Fourth Saturday holiday : ವಿದ್ಯಾರ್ಥಿಗಳು ಮತ್ತು ಉದ್ಯೋಗಿಗಳಿಗೆ ಸಿಹಿ ಸುದ್ದಿ ಇದು. ಇನ್ನು ಮುಂದೆ ತಿಂಗಳಿಗೆ ಮತ್ತೊಂದು ಹೆಚ್ಚುವರಿ ರಜೆ ನೀಡಲಾಗುತ್ತಿದೆ. ಭಾನುವಾರಗಳ ಜೊತೆಗೆ ನಾಲ್ಕನೇ ಶನಿವಾರದ ರಜೆಯನ್ನು ಹೆಚ್ಚುವರಿಯಾಗಿ ನೀಡಲು ಜೆಎನ್ಟಿ ನಿರ್ಧರಿಸಿದೆ. ರಜೆಯ ಸಂಪೂರ್ಣ ವಿವರಗಳು ಇಲ್ಲಿವೆ.
School Holiday: ದೆಹಲಿ-ಎನ್ಸಿಆರ್ನಲ್ಲಿ ವಾಯು ಮಾಲಿನ್ಯ ಮತ್ತೊಮ್ಮೆ ಉಸಿರುಗಟ್ಟಿಸುತ್ತಿದೆ. ಶಾಲಾ ವಿದ್ಯಾರ್ಥಿಗಳ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ದೆಹಲಿ ಸರ್ಕಾರ ಎಲ್ಲಾ ಪ್ರಾಥಮಿಕ ಶಾಲೆಗಳನ್ನು ಮುಚ್ಚಲು ನಿರ್ಧರಿಸಿದೆ. ನಂತರ ಈ ಶಾಲೆಗಳನ್ನು ಆನ್ಲೈನ್ ತರಗತಿಗಳಿಗೆ ಪರಿವರ್ತಿಸಬಹುದು.
ಸರಿಯಾದ ಸಮಯಕ್ಕೆ ಬಸ್ ಬಾರದೆ ಶಾಲಾ ವಿದ್ಯಾರ್ಥಿಗಳು ಪರದಾಡಿದ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಮೇಕಳಿ ಗ್ರಾಮದಲ್ಲಿ ನಡೆದಿದೆ. ಸಂಜೆ ಶಾಲೆ ಬಿಟ್ಟರು ಸಂಜೆ ಸಮಯದಲ್ಲಿ ಸರಿಯಾದ ಸಮಯಕ್ಕೆ ಬಸ್ ಬಾರದ ಹಿನ್ನಲೆ ವಿದ್ಯಾರ್ಥಿಗಳು ರಾತ್ರಿವರೆಗೂ ಕಾದು ಬಳಿಕ ಗ್ರಾಮಸ್ಥರು ರಾಯಬಾಗ ಬಸ್ ಡಿಪೋ ಮ್ಯಾನೇಜರ್ ಗೆ ತರಾಟೆಗೆ ತೆಗೆದುಕೊಂಡ ಬಳಿಕ ಬಸ್ ಕಳುಹಿಸಿದ ಹಿನ್ನಲೆ ವಿದ್ಯಾರ್ಥಿಗಳು ಮನೆಗೆ ಸೇರುವಂತಾಗಿದೆ. ಕಳೆದ ಒಂದು ವಾರದಿಂದಲೂ ಇದೆ ಪರಿಸ್ಥಿತಿ ಇದ್ದು ಸರಿಯಾದ ಸಮಯಕ್ಕೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ..
