IND vs SL T20: ಶ್ರೀಲಂಕಾ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ತಂಡದ ಶುಭಮನ್ ಗಿಲ್ ಅವರನ್ನು ತಂಡದಿಂದ ಹೊರದಬ್ಬಿ, ಪ್ಲೇಯಿಂಗ್ XI ಅಲ್ಲಿ ಚ್ಯಾನ್ಸ್ ಗಿಟ್ಟಿಸಿಕೊಂಡಿದ್ದರು. ಸಿಕ್ಕ ಅಪರೂಪದ ಅವಕಾಶದಲ್ಲಿ ಛಾಪು ಮೂಡಿಸುವ ನಿರೀಕ್ಷೆಯಲ್ಲಿದ್ದ ಅವರು ಕಳಪೆ ಪ್ರದರ್ಶನ ನೀಡಿ ನಿರಾಸೆ ಮೂಡಿಸಿದರು. ಇದರ ಬೆನ್ನಲ್ಲೇ ಅಭಿಮಾನಿಗಳು ತೀವ್ರ ಟೀಕೆ ಮಾಡುತ್ತಿದ್ದಾರೆ.
IND vs SL T20: ಭಾರತ ಟಿ20 ತಂಡದ ನೂತನ ನಾಯಕರಾಗಿ ಹಾರ್ದಿಕ್ ಪಾಂಡ್ಯ ನೇಮಕವಾಗುತ್ತಾರೆ ಎಂದು ನಿರೀಕ್ಷಿಸಲಾಗಿದ್ದ ಸಂದರ್ಭದಲ್ಲಿ ಸೂರ್ಯಕುಮಾರ್ ಯಾದವ್ ಅವರನ್ನು ಅನಿರೀಕ್ಷಿತವಾಗಿ ನಾಯಕನ ಪಟ್ಟ ನೀಡಿ ಪಟ್ಟಾಭಿಷೇಕ ಮಾಡಲಾಯಿತು. ಇದರಿಂದ ಹಾರ್ದಿಕ್ ಪಾಂಡ್ಯ ಮಾನಸಿಕವಾಗಿ ನೊಂದಿದ್ದಾರೆ ಎನ್ನಲಾಗಿದೆ.
IND vs SL: ಶ್ರೀಲಂಕಾ ಹಾಗೂ ಭಾರತ ತಂಡದ ಪ್ರವಾಸಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿ ಇದೆ. ಭಾರತ ವಿರುದ್ಧ ಮುಂಬರುವ ಮೂರು ಟಿ20 ಫಂದ್ಯಗಳ ಸರಣಿಗೆ ಶ್ರೀಲಂಕಾ ಪ್ಲೇಯಿಂಗ್ XI ಪಟ್ಟಿಯನ್ನು ಪ್ರಕಟಿಸಿದೆ. ಜುಲೈ 27ರಿಂದ ಪಲ್ಲಕೆಲೆ ಮೈದಾನದಲ್ಲಿ ಆರಂಭವಾಗಲಿರುವ ಸರಣಿಗೆ 16 ಸದಸ್ಯರ ತಂಡವನ್ನು ಪ್ರಕಟಿಸಲಾಗಿದ್ದು, ತಂಡಕ್ಕೆ ಹೊಸ ನಾಯಕ ಎಂಟ್ರಿ ಕೊಟ್ಟಿದ್ದಾರೆ.
Harbhajan Singh: ಶ್ರೀಲಂಕಾ ಪ್ರವಾಸ ಕೈಗೊಳ್ಳಲಿರುವ ಭಾರತ ತಂಡದಲ್ಲಿ ಉತ್ತಮವಾಗಿ ಆಡಿದ ಮೂವರು ಆಟಗಾರರನ್ನು ಕೈಬಿಟ್ಟ ಕಾರಣಕ್ಕೆ ಮಾಜಿ ಆಟಗಾರ ಹರ್ಭಜನ್ ಸಿಂಗ್ ಕಿಡಿಕಾರಿದ್ದಾರೆ. ಇಲ್ಲಿಯವರೆಗೆ ಉತ್ತಮವಾಗಿ ಆಡಿದ್ದರೂ ಭಾರತ ತಂಡದಲ್ಲಿ ಸ್ಥಾನ ನೀಡಿಲ್ಲ ಎಂದು ಹರ್ಭಜನ್ ಸಿಂಗ್ ಮೂವರು ಆಟಗಾರರ ಕುರಿತು ಬೇಸರ ವ್ಯಕ್ತಪಡಿಸಿದ್ದಾರೆ.
