Mohammed Shami 200 ODI wickets : ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಭಾಗವಾಗಿ ಇಂದು ಭಾರತ ತನ್ನ ಮೊದಲ ಪಂದ್ಯವನ್ನು ಬಾಂಗ್ಲಾದೇಶ ವಿರುದ್ಧ ಆಡುತ್ತಿದೆ. ಈ ಪಂದ್ಯದಲ್ಲಿ ಭಾರತ ಗೆಲ್ಲುವ ಸಾಧ್ಯತೆ ಹೆಚ್ಚಿದೆ. ಇದರ ಮಧ್ಯ ಈ ಪಂದ್ಯದಲ್ಲಿ ಮೊಹಮ್ಮದ್ ಶಮಿ ಮೂರು ವಿಕೆಟ್ ಪಡೆಯುವ ಮೂಲಕ ದಾಖಲೆ ನಿರ್ಮಿಸಿದ್ದಾರೆ.
ಟಿ20 ವಿಶ್ವಕಪ್ನ ಅರ್ಹತಾ ಸುತ್ತಿನ ಪಂದ್ಯದಲ್ಲಿ ಐವರಿ ಕೋಸ್ಟ್ ತಂಡವು ಕೇವಲ 7 ರನ್ಗೆ ಆಲೌಟ್ ಆಗಿದೆ. ಇದು ಟಿ20 ಕ್ರಿಕೆಟ್ ಇತಿಹಾಸದಲ್ಲೇ ಮೂಡಿಬಂದ ಅತ್ಯಂತ ಕಡಿಮೆ ಸ್ಕೋರ್ ಎಂಬುದು ವಿಶೇಷ. ಲಾಗೋಸ್ನನಲ್ಲಿ ನಡೆದ ಈ ಪಂದ್ಯದಲ್ಲಿ ಆತಿಥೇಯ ನೈಜಿರೀಯಾ ಹಾಗೂ ಐವರಿ ಕೋಸ್ಟ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಗೆದ್ದ ನೈಜೀರಿಯಾ ಬ್ಯಾಟಿಂಗ್ ಆಯ್ದುಕೊಂಡಿತು. ನೈಜಿರೀಯಾ ತಂಡವು 20 ಓವರ್ಗಳಲ್ಲಿ 4 ವಿಕೆಟ್ ಕಳೆದುಕೊಂಡು 271 ರನ್ ಕಲೆಹಾಕಿತು.
ಪ್ರಸ್ತುತ ಟಿ20 ವಿಶ್ವಕಪ್ ಪ್ರಾದೇಶಿಕ ಅರ್ಹತಾ ಸುತ್ತಿನ ಪಂದ್ಯಗಳು ನಡೆಯುತ್ತಿವೆ. ಇದರ ಅಂಗವಾಗಿ ಗ್ಯಾಂಬಿಯಾ ಹಾಗೂ ಜಿಂಬಾಬ್ವೆ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಜಿಂಬಾಬ್ವೆ ತಂಡ ನಿಗದಿತ 20 ಓವರ್ಗಳಲ್ಲಿ ಬರೋಬ್ಬರಿ 344 ರನ್ ಕಲೆಹಾಕಿ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಇನ್ನಿಂಗ್ಸ್ವೊಂದರಲ್ಲಿ ಅತ್ಯಧಿಕ ಮೊತ್ತ ಕಲೆಹಾಕಿದ ತಂಡವೆಂಬ ವಿಶ್ವ ದಾಖಲೆ ಬರೆದಿದೆ.
richest female cricketer: ಭಾರತೀಯ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಹರ್ಮನ್ಪ್ರೀತ್ ಕೌರ್ ವಿಶ್ವದ ಶ್ರೀಮಂತ ಮಹಿಳಾ ಕ್ರಿಕೆಟಿಗರಲ್ಲಿ ಒಬ್ಬರು. ಅತ್ಯುತ್ತಮ ಬ್ಯಾಟ್ಸ್ಮನ್, ಬೌಲರ್ ಮತ್ತು ನಾಯಕನಾಗಿ ಆಟದಲ್ಲಿ ಜನಪ್ರಿಯರಾಗಿರುವ ಹರ್ಮನ್ಪ್ರೀತ್ ಗಳಿಕೆಯಲ್ಲೂ ಮುಂದಿದ್ದಾರೆ...
