ತೊಂದರೆ ಆದವರ ಮೇಲೆ ತನಿಖೆ ಅಸ್ತ್ರ..!

  • Zee Media Bureau
  • Jun 28, 2022, 11:21 AM IST

ಕಾಂಗ್ರೆಸ್‌ನ ಪ್ರಬಲ ನಾಯಕರ ವಿರುದ್ಧ ಬಿಜೆಪಿ ತನಿಖೆ ಅಸ್ತ್ರ ಪ್ರಯೋಗ ಮಾಡ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಆರೋಪ ಮಾಡಿದ್ದಾರೆ. ಯಾರಿಂದ ಬಿಜೆಪಿಗೆ ತೊಂದರೆ ಆಗುತ್ತೋ ಅವರ ಮೇಲೆ ಈ ಪ್ರಯೋಗ ನಡೀತಿದೆ.. ನಾನು, ಚಿದಂಬರಂ, ರಾಹುಲ್ ಗಾಂಧಿ,‌ ಸೋನಿಯಾ ಗಾಂಧಿ ಹೀಗೆ ಎಲ್ಲರ ಮೇಲೆ‌ ತನಿಖೆ ಮಾಡಿದ್ದಾರೆ. ಇಡಿ ಬಳಸಿಕೊಂಡು ನನಗೆ ಕೊಡಬಾರದ ಕಿರುಕುಳ ಕೊಡುತ್ತಿದ್ದಾರೆ. ರಾಜಕೀಯ ಉದ್ದೇಶದಿಂದ ಕೇಸ್‌ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ.

Trending News