಂಬೈ ಮತ್ತು ಕೇರಳದಂತಹ ಸ್ಥಳಗಳಲ್ಲಿ ಈ ಸಂದರ್ಭದಲ್ಲಿ ಅಂತಹ ಅದ್ದೂರಿ ಸಂಭ್ರಮಾಚರಣೆಯನ್ನು ನೋಡಬಹುದಾಗಿದೆ.
ವಾಸ್ತು ಶಾಸ್ತ್ರದಲ್ಲಿ ಮನೆಯ ಮುಖ್ಯ ಬಾಗಿಲಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ. ಇದು ಮನೆಯೊಳಗೆ ಧನಾತ್ಮಕ ಶಕ್ತಿಯು ಹರಿಯುವ ಸ್ಥಳವಾಗಿದ್ದು ಅದು ಮನೆಯಲ್ಲಿ ಸಂತೋಷವನ್ನು ಕಾಪಾಡುತ್ತದೆ. ಮನೆಯ ಮುಖ್ಯ ಬಾಗಿಲಲ್ಲಿ ಕೆಲವು ವಸ್ತುಗಳನ್ನು ಇಟ್ಟರೆ ಮನೆಯ ಸದಸ್ಯರ ಅದೃಷ್ಟವೇ ಬದಲಾಗಬಹುದು.
ಮನೆಯ ಮುಖ್ಯ ಪ್ರವೇಶಕ್ಕಾಗಿ ವಾಸ್ತು ಸಲಹೆಗಳು:
Varalakshmi Vrat 2024 Lucky Zodiac Sign: ಶ್ರಾವಣ ಮಾಸವೆಂಬುದು ಪವಿತ್ರ ತಿಂಗಳಾಗಿದ್ದು ಶಿವನಿಗೆ ಸಮರ್ಪಿತವಾಗಿದೆ. ಇನ್ನು ಮಾಸದಲ್ಲಿ ಬರುವ ಪ್ರತಿಯೊಂದು ದಿನಾಂಕ ಮತ್ತು ಹಬ್ಬಕ್ಕೂ ವಿಶೇಷ ಮಹತ್ವವಿದೆ. ಇನ್ನು ವರಲಕ್ಷ್ಮಿ ವ್ರತವನ್ನು ಇದೇ ಮಾಸದಲ್ಲಿ ಆಚರಿಸಲಾಗುತ್ತದೆ, ಆ ದಿನ ಸಂಪತ್ತಿನ ದೇವತೆಯಾದ ಲಕ್ಷ್ಮಿ ದೇವಿಯನ್ನು ಪೂಜಿಸಲಾಗುತ್ತದೆ.
Tirupati : ತಿರುಪತಿ ತಿರುಮಲ ಶ್ರೀ ವೆಂಕಟಸ್ವಾಮಿ ಅಲಂಕಾರಕ್ಕೆ ಪ್ರತಿದಿನ ಟನ್ ಗಟ್ಟಲೆ ಹೂಗಳನ್ನು ಬಳಸಲಾಗುತ್ತದೆ ಎಂದು ಎಲ್ಲರಿಗೂ ತಿಳಿದಿದೆ ಮತ್ತು ಅಲ್ಲಿ ಬರುವ ಭಕ್ತರು ಯಾರು ಹೂಗಳನ್ನು ಮುಡಿಯಬಾರದು ಎಂಬ ನಿಯಮವಿದೆ. ಮುಡಿಯುವುದರಿಂದ ಏನಾಗುತ್ತದೆ ಗೊತ್ತಾ ಮುಡಿಯದೆ ಇರುವುದಕ್ಕೆ ಕಾರಣ ಏನು ಕುರಿತು ಇಲ್ಲಿದೆ.
ಆಷಾಡ ಮಾಸದಲ್ಲಿ ರಥೋತ್ಸವ (Ashada Masa Rathotsava) ನಡೆಯುವುದು ಬಹಳ ಅಪರೂಪ ಮತ್ತು ವಿರಳವಾಗಿದ್ದು ರಾಜ್ಯದಲ್ಲಿ ಚಾಮರಾಜನಗರದಲ್ಲಿ ಮಾತ್ರ ಆಷಾಢದ ಜಾತ್ರೆ (Ashada Jatre) ನಡೆಯಲಿದೆ.
ಮನೆಯಲ್ಲಿ ಸ್ವಚ್ಛತೆಗಾಗಿ ಹೆಚ್ಚಾಗಿ ಮನೆಯಲ್ಲಿ ಬಳಸಿ ಬಿಟ್ಟಂತಹ ಬಟ್ಟೆಗಳನ್ನು ಬಳಸಲಾಗುತ್ತದೆ, ಆದರೆ ನಿಜವಾಗಿ ನೋಡುವುದಾದರೆ ಈ ಬಟ್ಟೆಗಳನ್ನ ಬಳಸುವುದು ತಪ್ಪು, ಯಾಕೆ ಗೊತ್ತಾ ಇಲ್ಲಿದೆ ನೋಡಿ ಮಾಹಿತಿ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.