Yograj Singh On Arjun Tendulkar: ಯೋಗರಾಜ್ ಸಿಂಗ್ರ ಬಳಿ ಸಚಿನ್ ತೆಂಡೂಲ್ಕರ್ ಪುತ್ರ ಅರ್ಜುನ್ ಸ್ವಲ್ಪ ಸಮಯದವರೆಗೆ ತರಬೇತಿ ಪಡೆದುಕೊಂಡಿದ್ದರು. ಸಚಿನ್ ಪುತ್ರನ ಕ್ರಿಕೆಟ್ ಕರಿಯರ್ ಬಗ್ಗೆ ಕೇಳಿದ ಪ್ರಶ್ನೆಗೆ ಯೋಗರಾಜ್ ಈ ರೀತಿ ಹೇಳಿದ್ದಾರೆ.
Jasprit Bumrah: ರೋಹಿತ್ ಶರ್ಮಾ ಬದಲಿಗೆ ಮುಂಬೈ ಇಂಡಿಯನ್ಸ್ ನಾಯಕತ್ವ ವಹಿಸಿಕೊಂಡ ಹಾರ್ದಿಕ್ ಪಾಂಡ್ಯ ಅವರನ್ನು ತಂಡವು ಬೆಂಬಲಿಸಿದೆ ಎಂದು ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾ ಹೇಳಿದ್ದಾರೆ. ಹಾರ್ದಿಕ್ ಪಾಂಡ್ಯಗೆ ನಾಯಕತ್ವ ನೀಡಿದ ನಂತರ ತಂಡದಲ್ಲಿ ಭಿನ್ನಾಭಿಪ್ರಾಯಗಳಿವೆ ಎಂಬ ವರದಿಗಳು ಸುಳ್ಳು ಎಂದು ಅವರು ಸ್ಪಷ್ಟಪಡಿಸಿದ್ದಾರೆ.
Rahul Dravid: ಟಿ20 ವಿಶ್ವಕಪ್ ಗೆಲ್ಲುವಲ್ಲಿ ಮುಖ್ಯ ಪಾತ್ರ ವಹಸಿದ್ದ ರಾಹುಲ್ ದ್ರಾವಿಡ್, ಮತ್ತೊಮ್ಮೆ ಎಲ್ಲರ ಹೃದಯ ಕದ್ದಿದ್ದಾರೆ. ಹುಡುಗರ ಜೊತೆ ಗಲ್ಲಿ ಕ್ರಿಕೆಟ್ ಆಡುವ ಮೂಲಕ ಸೈ ಎನಿಸಿಕೊಂಡಿದ್ದಾರೆ.
IPL 2025: ಐಪಿಎಲ್ ಕ್ರಿಕೆಟ್ ಸರಣಿಯಲ್ಲಿ ಐದು ಬಾರಿ ಚಾಂಪಿಯನ್ ಆಗಿರುವ ಮುಂಬೈ ಇಂಡಿಯನ್ಸ್ ಮತ್ತೆ ನಾಯಕನನ್ನು ಬದಲಾಯಿಸಲು ಹೊರಟಿದೆ ಎಂದು ವರದಿಯಾಗಿದೆ. ರೋಹಿತ್ ಶರ್ಮಾ ಮುಂಬೈಗೆ ಐದು ಟ್ರೋಫಿಗಳನ್ನು ಗೆದ್ದ ನಂತರ ಗುಜರಾತ್ನಿಂದ ಖರೀದಿಸಲ್ಪಟ್ಟ ಹಾರ್ದಿಕ್ ಪಾಂಡ್ಯಗೆ ನಾಯಕತ್ವವನ್ನು ನೀಡಲಾಯಿತು.