Axar Patel: ಟಿ20 ವಿಶ್ವಕಪ್ 2024ರ ದಕ್ಷಿಣ ಆಫ್ರಿಕಾ ವಿರುದ್ಧದ ಫೈನಲ್ನಲ್ಲಿ ತಪ್ಪು ಸಮಯದಲ್ಲಿ ಔಟಾಗುವ ಮೂಲಕ ದೊಡ್ಡ ತಪ್ಪು ಮಾಡಿದೆ ಎಂದು ಟೀಂ ಇಂಡಿಯಾದ ಸ್ಟಾರ್ ಆಲ್ರೌಂಡರ್ ಅಕ್ಷರ್ ಪಟೇಲ್ ಹೇಳಿದ್ದಾರೆ. ಈ ಪಂದ್ಯವನ್ನು ಭಾರತ ಗೆದ್ದು 11 ವರ್ಷಗಳ ಸುದೀರ್ಘ ಕಾಯುವಿಕೆಯ ನಂತರ ಐಸಿಸಿ ಪ್ರಶಸ್ತಿಯನ್ನು ಗೆದ್ದುಕೊಂಡಿದ್ದು ಗೊತ್ತೇ ಇದೆ.
Rishabh Pant: ಟೀಮ್ ಇಂಡಿಯಾ 17 ವರ್ಷಗಳ ನಂತರ ಟಿ20 ವಿಶ್ವಕಪ್ 2024 ರಲ್ಲಿ ಚಾಂಪಿಯಸ್ ಪಟ್ಟ ಗೆದ್ದ ಕುಷಿಯಲ್ಲಿದೆ. ಟಿ20 ವಿಶ್ವಕಪ್ ಬಳಿಕ ಇದೀಗ ಎಲ್ಲರ ಕಣ್ಣು ಮುಂದಿನ ವರ್ಷ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿ ಹಾಗೂ ಐಪಿಎಲ್ ಮೇಲೆ ನೆಟ್ಟಿದೆ. ಮುಂದಿನ ಇಂಡಿಯನ್ ಪ್ರೀಮಿಯರ್ ಲೀಗ್ ಋತುವಿನ ಮೊದಲು ಮೆಗಾ ಹರಾಜು ಶೀಘ್ರದಲ್ಲೆ ನಡೆಯಲಿದೆ. ಅದರ ನಂತರ ಅನೇಕ ತಂಡಗಳಲ್ಲಿ ಪ್ರಮುಖ ಬದಲಾವಣೆಗಳನ್ನು ಕಾಣಬಹುದಾಗಿದೆ.
Rohit sharma: ರೋಹಿತ್ ನಾಯಕತ್ವದ ಭಾರತ ತಂಡ ಬಾರ್ಬಡೋಸ್ನಲ್ಲಿ ನಡೆದ T20 ವಿಶ್ವಕಪ್ 2024 ರ ಅಂತಿಮ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಗೆದ್ದು ಚಾಂಪಿಯನ್ ಪಟ್ಟ ಗಿಟ್ಟಿಸಿಕೊಂಡಿದೆ.
Sunil Gavaskar: ಭಾರತ ತಂಡ ಟಿ20 ವಿಶ್ವಕಪ್ ಗೆದ್ದು ಚಾಂಪಿಯನ್ ಪಟ್ಟಕ್ಕೇರಿದೆ. ಈ ಗೆಲುವಿಗೆ ಮುಖ್ಯ ಕಾರಣರಾದವರಲ್ಲಿ ಟೀಂ ಇಂಡಿಯಾದ ಕೋಚ್ ರಾಹುಲ್ ದ್ರಾವಿಡ್ ಕೂಡ ಒಬ್ಬರು. ಇದೀಗ ರಾಹುಲ್ ದ್ರಾವಿಡ್ ಅವರಿಗೆ ಭಾರತ ರತ್ನ ನೀಡಬೇಕೆಂದು ಹೇಳಿ ಭಾರತ ತಂಡದ ಮಾಜಿ ಕ್ರಿಕೆಟಿಗೆ ಸುನಿಲ್ ಗವಾಸ್ಕರ್ ಒತ್ತಾಯಿಸಿದ್ದಾರೆ.
