ಇಂದು ಸಂಜೆ ಬೆಂಗಳೂರಲ್ಲಿ ಬಿಜೆಪಿ ಮಹತ್ವದ ಕೋರ್ ಕಮಿಟಿ ಸಭೆ
ವಿಜಯೇಂದ್ರ ಅಧ್ಯಕ್ಷತೆಯಲ್ಲಿ ಶಿಕ್ಷಕರ ಕ್ಷೇತ್ರ ಉಪಚುನಾವಣೆ ಚರ್ಚೆ
ಮೈತ್ರಿ ಪಕ್ಷ ಜೆಡಿಎಸ್ಗೆ ಶಿಕ್ಷಕರ ಕ್ಷೇತ್ರವನ್ನ ಬಿಟ್ಟುಕೊಟ್ಟಿರುವ ಬಿಜೆಪಿ
ಎರಡೂ ಪಕ್ಷಗಳಿಗೂ ಪ್ರತಿಷ್ಠೆಯ ವಿಚಾರ, ಬಿಸಿ ಮುಟ್ಟಿಸಲು ತಂತ್ರ
ಇಂದು ಸಂಜೆ ಬೆಂಗಳೂರಲ್ಲಿ ಬಿಜೆಪಿ ಮಹತ್ವದ ಕೋರ್ ಕಮಿಟಿ ಸಭೆ