Virat Kohli: ಭಾರತ ತಂಡ ಟಿ20 ವಿಶ್ವಕಪ್ ಸರಣಿ ಗೆದ್ದ ಬೆನ್ನಲ್ಲೇ ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ. ವಿರಾಟ್ ಕೊಹ್ಲಿ ಅವರ ಗಮನ ಈಗ ಏಕದಿನ ಮತ್ತು ಟೆಸ್ಟ್ ಸರಣಿಯ ಮೇಲೆ ಮಾತ್ರ ಎಂದು ಕಂಡುಬಂದಿದೆ. ವಿಶ್ರಾಂತಿಯಲ್ಲಿರುವ ವಿರಾಟ್ ಕೊಹ್ಲಿ ಗಂಭೀರ್ ಮನವಿಗೆ ಮಣಿದು ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯಲ್ಲಿ ಆಡಲು ಒಪ್ಪಿಕೊಂಡಿದ್ದರು.
Bumrah: 27 ವರ್ಷಗಳ ನಂತರ ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯನ್ನು ಭಾರತ ಕಳೆದುಕೊಂಡಿದೆ. ಈ ಸರಣಿಯಲ್ಲಿ ಮೊದಲ ಬಾರಿಗೆ ಕೋಚ್ ಆಗಿ ಅಧಿಕಾರ ವಹಿಸಿಕೊಂಡಿರುವ ಗಂಭೀರ್ಗೆ ಇದು ಭಾರೀ ಹಿನ್ನಡೆ ಅನುಭವಿಸಿದ್ದಾರೆ. ಅದರಲ್ಲೂ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಅವರಂತಹ ಆಟಗಾರರು ಈ ಸರಣಿಯಲ್ಲಿ ಆಡಿದರೂ ಕೂಡ ಸರಣಿ ಸೋತಿರುವುದಕ್ಕೆ ಭಾರಿ ಟೀಕೆಗಳು ವ್ಯಕ್ತವಾಗುತ್ತಿದೆ.
Womens T20 World Cup 2024: 2024ರ ಮಹಿಳಾ ಟಿ20 ವಿಶ್ವಕಪ್ ಸರಣಿಯು ಬಾಂಗ್ಲಾದೇಶದಲ್ಲಿ ಅಕ್ಟೋಬರ್ನಲ್ಲಿ ನಡೆಯಬೇಕಿತ್ತು. ವಿಶ್ವದ ಎಲ್ಲಾ ತಂಡಗಳು ಅದಕ್ಕಾಗಿ ತಯಾರಿ ನಡೆಸುತ್ತಿವೆ. ಅದೇ ಸಮಯದಲ್ಲಿ, ಬಾಂಗ್ಲಾದೇಶದಲ್ಲಿ ವಿದ್ಯಾರ್ಥಿಗಳ ಅಶಾಂತಿ ಉತ್ತುಂಗದಲ್ಲಿದೆ. ಆ ದೇಶದ ಪ್ರಧಾನಿ ಶೇಖ್ ಹಸೀನಾ ದೇಶ ತೊರೆದು ಭಾರತದಲ್ಲಿ ಆಶ್ರಯ ಪಡೆದಿದ್ದಾರೆ.
Dhonis Comment on Friendship with Virat Kohli: ಭಾರತದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಜೊತೆಗಿನ ಗೆಳೆತನದ ಬಗ್ಗೆ ಭಾರತದ ದಂತಕಥೆ ಧೋನಿ ಅವರ ಕಾಮೆಂಟ್ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ಆಗಾಗ್ಗೆ ಭೇಟಿಯಾಗದಿದ್ದರೂ ಖುದ್ದಾಗಿ ಭೇಟಿಯಾದರೆ ಕೆಲವು ನಿಮಿಷಗಳ ಕಾಲ ಮಾತನಾಡುವುದು ಖಚಿತ ಎಂದೂ ಧೋನಿ ಹೇಳಿದ್ದಾರೆ.