kuldeep yadav Marriage: ಟೀಂ ಇಂಡಿಯಾ ಸ್ಟಾರ್ ಬೌಲರ್ ಟಿ 20 ವಿಶ್ವಕಪ್ ಗೆಲ್ಲುವಲ್ಲಿ ಪ್ರಮುಖ ಪಾತ್ರವಹಿಸಿದರು.. ಇವರು ಮಧ್ಯಮ ಓವರ್ಗಳಲ್ಲಿ ವಿಕೆಟ್ ಪಡೆಯುವ ಮೂಲಕ ಹಲವು ಬಾರಿ ಪಂದ್ಯವನ್ನು ಭಾರತದ ಪರವಾಗಿ ತಿರುಗಿಸಿದರು.. ಇದೀಗ ಇವರ ಮದುವೆ ಕುರಿತಾದ ಮಾಹಿತಿಯೊಂದು ಹೊರಬಿದ್ದಿದೆ..
Mohammad Siraj: ಟಿ20 ವಿಶ್ವಕಪ್ ವಿಜೇತ ಟೀಂ ಇಂಡಿಯಾದ ಆಟಗಾರ ಮೊಹಮ್ಮದ್ ಸಿರಾಜ್ಗೆ ಹೈದರಾಬಾದ್ನಲ್ಲಿ ಅಭೂತಪೂರ್ವ ಸ್ವಾಗತ ದೊರೆಯಿತು. ಮುಂಬೈನಲ್ಲಿ ವಿಜಯೋತ್ಸವ ಪರೇಡ್ ಮುಗಿಸಿ ಶುಕ್ರವಾರ ಸಿರಾಜ್ ಹೈದರಾಬಾದ್ಗೆ ಬಂದು ಇಳಿದರು. ಶಂಶಾಬಾದ್ ವಿಮಾನ ನಿಲ್ದಾಣದಲ್ಲಿ ಸಿರಾಜ್ ಅವರಿಗೆ ಭವ್ಯ ಸ್ವಾಗತ ನೀಡಲಾಯಿತು, ಸಿರಾಜ್ ಅವರನ್ನು ನೋಡಿ ಅಭಿಮಾನಿಗಳು ಹುಚ್ಚೆದ್ದು ಕುಣಿದರು.
Sunil Gavaskar: ಟಿ20 ವಿಶ್ವಕಪ್ ಫೈನಲ್ನಲ್ಲಿ ಸೂರ್ಯಕುಮಾರ್ ಯಾದವ್ ಅವರ ಅಮೋಘ ಕ್ಯಾಚ್ ಪಡೆಯುವ ಮೂಲಕ ಟೀಂ ಇಂಡಿಯಾ ಕಪ್ ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದರು. ಇದೀಗ ಈ ಕ್ಯಾಚ್ ವಿವಾದಕ್ಕಿಡಾಗಿದೆ. ಭಾರತದ ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಅವರು ಈ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ.
Rohit Sharma: ಟೀಂ ಇಂಡಿಯಾದ ವಿಜಯೋತ್ಸವ ವಿಶಿಷ್ಟ ರೀತಿಯಲ್ಲಿ ಮುಕ್ತಾಯಗೊಂಡಿತು. ಸಾವಿರಾರು ಅಭಿಮಾನಿಗಳು ಪುಷ್ಪಗಳ ಸುರಿಮಳೆಗೈದ ಭಾರತೀಯ ಆಟಗಾರರನ್ನು ವಾಂಖೆಡೆ ಸ್ಟೇಡಿಯಂಗೆ ಭವ್ಯ ಮೆರವಣಿಗೆ ಮೂಲಕ ಸ್ವಾಗತಿಸಿದರು. ವಿಶ್ವಕಪ್ಗಾಗಿ 13 ವರ್ಷಗಳ ಕಾಯುವಿಕೆಗೆ ತೆರೆ ಎಳೆದ ರೋಹಿತ್ ಸೇನೆಗೆ ಅಭಿಮಾನಿಗಳು ಅದ್ದೂರಿಯಾಗಿ ಸ್ವಾಗತ ಕೋರಿದರು.
