ಹೆಂಡತಿಯನ್ನು ಚೆನ್ನಾಗಿ ನೋಡಿಕೊಳ್ಳಬೇಕು ಅಂತ ಉಮೇಶ್ ಖತ್ತಿಕ್ ಎಂಬಾತ ಕಳ್ಳತನಕ್ಕೆ ಇಳಿದಿದ್ದಾನೆ. ರಾಜಸ್ಥಾನದಿಂದ ಬೆಂಗಳೂರಿಗೆ ಬರುತ್ತಿದ್ದ ಆರೋಪಿ, ಹೆಂಡ್ತಿ ಜೊತೆ ಜಾಲಿ ರೈಡ್ಗಾಗಿ ಸರಗಳ್ಳತನ ಮಾಡುತ್ತಿದ್ದ. ಮೊದಲು ಬೈಕ್ ಕದಿಯುತ್ತಿದ್ದ ಆರೋಪಿ ಬಳಿಕ ಅದೇ ಬೈಕ್ನಲ್ಲಿ ಸುತ್ತಾಡಿ ಒಂಟಿ ಮಹಿಳೆಯರನ್ನು ಟಾರ್ಗೆಟ್ ಮಾಡಿ ಸರಗಳ್ಳತನ ಮಾಡ್ತಿದ್ದ.
ನೀವು ನಿಮ್ಮ ಮನೆಯಲ್ಲಿರುವ ಚಿನ್ನವನ್ನು(Gold) ಬ್ಯಾಂಕ್ ಲಾಕರ್ ನಲ್ಲಿಟ್ಟು ಜಾಣತನದ ಕೆಲಸ ಮಾಡಿರುವುದಾಗಿ ಅಂದುಕೊಳ್ಳುತ್ತಿದ್ದರೆ ಮತ್ತು ನಿಮ್ಮ ಚಿನ್ನ ಸಂಪೂರ್ಣ ಸುರಕ್ಷಿತವಾಗಿದೆ ಎಂದು ನೀವು ಭಾವಿಸುತ್ತಿದ್ದರೆ , ನಿಮ್ಮ ಈ ಭ್ರಮೆಯನ್ನು ದೂರಗೊಳಿಸಿ.
ಗುತ್ತಿಗೆದಾರ ಅಜಯ್ ಕುಮಾರ್ ಸಿಂಗ್ ಅವರು ಕೆನರಾ ಬ್ಯಾಂಕಿನಿಂದ 10 ಲಕ್ಷ ರೂ. ಡ್ರಾ ಮಾಡಿಕೊಂಡು ಆಗಷ್ಟೇ ಹೊರಬಂದಿದ್ದರು. ಅದೇ ಸಮಯದಲ್ಲಿ, ಅಪರಿಚಿತ ಯುವಕ ಗುತ್ತಿಗೆದಾರನ ವಾಹನದಿಂದ 10 ಲಕ್ಷ ರೂ. ತುಂಬಿದ್ದ ಬ್ಯಾಗ್ ತೆಗೆದುಕೊಂಡು ಪರಾರಿಯಾಗಿದ್ದಾನೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.