Ravi Shastri on Gautam Gambhir: ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ಅಧಿಕಾರ ವಹಿಸಿಕೊಳ್ಳುತ್ತಿರುವುದು ಒಳ್ಳೆಯ ಬೆಳವಣಿಗೆ ಎಂದು ಮಾಜಿ ಮುಖ್ಯ ಕೋಚ್ ರವಿಶಾಸ್ತ್ರಿ ಹೇಳಿದ್ದಾರೆ. ಅವರ ಅಧಿಕಾರದಲ್ಲಿ ಟೀಂ ಇಂಡಿಯಾ ಉತ್ತಮ ಫಲಿತಾಂಶಗಳನ್ನು ಸಾಧಿಸಲಿದೆ ಎಂದು ಅವರು ಭರವಸೆ ವ್ಯಕ್ತಪಡಿಸಿದ್ದಾರೆ. ಆದರೆ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ಮುಂದೆ ಇರುವ ದೊಡ್ಡ ಕೆಲಸವೆಂದರೆ ಆಟಗಾರರನ್ನು ಸಮನ್ವಯಗೊಳಿಸುವುದು ಎಂದು ರವಿಶಾಸ್ತ್ರಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
Krishnamachari Srikkanth on Hardik Pandya: ಟೀಂ ಇಂಡಿಯಾ ಸ್ಟಾರ್ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಅವರನ್ನು ನಾಯಕತ್ವದಿಂದ ವಜಾಗೊಳಿಸಿರುವುದರ ಹಿಂದೆ ಬಹುದೊಡ್ಡ ಷಡ್ಯಂತ್ರವಿದೆ ಎಂದು ಮಾಜಿ ಕ್ರಿಕೆಟಿಗ ಕೃಷ್ಣಮಾಚಾರಿ ಶ್ರೀಕಾಂತ್ ಆರೋಪಿಸಿದ್ದಾರೆ. ನಾಯಕತ್ವ ಕಳೆದುಕೊಂಡಿರುವ ಬಗ್ಗೆ ಆಯ್ಕೆಗಾರರು ನೀಡಿರುವ ಕಾರಣಗಳು ಸಮಂಜಸವಲ್ಲ, ಡ್ರೆಸ್ಸಿಂಗ್ ರೂಮ್ನಿಂದ ಬಂದ ಪ್ರತಿಕ್ರಿಯೆ ಮತ್ತು ಆಟಗಾರರ ದೂರಿನಿಂದಾಗಿ ಹಾರ್ದಿಕ್ ಪಾಂಡ್ಯ ಅವರನ್ನು ನಾಯಕತ್ವದಿಂದ ಮುಕ್ತಗೊಳಿಸಿರಬಹುದು ಎಂದು ಮಾಜಿ ಕ್ರಿಕೆಟಿಗ ಶಾಕಿಂಗ್ ಸುದ್ದಿ ಹೊರಹಾಕಿದ್ದಾರೆ.
Suryakumar Yadav: ಭಾರತಕ್ಕೆ ನೂತನವಾಗಿ ನೇಮಕವಾಗಿರುವ ಟಿ20 ನಾಯಕ ಸೂರ್ಯಕುಮಾರ್ ಯಾದವ್ ಅವರು ನಾಯಕನಾಗಿ ಮೊದಲ ಭಾರಿಗೆ ಹೊಸ ಜವಾಬ್ದಾರಿಯನ್ನು ಪಡೆದುಕೊಂಡಿರುವುದಕ್ಕೆ ತಮ್ಮ ಹರ್ಷ ವ್ಯಕ್ತಪಡಿಸಿದ್ದಾರೆ.