ಶಾಲೆಯ ಮೂರನೇ ತರಗತಿ ವಿದ್ಯಾರ್ಥಿಗಳಿಗೆ ಗಾಯ ಹಾಗೂ ತುರಿಕೆ ಕಾಣಿಸಿಕೊಂಡಿದ್ದು ಎಲ್ಲರನ್ನೂ ಚಾಮರಾಜನಗರ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಬಂದು ಚಿಕಿತ್ಸೆ ಕೊಡಿಸಿದ್ದು ಮೂವರು ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಶಿವನ ಕಣ್ಣು ಎಂದೇ ಹೇಳಲಾಗುವ ರುದ್ರಾಕ್ಷಿ ಮಣಿಯ ಸರವನ್ನು ಯಾರು ಧರಿಸಬೇಕು? ಎಂಬ ಬಗ್ಗೆ ಅನೇಕರಲ್ಲಿ ಗೊಂದಲಗಳಿವೆ. ಅದರಲ್ಲೂ ವಿದ್ಯಾರ್ಥಿಗಳು ರುದ್ರಾಕ್ಷಿ ಸರ ಧರಿಸಬಹುದೇ ಮತ್ತು ಧರಿಸಿದರೆ ಏನು ಫಲ ಸಿಗುತ್ತದೆ ಅನ್ನೋದರ ಬಗ್ಗೆ ತಿಳಿಯಿರಿ.
New Guidelines For Schools: ಶಾಲೆಗಳಿಗೆ 10 ಅಂಶಗಳ ಮಾರ್ಗಸೂಚಿ ಬಿಡುಗಡೆ ಮಾಡಿರುವ ಶಿಕ್ಷಣ ಇಲಾಖೆ ಆಯುಕ್ತರು, ರಾಜ್ಯದ ಎಲ್ಲಾ ಶಾಲೆಗಳು ಕಡ್ಡಾಯವಾಗಿ ಈ ಆದೇಶವನ್ನು ಪಾಲನೆ ಮಾಡುವಂತೆ ಸೂಚಿಸಿದ್ದಾರೆ.
Karnataka Second PUC Supplementary Exam Results 2024: ಕನಾರ್ಟಕದ ದ್ವಿತಿಯ ಪಿಯುಸಿ ಪರೀಕ್ಷೆಯ 3 ರ ಫಲಿತಾಂಶ ಜುಲೈ 16 ರಂದು ಬಿಡುಗಡೆಯಾಗಿದೆ. ಮೊದಲನೇ ಸುತ್ತಿನಲ್ಲಿ ಅನುತ್ತಿರ್ಣರಾಗಿ ಅಥವಾ ಮಾರ್ಕ್ಸ್ ಹಚ್ಚಿಸಿಕೊಳ್ಳು ಮರುಪರಿಶೀಲನೆಗೆ ಅರ್ಜಿ ಸಲ್ಲಿಸಿದ್ದ ವಿದ್ಯಾರ್ಥಿಗಳ ಅಂಕಪಟ್ಟಿ karresults.nic.in ಬಿಡುಗಡೆಯಾಗಿದೆ.
ರಾಜ್ಯದಲ್ಲಿ ಇದುವರೆಗೆ ಒಟ್ಟು 828 ವಿದ್ಯಾರ್ಥಿಗಳು HIV ಸೋಂಕಿಗೆ ತುತ್ತಾಗಿದ್ದಾರೆ. ಈ ಪೈಕಿ 572 ವಿದ್ಯಾರ್ಥಿಗಳು ಬದುಕಿದ್ದು, 47 ವಿದ್ಯಾರ್ಥಿಗಳು ಏಡ್ಸ್ ವೈರಸ್ಗೆ ಸಾವನ್ನಪ್ಪಿದ್ದಾರೆ ಎಂದು ತ್ರಿಪುರಾ ರಾಜ್ಯದ ಏಡ್ಸ್ ನಿಯಂತ್ರಣ ಸೊಸೈಟಿಯ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಹಿಂದೆ ಮುಂದುವರೆದ ಜಾತಿಯ ಹೆಣ್ಣು ಮಕ್ಕಳಿಗೂ ಶಿಕ್ಷಣ ಕಲಿಯುವ ಅವಕಾಶ ಇರಲಿಲ್ಲ. ಎಲ್ಲಾ ಜಾತಿಯ ಹೆಣ್ಣುಮಕ್ಕಳೂ ಶಿಕ್ಷಣದ ವಿಚಾರದಲ್ಲಿ ಶೋಷಿತರಾಗಿದ್ದವರೇ. ಈಗ ಹೆಣ್ಣು ಮಕ್ಕಳೇ ಶಿಕ್ಷಣದಲ್ಲಿ ಮುಂದಿರುವುದು ಖುಷಿ ಆಗತ್ತೆ: ಸಿಎಂ ಸಿದ್ದರಾಮಯ್ಯ
Neet : ಮೇ 5 ರಂದು ನಡೆದ ರಾಷ್ಟ್ರೀಯ ಅರ್ಹತಾ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದವು ಎಂಬ ವದಂತಿಗಳು ಕೇಳಿ ಬಂದಿದ್ದು, ಇದೀಗ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಪ್ರಶ್ನೆ ಪತ್ರಿಕೆ ಸೋರಿಕೆ ಯಾಗಿರುವುದು ಸುಳ್ಳು , ಆಧಾರ ರಹಿತವಾದ ವದಂತಿಗಳು ಹಬ್ಬಿವೆಂದು ಸ್ಪಷ್ಟನೆ ನೀಡಿದೆ.