Sunil Gavaskar: ಟಿ20 ವಿಶ್ವಕಪ್ ಗೆದ್ದು ಬಂದ ಭಾರತ ಆಟಗಾರರಿಗೆ ಭಾರತದಲ್ಲಿ ಅದ್ದೂರಿ ಸ್ವಾಗತ ಸಿಕ್ಕಿದೆ. ಪಂದ್ಯ ಕಳೆದು ಹಲವು ದಿನಗಳು ಕಳೆದರು ಪಂದ್ಯದ ಕಾವು ಮಾತ್ರ ಇನ್ನೂ ಹಾಗೆಯೇ ಉಳಿದಿದೆ. ಪಂದ್ಯ ಗಲ್ಲಲು ಕಾರಣ ಯಾರು ಎಂಬ ಚರ್ಚೆಗಳು ಶುರುವಾಗಿದೆ.
T20 World Cup 2024: ಟಿ20 ವಿಶ್ವಕಪ್ 2024 ಚಾಂಪಿಯನ್ಶಿಪ್ ಗೆದ್ದು ಭಾರತ ತಂಡ ಕೊನೆಗೂ ತವರು ತಲುಪಿದೆ. 13 ವರ್ಷಗಳ ಸುದೀರ್ಘ ಕಾಯುವಿಕೆಯ ನಂತರ ಟ್ರೋಫಿ ಗೆದು ಟೀಂ ಇಂಡಿಯಾ ಆಟಗಾರರು, ಐದು ದಿನಗಳ ನಂತರ ಮನೆಗೆ ಬಂದಿದ್ದಾರೆ.
Rohit Sharma: ಟಿ20 ವಿಶ್ವಕಪ್ 2024 ಟೂರ್ನಿಯಲ್ಲಿ ಭಾರತ ತಂಡ ಗೆದ್ದು ಬೀಗಿದೆ. ಬಾರ್ಬಡೋಸ್ನ ಚಂಡಮಾರುತಕ್ಕೆ ಸಿಲುಕಿಕೊಂಡಿದ್ದ ಟೀಂ ಇಂಡಿಯಾ ಆಟಗಾರರು ಮೂರು ದಿನಗಳ ಕಾಯುವಿಕೆಯ ನಂತರ ತಾಯ್ನಾಡಿಗೆ ಬಂದಿಳಿದಿದ್ದಾರೆ.
T20 World Cup 2024: T20 ವಿಶ್ವಕಪ್ 2024 ಗೆದ್ದು ಭಾರತ ಕಲಿಗಳು ಗುರುವಾರ ಮುಂಜಾನೆ ದೆಹಲಿಗೆ ಬಂದಿಳಿದಿದ್ದಾರೆ. ಚಾಣಕ್ಯಪುರಿಯಲ್ಲಿರುವ ITC ಮೌರ್ಯ ಹೋಟೆಲ್ ಭಾರತ ಆಟಗಾರರಿಗೆ ಅದ್ದೂರಿ ಸ್ವಾಗತ ನೀಡಿದೆ. ಟ್ರೋಫಿಯಂತೆ ರೂಪುಗೊಂಡ ಕೇಕ್ ಕಟ್ ಮಾಡುವ ಮೂಲಕ ಸಂಭ್ರಾಮಾಚರಣೆ ಮಾಡಿದೆ.
Team India Players: ಟಿ 20 ವಿಶ್ವಕಪ್ 2024ರ ವಿಜೇತ ಟೀಮ್ ಇಂಡಿಯಾ ಗುರುವಾರ ಬೆಳಿಗ್ಗೆ ಭಾರತವನ್ನು ತಲುಪುವ ಸಾಧ್ಯತೆಯಿದೆ ಎಂದು ವರಿದಿಯಾಗಿದೆ. ವಾಸ್ತವವಾಗಿ, ವಿಶ್ವಕಪ್ ನಂತರ ಭಾರತ ತಂಡ ಕಳೆದ ಸೋಮವಾರ ಮನೆಗೆ ಮರಳಬೇಕಿತ್ತು. ಆದರೆ ಭಾರೀ ಬಿರುಗಾಳಿಯಿಂದಾಗಿ ಸಂಚಾರ ಸ್ಥಗಿತಗೊಂಡ ಕಾರಣ ರೋಹಿತ್ ಪಡೆ ಭಾರತಕ್ಕೆ ಹಿಂದಿರುಗಲು ಸಾಧ್ಯವಾಗದೆ ಅಲ್ಲೇ ಉಳಿಯಬೇಕಾಯಿತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.