ಬೆಳ್ಳಂಬೆಳಗ್ಗೆ ಉತ್ತರ ಕನ್ನಡದಲ್ಲಿ ಘೋರ ದುರಂತ
ಲಾರಿ ಪಲ್ಟಿಯಾದ ಪರಿಣಾಮ 9 ಮಂದಿ ದುರ್ಮರಣ
ಹಣ್ಣು-ತರಕಾರಿ ತುಂಬಿದ್ದ ಲಾರಿ ಪಲ್ಟಿಯಾಗಿ ಅನಾಹುತ
ರಾ. ಹೆದ್ದಾರಿ 63ರ ಗುಳ್ಳಾಪುರ ಘಟ್ಟ ಭಾಗದಲ್ಲಿ ಘಟನೆ
ಲಾರಿಯಲ್ಲಿ ಒಟ್ಟು 25 ಪ್ರಯಾಣಿಕರು ಇದ್ದ ಬಗ್ಗೆ ಮಾಹಿತಿ
ಬೆಳ್ಳಂಬೆಳಗ್ಗೆ ಉತ್ತರ ಕನ್ನಡದಲ್ಲಿ ಘೋರ ದುರಂತ