Bicycle Gift: ಒಂದೆಡೆ ಸೈಕಲ್ ಹಿಡಿದು ಖುಷಿ ಪಡುತ್ತಿರುವ ವಿದ್ಯಾರ್ಥಿಗಳು ಇನ್ನೊಂದು ಕಡೆ ಮಕ್ಕಳ ಖುಷಿ ನೋಡಿ ಆನಂದಿಸುತ್ತಿರುವ ಕಾರ್ಮಿಕ ಈ ಎಲ್ಲಾ ದೃಶ್ಯ ಕಂಡು ಬಂದಿದ್ದು ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಮಲ್ಕಂದಿನ್ನಿ ಗ್ರಾಮದಲ್ಲಿ.
Students below 18 driving risk: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಂಚಾರಿ ನಿಯಾಮಕ್ಕೆ ಕ್ಯಾರೆ ಎನ್ನದ ಪೋಷಕರು ತಮ್ಮ ಮಕ್ಕಳಿಗೆ ವಾಹನ ನೀಡುತ್ತಿರುವುದು ಪೋಷಕರ ಬೇಜವಾಬ್ದಾರಿಗೆ ಹಿಡಿದ ಕನ್ನಡಿಯಂತಿದೆ. 18 ವರ್ಷ ತುಂಬದ ವಿದ್ಯಾರ್ಥಿಗಳಿಂದ ವಾಹನ ಬಳಕೆ ಹೆಚ್ಚಳವನ್ನು ಸೂಕ್ಷ್ಮವಾಗಿ ಗಮನಿಸಿರುವ ಟ್ರಾಫಿಕ್ ಬೆಂಗಳೂರು ಪೊಲೀಸರು ಶಾಲಾ-ಕಾಲೇಜು ಬಳಿಯೇ ವಿದ್ಯಾರ್ಥಿಗಳು ತಂದ ವಾಹನ ತಡೆದು DL, ವಯಸ್ಸು ತಪಾಸಣೆ ನಡೆಸಿತ್ತಿದ್ದಾರೆ.
ಜೀ ಕನ್ನಡ ನ್ಯೂಸ್ ಸುದ್ದಿ ಪ್ರಸಾರ, ಬಗೆಹರಿದ ಶಾಲೆ ಸಮಸ್ಯೆ
ಹಾವೇರಿ ಜಿಲ್ಲೆಯ ಅಕ್ಕೂರಿನಲ್ಲಿ APJ ಅಬ್ದುಲ್ ಕಲಾಂ ವಸತಿ ಶಾಲೆ
ನೆಲದ ಮೇಲೆ ಕೂತು ಪಾಠ ಕೇಳುತ್ತಿದ್ದ ಶಾಲೆಯ ಸೂಡೆಂಟ್ಸ್
By accepting cookies, you agree to the storing of cookies on your device to enhance site navigation, analyze site usage, and assist in our marketing efforts.