/kannada/photo-gallery/dont-eat-these-3-vegetables-raw-they-will-harm-your-kidneys-liver-and-brain-288676  ಈ 3 ತರಕಾರಿಗಳನ್ನು ಎಂದಿಗೂ ಹಸಿಯಾಗಿ ತಿನ್ನಬೇಡಿ, ನಿಮ್ಮ ಮೂತ್ರಪಿಂಡ, ಯಕೃತ್ತು ಮತ್ತು ಮೆದುಳಿಗೆ ಹಾನಿ ಮಾಡುತ್ತದೆ..! ಈ 3 ತರಕಾರಿಗಳನ್ನು ಎಂದಿಗೂ ಹಸಿಯಾಗಿ ತಿನ್ನಬೇಡಿ, ನಿಮ್ಮ ಮೂತ್ರಪಿಂಡ, ಯಕೃತ್ತು ಮತ್ತು ಮೆದುಳಿಗೆ ಹಾನಿ ಮಾಡುತ್ತದೆ..! 288676

ಲಿಂಗಾಯತ ಸಿಎಂಗಳು ಭ್ರಷ್ಟರು ಎಂಬ ಸಿದ್ದು ಹೇಳಿಕೆಗೆ ತಿರುಗೇಟು. ಸಿದ್ದರಾಮಯ್ಯ ಹಿರಿಯರು, ಇಂಥ ಹೇಳಿಕೆ ನಿರೀಕ್ಷೆ ಮಾಡಿರಲಿಲ್ಲ ಎಂದು ಸಿದ್ದರಾಮಯ್ಯ ಹೇಳಿಕೆಗೆ ಬೆಂಗಳೂರಿನಲ್ಲಿ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ. ಲಿಂಗಾಯತ ಸಮುದಾಯದ ಆತ್ಮ ಕುಲುಕುವ ಹೇಳಿಕೆ ಕೊಟ್ಟಿದ್ದಾರೆ. ಲಿಂಗಾಯತ ಸಮುದಾಯವನ್ನೇ ಭ್ರಷ್ಟ ಅನ್ನೋದು ತಪ್ಪು ಎಂದು ಬೊಮ್ಮಾಯಿ ಕಿಡಿಕಾರಿದ್ರು.

Section: 
English Title: 
BOMMAI ON SIDDARAMAIAH
Home Title: 

ಸಿದ್ದರಾಮಯ್ಯ ಹೇಳಿಕೆಗೆ ಬೆಂಗಳೂರಿನಲ್ಲಿ ಬೊಮ್ಮಾಯಿ ತಿರುಗೇಟು

IsYouTube: 
No
YT Code: 
https://vodakm.zeenews.com/vod/Zee_Hindustan_Kannada/ixuehsdjkj.mp4/index.m3u8
Image: 
BOMMAI ON SIDDARAMAIAH
Tags: 
Request Count: 
1
Mobile Title: 
ಸಿದ್ದರಾಮಯ್ಯ ಹೇಳಿಕೆಗೆ ಬೆಂಗಳೂರಿನಲ್ಲಿ ಬೊಮ್ಮಾಯಿ ತಿರುಗೇಟು
Duration: 
PT2M14S