ಗದಗ ಜಿಲ್ಲೆಯಲ್ಲಿ 10 ಶಿಕ್ಷಕರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ.ಉತ್ತರ ಕನ್ನಡ ಜಿಲ್ಲೆಯ ಮೂವರು ಹಾಗೂ ಹಾಸನ ಜಿಲ್ಲೆಯಲ್ಲಿ ಮೂವರು ಶಿಕ್ಷಕರಿಗೆ, ತುಮಕೂರು ಜಿಲ್ಲೆಯಲ್ಲಿ ಇಬ್ಬರು ಶಿಕ್ಷಕರಿಗೆ, ಕೊರೊನಾ ವೈರಸ್ ಸೋಂಕು
ಎಸ್ಸೆಸ್ಸೆಲ್ಸಿ ಮತ್ತು ಎರಡನೇ ಪಿಯುಸಿ ವಿದ್ಯಾರ್ಥಿಗಳಿಗೆ ಯಾವುದೇ ಹೊರೆಯಾಗದಂತೆ, ಯಾವುದೇ ಒತ್ತಡ ಅವರ ಮೇಲೆ ಬೀಳದಂತೆ, ಆದರೆ ಅವರ ಕಲಿಕೆಗೆ ಲೋಪವಾಗದಂತೆ ಸಿಲಬಸ್ (Syllabus) ಅನ್ನು ರಚಿಸಿ ಇನ್ನು ಒಂದು ವಾರದ ಒಳಗೆ ಪ್ರಕಟ
ಉಮಾಂಗ್ ಅಪ್ಲಿಕೇಶನ್ ಭಾರತ ಸರ್ಕಾರದ ಸಂಯೋಜಿತ, ಬಹುಭಾಷಾ, ಬಹು-ಮಾಧ್ಯಮ ಮತ್ತು ಬಹು-ಸೇವೆಗಳ ಮೊಬೈಲ್ ಅಪ್ಲಿಕೇಶನ್ ಆಗಿದೆ. ಇದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿವಿಧ ಇಲಾಖೆಗಳು ಮತ್ತು ಸೇವೆಗಳಿಗೆ ಜನರಿಗೆ ಸುಲಭವಾಗಿ ಪ್ರವೇಶವನ್ನು ಖಾತ್ರಿಗೊಳಿಸುತ್ತದೆ.
ತರಾತುರಿಯಲ್ಲಿ ಶಾಲೆಗಳನ್ನು ಪ್ರಾರಂಭಿಸಿದರೆ ನಾಳೆ ಅಪ್ಪಿತಪ್ಪಿ ಒಂದಿಷ್ಟು ಶಿಕ್ಷಕರು ಇಲ್ಲವೇ ಮಕ್ಕಳಿಗೆ ಕೊರೊನಾ ಸೋಂಕು ಕಾಣಿಸಿಕೊಂಡರೆ ಸರ್ಕಾರದ ಮೇಲೆ ಸಾರ್ವಜನಿಕರು ಅಕ್ರೋಶಗೊಳ್ಳಬಹುದು.
ತರಾತುರಿಯಲ್ಲಿ ಶಾಲೆಗಳನ್ನು ಪ್ರಾರಂಭಿಸಿದರೆ ನಾಳೆ ಅಪ್ಪಿತಪ್ಪಿ ಒಂದಿಷ್ಟು ಶಿಕ್ಷಕರು ಇಲ್ಲವೇ ಮಕ್ಕಳಿಗೆ ಕೊರೊನಾ ಸೋಂಕು ಕಾಣಿಸಿಕೊಂಡರೆ ಸರ್ಕಾರದ ಮೇಲೆ ಸಾರ್ವಜನಿಕರು ಅಕ್ರೋಶಗೊಳ್ಳಬಹುದು.
3 ವರ್ಷದಿಂದ 8 ವರ್ಷಗಳವರೆಗೆ ಭಾರತದಲ್ಲಿ ಆರಂಭಿಕ ಬಾಲ್ಯ ಶಿಕ್ಷಣದಂತಹ ಹೊಸ ವಿಷಯ ಪ್ರಾರಂಭವಾಗಲಿದೆ ಎಂದು ಪ್ರಕಾಶ್ ಜಾವಡೇಕರ್ ಹೇಳಿದ್ದಾರೆ. ಸದ್ಯ ಮೊದಲ ಮತ್ತು ಎರಡನೆಯ ಪಾಠಗಳನ್ನು ಕೆಜಿಯಲ್ಲಿ ಹೇಳಿಕೊಡಲಾಗುತ್ತದೆ. ಆದರೆ, ಇನ್ಮುಂದೆ ಹಾಗೆ ನಡೆಯುವುದಿಲ್ಲ. ಇಲ್ಲಿ ವಿದ್ಯಾರ್ಥಿಗಳ ಕಾಗ್ನಿಟಿವ ಸ್ಕಿಲ್ ಅಭಿವೃದ್ಧಿಗೊಳಿಸಲಾಗುವುದು.
ಕೊರೊನಾ ವೈರಸ್ ಮಹಾಮಾರಿಯ ಹಿನ್ನೆಲೆ ಇಡೀ ವಿಶ್ವಾದ್ಯಂತ ಸ್ಕೂಲ್-ಕಾಲೇಜುಗಳು ಬಂದ್ ಆಗಿವೆ. ಇನ್ನೊಂದೆಡೆ ಕೊವಿಡ್-19 ಸೋಂಕಿತರ ಸಂಖ್ಯೆಯಲ್ಲಿಯೂ ಕೂಡ ನಿರಂತರ ಏರಿಕೆಯಾಗುತ್ತಿರುವ ಕಾರಣ ಶಾಲಾ-ಕಾಲೇಜುಗಳು ತೆರೆದುಕೊಳ್ಳುವ ಲಕ್ಷಣಗಳೂ ಕೂಡ ಇನ್ನೂ ಕಂಡುಬರುತ್ತಿಲ್ಲ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.