Womens Asia Cup T20, 2024:ಭಾರತದ ಮಹಿಳಾ ತಂಡದ ಪರವಾಗಿ ಮಾರಕ ಬೌಲಿಂಗ್ ದಾಳಿ ನಡೆಸಿದ ಮೂರು ವಿಕೆಟ್ ಕಬಳಿಸುವ ಮೂಲಕ ಪಾಕ್ ಮಹಿಳಾ ತಂಡದ ಬ್ಯಾಟಿಂಗ್ ಬೆನ್ನೆಲುಬು ಮುರಿದರು. ಇವರಿಗೆ ಸಾಥ್ ನೀಡಿದ ರೇಣುಕಾ ಸಿಂಗ್,ಪೂಜಾ ವಸ್ತ್ರಕರ್ ಹಾಗೂ ಕನ್ನಡತಿ ಶ್ರೇಯಾಂಕ ಪಾಟೀಲ್ ತಲಾ ಎರಡು ವಿಕೆಟ್ ಗಳನ್ನು ಕಬಳಿಸಿದರು.
Ravindra Jadeja: ಭಾರತ ಕ್ರಿಕೆಟ್ ತಂಡ ಟಿ20 ವಿಶ್ವಕಪ್ ಗೆದ್ದಿದ್ದಕ್ಕೆ ಇಡೀ ದೇಶ ಸಂಭ್ರಮಿಸುತ್ತಿದೆ. ತಂಡವು ಚಾಂಪಿಯನ್ ಆಗಿ ಭಾರತಕ್ಕೆ ಮರಳಿದಾಗ, ಮೊದಲು ದೆಹಲಿಯಲ್ಲಿ ಮತ್ತು ನಂತರ ಮುಂಬೈನಲ್ಲಿ ಐತಿಹಾಸಿಕ ಸ್ವಾಗತ ದೊರೆಯಿತು. ಇದಾದ ಬಳಿಕ ಕ್ರಿಕೆಟಿಗರು ತಮ್ಮ ತಮ್ಮ ನಗರಗಳಿಗೆ ಮರಳಿದರು, ತವರಿನಲ್ಲಿ ಆಟಗಾರರಿಗೆ ಅಭಿಮಾನಿಗಳು ಅದ್ದೂರಿ ಸ್ವಾಗತ ನೀಡಿದರು. ಒಬ್ಬಬ್ಬ ಆಟಗಾರರು ಕೂಡ ಒಂದೊಂದು ವಿಭಿನ್ನ ರೀತಿಯಲ್ಲಿ ವಿಜಯೋತ್ಸವವನ್ನು ಆಚರಿಸಿದರು. ಆದರೆ, ರವೀಂದ್ರ ಜಡೇಜಾ ಅವರ ಆಚರಣೆ ವಿಭಿನ್ನ ರೀತಿಯಲ್ಲಿದೆ.
Team India Cricketer Chetan Sakariya: ಟೀಮ್ ಇಂಡಿಯಾ ಈ ತಿಂಗಳ ಕೊನೆಯಲ್ಲಿ ಶ್ರೀಲಂಕಾ ಪ್ರವಾಸವನ್ನು ನಿಗದಿಪಡಿಸಿದೆ, ಆದರೆ ಚೇತನ್ ಅದಕ್ಕೂ ಮುನ್ನವೇ ವೇಗಿ ಚೇತನ್ ಸಾಕಾರಿಯಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ..
Hardik Pandya Welcome Parade: ಜುಲೈ 4 ರಂದು ಟೀಂ ಇಂಡಿಯಾ ತವರಿಗೆ ಹಿಂದಿರುಗಿದ ನಂತರ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಹಾರ್ದಿಕ್-ಹಾರ್ದಿಕ್ ಘೋಷಣೆಗಳು ಕೇಳಿಬಂತು. ಇದೀಗ ಹಾರ್ದಿಕ್ ತನ್ನ ತವರು ವಡೋದರಾ ಆಗಮಿಸುತ್ತಿದ್ದಂತೇ ಅಭಿಮಾನಿಗಳ ದಂಡೇ ನೆರೆದಿತ್ತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.