ಜಾನಪದ ಕಲಾವಿದ ಮಾಳು ನಿಪನಾಳ ಮೂವರ ಮೇಲೆ ಹಲ್ಲೆ ಕೇಸ್
ನಿಪನಾಳಗೆ ಬೆಳಗಾವಿ ಎಸ್ಪಿ ಭೀಮಾಶಂಕರ್ ಗುಳೇದ್ ಎಚ್ಚರಿಕೆ
ಮಾಳು ನಿಪನಾಳ ಹಲ್ಲೆ ಮಾಡಿರುವುದು ನಿಜವಾಗಿದೆ
ಹಲ್ಲೆಗೆ ಒಳಗಾದರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ
ಕಾನೂನಿಗಿಂತ ಯಾರೂ ದೊಡ್ಡವರಲ್ಲ
ಕಾನೂನು ಉಲ್ಲಂಘನೆ ಮಾಡಿದರೆ ಕ್ರಮ ಕೈಗೊಳ್ಳಲಾಗುವುದು
ಬೆಳಗಾವಿ ಎಸ್ಪಿ ಭೀಮಾಶಂಕರ ಗುಳೇದ ಹೇಳಿಕೆ
ನಿಪನಾಳಗೆ ಬೆಳಗಾವಿ ಎಸ್ಪಿ ಭೀಮಾಶಂಕರ್ ಗುಳೇದ್ ಎಚ್ಚರಿಕೆ